ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಮಾದರಿ

ನಾಡಪ್ರಭು ಕೆಂಪೇಗೌಡರ 509ನೇ ಜಯಂತ್ಯುತ್ಸವ • ಜಿಲ್ಲೆಯ ವಿವಿಧೆಡೆ ಸಂಭ್ರಮದ ಜಯಂತಿ ಆಚರಣೆ

Team Udayavani, Jun 28, 2019, 8:18 AM IST

br-tdy-1..

ದೇವನಹಳ್ಳಿ: ನಾಡ ಪ್ರಭು ಬೆಂಗಳೂರು ನಿರ್ಮಾಣ ಮಾಡಿದ ಕೆಂಪೇಗೌಡರ ಕೊಡುಗೆ ಅಪಾರವಾದದ್ದು ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಪ್ರಸ್ತುತವಾಗಿದೆ ಎಂದು ಶಾಸಕ ನಿಸರ್ಗ ಎಲ್.ಎನ್‌.ನಾರಾಯಣ ಸ್ವಾಮಿ ತಿಳಿಸಿದರು.

ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 509ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಬೆಂಗಳೂರು ನಗರ ಆರಾಧ್ಯರಾಗಿರುವ ಕೆಂಪೇಗೌಡ ಇಡೀ ಪ್ರಾಂತ್ಯದ ಅಭಿವೃದ್ಧಿಗೆ ಮುನ್ನುಡಿ ಬರೆದವರು. ಬೆಂಗಳೂರು ನಗರದ ಹೇಗಿರಬೇಕು ಎಂದು ಯೋಚಿಸಿ ನಗರವನ್ನು ಕಟ್ಟಿದ ಅವರು ಸಾಮಾಜಿಕ ಸುಧಾರಣೆಗಳು ಬೆಂಗಳೂರಿನಲ್ಲಿ ದೇವಾಲಯಗಳ ಮತ್ತು ಜಲಾಶಯಗಳ ನಿರ್ಮಾಣಕ್ಕೂ ಅವರು ಮುಂದಾಗಿದ್ದರು. ಸರ್ಕಾರ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸುತ್ತಿರುವುದು ಸಂತಸ ತಂದಿದೆ. ರಾಜ್ಯದ ಪ್ರತಿ ಜಿಲ್ಲೆ ತಾಲೂಕುಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಹಬ್ಬದ ವಾತಾವರಣದಲ್ಲಿ ಆಚರಿಸುತ್ತಿದ್ದೇವೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಸಲ್ಲಿಸಿದ್ದೇನೆ. ಜಿಪಂ ಸಾಮಾನ್ಯ ಸಭೆಯಲ್ಲಿ ಪ್ರತಿಮೆ ನಿರ್ಮಾಣಕ್ಕಾಗಿ ಜಾಗ ನೀಡಲು ಜಿಪಂ ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ ಎಂದರು.

ವಿಶ್ವಮಾನ್ಯ: ತಾಲೂಕು ಒಕ್ಕಲಿಗರ ಸಂಘದ ಕೋಶಾಧಿಕಾರಿ ಬಿ ಎಮ್‌ ಬೈರೇಗೌಡ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಆಗಿರುವುದರಿಂದ ಕೆಂಪೇಗೌಡ ವಿವಿಆದರೆ ಎಲ್ಲಾ ಮಕ್ಕಳಿಗೂ ಅನುಕೂಲವಾಗುವುದು. ಕೆಂಪೇಗೌಡರು ವಿಶ್ವಮಾನ್ಯರು ಎಂದು ಹೇಳಿದರು.

ಪ್ರವಾಸಿ ತಾಣವಾಗಿಸಿ: ತಾಪಂ ಅಧ್ಯಕ್ಷೆ ಭಾರತಿ ಮಾತನಾಡಿ, ಕೆಂಪೇಗೌಡರ ವಂಶಸ್ಥರಾದ ರಣಭೈರೇಗೌಡರ ಆವತಿಯಲ್ಲಿ ಬೆಟ್ಟವಿದ್ದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಬೇಕು. ಶಾಸಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಪ್ರವಾಸಿ ತಾಣವಾಗುವಂತೆ ಮಾಡಬೇಕು ಎಂದರು.

ತಹಶೀಲ್ದಾರ್‌ ಕೇಶವಮೂರ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ, ಶಿರಸೆೆ§ೕದಾರ್‌ ಬಾಲಕೃಷ್ಣ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಎ.ಶಿವರಾಮಯ್ಯ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ಮಾಜಿ ಅಧ್ಯಕ್ಷ ಆರ್‌ ಮುನೇಗೌಡ, ಸಿ ಮುನಿರಾಜು, ತಾಪಂ ಉಪಾಧ್ಯಕ್ಷೆ ನಂದಿನಿ, ಸದಸ್ಯರಾದ ಶೈಲಜಾ, ಚೈತ್ರಾ, ಶಶಿಕಲಾ, ಎಸ್‌.ಮಹೇಶ್‌, ಭೀಮರಾಜ್‌ ಇತರರಿದ್ದರು.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.