ಕೆಂಪೇಗೌಡರ ಸಾಧನೆ ಜೀವಂತವಾಗಿರಿಸಿ


Team Udayavani, Jun 28, 2021, 9:53 PM IST

Kempegowda

ಮಾಗಡಿ: ನಾಡಪ್ರಭು ಕೆಂಪೇಗೌಡರನ್ನುಕೇವಲ ಜಯಂತಿಗೆ ಸೀಮಿತಗೊಳಿಸಬೇಡಿ.ಅವರ ಕಾರ್ಯಗಳನ್ನು ಕಾರ್ಯರೂಪಕ್ಕೆತರಬೇಕು. ಅವರ ತತ್ವಾದರ್ಶ ಹಾಗೂಸಾಧನೆಗಳನ್ನು ವಿಶ್ವದಲ್ಲಿಯೇ ಜೀವಂತವಾಗಿರಿಸುವ ಕೆಲಸ ಆಗಬೇಕುಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ಆರ್‌.ರಾಮಕೃಷ್ಣಯ್ಯ ತಿಳಿಸಿದರು.

ಪಟ್ಟಣದ ಎನ್‌ಇಎಸ್‌ ಬಡಾವಣೆಯಲ್ಲಿರುವ ಕೆಂಪೇಗೌಡ ಪ್ರೌಢಶಾಲಾಆವರಣದಲ್ಲಿ ಒಕ್ಕಲಿಗರ ಸಂಘದಿಂದನಡೆದ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿ, ನಾಡಪ್ರಭು ಕೆಂಪೇಗೌಡ ಅವರುಅನೇಕ ಕೆರೆಕಟ್ಟೆ, ಗುಡಿ, ಗೋಪುರಗಳನ್ನುಸ್ಥಾಪಿಸಿದ್ದಾರೆ. ಜನರ ಉಪಯೋಗಕ್ಕಾಗಿಅನೇಕಕೆಲಸಗಳನ್ನು ಮಾಡಿದ್ದಾರೆ.

ಮಾಗಡಿಕೆಂಪೇಗೌಡರು, ವಿಶ್ವಖ್ಯಾತಿ ಬೆಂಗಳೂರಿನನಿರ್ಮಾಪಕರು. ಬಿಜೆಪಿ ಸರ್ಕಾರದಲ್ಲಿಮುಚ್ಚುಣಿ ನಾಯಕರಾಗಿರುವ ಡಿಸಿಎಂಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರುತಾಲೂಕಿನವರೇ ಆಗಿದ್ದು, ವಿಶ್ವ ಮಟ್ಟದಲ್ಲಿಕೆಂಪಾಪುರ ಅಭಿವೃದ್ಧಿಯಾಗಲಿದೆ ಎಂದುವಿಶ್ವಾಸ ವ್ಯಕ್ತಪಡಿಸಿದರು.

ಕೆಂಪೇಗೌಡ ಹೆಸರಿನಲ್ಲಿ ಪ್ರಶಸ್ತಿಗೆತೀರ್ಮಾನ: ಒಕ್ಕಲಿಗರ ಸಂಘದ ಪ್ರಧಾನಕಾರ್ಯದರ್ಶಿ ಹಾಗೂ ಪುರಸಭಾ ಸದಸ್ಯಎಚ್‌.ಜೆ.ಪುರುಷೋತ್ತಮ್‌ ಮಾತನಾಡಿ,ಕೆಂಪೇಗೌಡ ಅವರನ್ನು ಸ್ಮರಿಸುವಂತಕಾರ್ಯಕ್ರಮಗಳು ನಡೆಸಬೇಕು. ಅವರಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರಬಂಧಸ್ಪರ್ಧೆ, ಚರ್ಚಾ ಸ್ವರ್ಧೆ ಏರ್ಪಡಿಸಿ, ಪ್ರತಿವರ್ಷವೂ ಕೆಂಪೇಗೌಡ ಹೆಸರಿನಲ್ಲಿ ಪ್ರಶಸ್ತಿನೀಡಲು ತೀರ್ಮಾನ ಕೈಗೊಳ್ಳಲಾಗುವುದುಎಂದು ತಿಳಿಸಿದರು.

ಒಕ್ಕಲಿಗರ ಸಂಘದ ಉಪಾಧ್ಯಕ್ಷ ಸೀಬೇಗೌಡ, ಖಜಾಂಚಿ ಡೂಂಲೈಟ್‌ ಮೂರ್ತಿ,ನಿರ್ದೇಶಕ ನರಸಿಂಹಮೂರ್ತಿ, ಮಂಜುನಾಥ್‌, ಪುರಸಭಾ ಸದಸ್ಯ ಪ್ರವೀಣ್‌,ಭಾರತ್‌ ಕೋ ಆಪರೇಟಿವ್‌ ಸೊಸೈಟಿನಿರ್ದೇಶಕ ರಮೇಶ್‌, ನಾಗರಾಜು,ಪ್ರಾಂಶುಪಾಲ ಆರ್‌.ಶ್ರೀನಿವಾಸ್‌, ರಂಗೇಗೌಡ, ಶಿಕ್ಷಕ ಪ್ರವೀಣ್‌ ಹಾಜರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.