ಪರಿಸರ ಸ್ವತ್ಛವಾಗಿಟ್ಟುಕೊಳ್ಳಿ


Team Udayavani, Oct 4, 2018, 12:58 PM IST

blore-g-2.jpg

ಆನೇಕಲ್‌: ಬೆಂಗಳೂರಿನಲ್ಲಿ ಒಂದು ದಿನ ಪೌರಕಾರ್ಮಿಕರು ಕಸ ತೆಗೆಯ ದಿದ್ದರೆ ಗಾರ್ಡನ್‌ ಸಿಟಿ ಗಾರ್ಬೇಜ್ಸಿ ಟಿ ಆಗುತ್ತದೆ. ಅಷ್ಟು ತ್ಯಾಜ್ಯವನ್ನು ನಾವು ಪ್ರತಿ ದಿನ ರಸ್ತೆಗೆ ಎಸೆಯುತ್ತಿದ್ದೇವೆ ಎಂದು ಬೆಂ.ನಗರ ಜಿಲ್ಲಾ ಅಧಿಕಾರಿ ವಿಜಯ್‌ ಶಂಕರ್‌ ಹೇಳಿದರು.

 ತಾಲೂಕಿನ ಜಿಗಣಿ ನಿತ್ಯಾನಂದ ಕಾಲೇಜಿನಲ್ಲಿ ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ವಿತರಣೆ ಕಾರ್ಯಕ್ರ ಮದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಮನೆಯನ್ನು ಸ್ವತ್ಛವಾಗಿಟ್ಟು ಕೊಳ್ಳುವ ಹಾಗೆಯೇ ಸಾರ್ವಜನಿಕ ಸ್ಥಳ
ಗಳನ್ನೂ ಸ್ವತ್ಛವಾಗಿಟ್ಟುಕೊಳ್ಳಬೇಕು. ಮಕ್ಕಳು ಚಾಕೊಲೇಟ್‌ ತಿಂದರೆ ಅದರ ಪೇಪರ್‌ ಅನ್ನು ಜೇಬಿನಲ್ಲಿಟ್ಟುಕೊಂಡು
ಕಸದ ಬುಟ್ಟಿಯಲ್ಲಿ ಹಾಕಬೇಕು ಎಂಬ ಮನವರಿಕೆಯನ್ನು ಪೋಷಕರು ಮಕ್ಕಳಿಗೆ ತಿಳಿಸಬೇಕೆಂದರು.  ಸಂಸದ ಡಿ.ಕೆ.ಸುರೇಶ್‌, ದೇಶದ ಇತಿಹಾಸದಲ್ಲಿ ಅಧಿಕಾರಿಗಳು ಗ್ರಾಮ ವಾಸ್ತವ್ಯದಿಂದ ಅಹವಾಲು ಸ್ವೀಕರಿಸುವುದು ರಾಜ್ಯದಲ್ಲಿ ಮಾತ್ರ ಎಂದರು.

ಸಮಸ್ಯೆ ಬಗೆ ಹರಿಯಲಿ: ಕೆರೆ ಅಭಿವೃದ್ಧಿ,ಸರ್ಕಾರಿ ಭೂಮಿಯನ್ನು ಬಲಾಡ್ಯರು ಒತ್ತುವರಿ ಮಾಡಿದ್ದಾರೆ. ಗ್ರಾಮಠಾಣಾ ವಿಸ್ತರಣೆ ಆಗಬೇಕು. ಇದರಿಂದ ಈ ಭಾಗದ ಅರ್ಧ ಸಮಸ್ಯೆಗಳು ಬಗೆಹರಿಯಲಿದೆ. ಬನ್ನೇರುಘಟ್ಟ ಭಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ಕೊಡ ಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಹರಿಸಿ ಎಂದರು.

ಶಾಸಕ ಎಂ.ಕೃಷ್ಣಪ್ಪ, ಕಂದಾಯ ನಿವೇಶನ ಈ ಹಿಂದೆ ಇರುವವರ ಹೆಸರಲ್ಲೇ ಉಳಿದುಕೊಂಡಿರುವುದರಿಂದ ಮಕ್ಕಳು
ಮೊಮ್ಮಕ್ಕಳು ಕೋರ್ಟ್‌ ಅಲೆದಾಡು ವಂತಾಗುತ್ತದೆ. ಕೆರೆ ಅಕ್ಕಪಕ್ಕ ಮನೆ ಕಟ್ಟಿಕೊಂಡಿರುವವರಿಗೆ ಪರ್ಯಾಯ
ವ್ಯವಸ್ಥೆ ಕಲ್ಪಿಸುವಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು ಎಂದರು.

ಆನೇಕಲ್‌ ಶಾಸಕ ಬಿ.ಶಿವಣ್ಣ, ಬೆಂಗಳೂರು ನಗರ ಜಿಪಂ ಅಧ್ಯಕ್ಷ ಸಿ.ಮುನಿ ರಾಜು, ವಿಧಾನ ಪರಿಷತ್‌ ಸದಸ್ಯ
ಎಂ.ನಾರಾಯಣಸ್ವಾಮಿ ಮಾತನಾಡಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್‌, ಅಪರ ಜಿಲ್ಲಾಧಿಕಾರಿ ಬಿ.ಆರ್‌.ಹರೀಶ್‌ ನಾಯಕ್‌, ತಹಶೀಲ್ದಾರ್‌ ಮಹದೇವಯ್ಯ, ತಾಪಂ ಅಧ್ಯಕ್ಷೆ ಮುನಿರತ್ನ, ಜಿಗಣಿ ಪುರಸಭೆ ಅಧ್ಯಕ್ಷೆ ಮುನಿರತ್ನಮ್ಮ, ವಿಶೇಷ ತಹಶೀಲ್ದಾರ್‌ ಮಂಜುನಾಥ್‌ ಇದ್ದರು. 

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.