ಸೋಂಕಿತರ ಓಡಾಟ: ಗ್ರಾಮೀಣ ಜನರಲ್ಲಿ ಹೆಚ್ಚಿದ ಆತಂಕ


Team Udayavani, May 8, 2021, 3:47 PM IST

Increased anxiety among rural people

ದೊಡ್ಡಬಳ್ಳಾಪುರ: ಕೊರೊನಾ ಸೋಂಕಿಗೆ ಒಳಗಾಗಿಹೋಂಐಸೋಲೇಷನ್‌ನಲ್ಲಿರುವವರು ಬೇಕಾಬಿಟ್ಟಿಯಾಗಿಸಂಚರಿಸುತ್ತಿದ್ದು, ಇದರಿಂದ ಇತರರಿಗೂ ಸೋಂಕು ಹರಡಬಹುದುಎಂಬ ಆತಂಕ ಗ್ರಾಮೀಣ ಭಾಗದಲ್ಲಿದೆ. ಆರೋಗ್ಯ ಇಲಾಖೆಯಮಾಹಿತಿ ಪ್ರಕಾರ ತಾಲೂಕಿನಲ್ಲಿ 20,086 ಸೋಂಕಿತರನ್ನುನಿಗಾವಹಿಸಲಾಗಿದೆ.

16,498 ಮಂದಿ 14 ದಿನ ಕ್ವಾರಂಟೈನ್‌ ಅವಧಿಮುಗಿಸಿದ್ದಾರೆ. ಪ್ರಸ್ತುತ 3,588 ಮಂದಿ ಹೋಂಐಸೋಲೇಷನ್‌ನಲ್ಲಿಇದ್ದಾರೆ. ಕೊರೊನಾ ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿಆಕ್ಸಿಜನ್‌, ಬೆಡ್‌, ಇತರೆ ಸಮಸ್ಯೆಗಳು ಕಾಡುತ್ತಿವೆ.

ಡೇರಿಗೆ ಹಾಲು ಹಾಕಲು ಹೋಗ್ತಾರೆ: ಈ ನಿಟ್ಟಿನಲ್ಲಿ ಕಡಿಮೆ ಲಕ್ಷಣಇರುವವರಿಗೆ ಹೋಂಐಸೋಲೇಷನ್‌ನಲ್ಲಿ ಇಟ್ಟು ಸಲಹೆನೀಡಲಾಗುತ್ತಿದ್ದು, ಹೋಂ ಐಸೋಲೇಷನ್‌ನವರು ಕಡ್ಡಾಯ ಗೃಹಬಂಧನದಲ್ಲಿರಬೇಕು ಎಂಬ ನಿಯಮವಿದೆ. ವೈದ್ಯರು ನೀಡುವ ಸಲಹೆಕಾಲ ಕಾಲಕ್ಕೆ ಪಾಲಿಸಬೇಕಿದೆ.

ಮುಖ್ಯವಾಗಿ ಜನಸಂಪರ್ಕ ಬಾರದೇಇರಬೇಕಿದೆ. ಆದರೆ, ಹೋಂ ಐಸೋಲೇಷನ್‌ಗೆ ಒಳಗಾಗಿರುವಸೋಂಕಿತರು ನಿಯಮ ಪಾಲಿಸದೆ, ದಿನ ಬಳಕೆ ವಸ್ತುಗಳ ತರಲು,ಡೇರಿಗಳಿಗೆ ಹಾಲು ಹಾಕಲು ತೆರಳುತ್ತಿದ್ದಾರೆ.ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುವುದು,ಸಾರ್ವಜನಿಕವಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಇವರು ಆರೋಗ್ಯವಂತ ಜನರಿಗೆ ಆತಂಕ ತಂದೊಡ್ಡಿದ್ದು, ಜನತಾಕರ್ಫ್ಯೂ ನಡುವೆಯೂ ಸೋಂಕು ಹೆಚ್ಚಾಗಲು ಕಾರಣ ಎನ್ನುವಆರೋಪ ಕೇಳಿ ಬಂದಿದೆ.

ಅಧಿ ಕಾರಿಗಳು ಗಮನಿಸಬೇಕು: ತಾಲೂಕಿನ ನಗರ, ಹಳ್ಳಿಗಳಲ್ಲಿಹೋಂಐಸೋಲೇಷನ್‌ಗೆ ಒಳಗಾಗಿರುವವರು ಓಡಾಡುತ್ತಿರುವುದರಿಂದ ಕೊರೊನಾ ಸೊಂಕು ತಗುಲುವ ಭೀತಿಯಲ್ಲೇ ಜೀವನನಡೆಸಬೇಕಾದ ಸ್ಥಿತಿ ಎದುರಾಗಿದೆ. ನಾವು ಗುಣಮುಖರಾಗಿದ್ದೇವೆಎಂದು ಸುಳ್ಳು ಹೇಳಿ ಜನರೊಂದಿಗೆ ಬೆರೆಯುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷವೂ ಕಾರಣ ಎನ್ನಲಾಗಿದೆ.

ಸ್ಥಳೀಯ ಆಶಾಕಾರ್ಯಕರ್ತೆಯರು, ಕಂದಾಯ ಇಲಾಖೆಯ ಸಿಬ್ಬಂದಿ ಸಲಹೆನೀಡಿದರೂ ಅವರ ಮಾತಿಗೆ ಬೆಲೆ ನೀಡದೆ ಓಡಾತ್ತಿರುವುದು ಮತ್ತಷ್ಟುಆತಂಕ ತಂದೊಡ್ಡಿದೆ. ಸ್ಥಳೀಯ ಪಿಡಿಒಗಳಿಗೂ ತಲೆ ಬಿಸಿಯಾಗಿದೆ.ತಾಲೂಕು ಮಟ್ಟದ ಅಧಿ ಕಾರಿಗಳು ಹೋಂ ಐಸೋಲೇಶನ್‌ಒಳಗಾಗಿರುವ ಸೋಂಕಿತರ ನಿಗಾವಹಿಸಲು ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-9

Urea shortage: ಯೂರಿಯಾ ಕೊರತೆ: ಸಾಲುಗಟಿ ನಿಂತ ರೈತರು

tdy-7

Vaccination campaign: ಜಿಲ್ಲೆಯಲ್ಲಿ ಲಸಿಕಾ ಅಭಿಯಾನ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Saxophone; ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.