ಸಿಡಿ ಲೇಡಿಗೆ ರಕ್ಷಣೆ ನೀಡಲಿ


Team Udayavani, Mar 28, 2021, 3:46 PM IST

Let the CD lady protect

ಆನೇಕಲ್‌: ಎಸ್‌ಐಟಿ ಹಾಗೂ ಪೊಲೀಸರಿಂದ ಯಾವುದೇ ಸಹಕಾರ ಹಾಗೂ ಭದ್ರತೆ ಸಿಗದ ಹಿನ್ನೆಲೆ ಸಿಡಿ ಸಂತ್ರಸ್ತೆ ವಿರೋಧಪಕ್ಷದ ನಾಯಕರ ಬಳಿ ಭದ್ರತೆ ಕೊಡಿಸಿಎಂದು ಕೇಳಿ ಕೊಂಡಿರಬಹುದು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆನೀಡಿದ್ದಾರೆ.

ತಮಿಳುನಾಡು ವಿಧಾನಸಭಾಚುನಾವಣೆಹಿನ್ನೆಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಹಾಗೂ ಜಮೀರ್‌ಅಹಮದ್‌ ಹಾಗೂ ಶಾಸಕಬಿ.ಶಿವಣ್ಣ ಜೊತೆ ತಳಿ ಮತ್ತು ಹೊಸೂರಿನಲ್ಲಿ ಪ್ರಚಾರ ನಡೆಸಲು ತೆರಳುವ ಮಾರ್ಗಮಧ್ಯೆಆನೇಕಲ್‌ ತಾಲೂಕಿನ ಸೂರ್ಯನಗರಹಾಗೂ ಬ್ಯಾಗಡದೇನಹಳಿ, ಆನೇಕಲ್‌ಪಟ್ಟಣದಲ್ಲಿ ಕಾರ್ಯಕರ್ತರಿಂದ ಅಭಿನಂದನೆಸ್ವೀಕರಿಸಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ತನಿಖೆ ಪ್ರಗತಿಯಲ್ಲಿ: ಪ್ರಕರಣದಲ್ಲಿಈಗಾಗಲೇ ರಮೇಶ್‌ ಜಾರಕಿಹೊಳಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಫ್ಐಆರ್‌ಕೂಡ ಅವರ ಮೇಲೆ ದಾಖಲಾಗಿತನಿಖೆಯೂ ಕೂಡ ಪ್ರಗತಿಯಲ್ಲಿದೆ. ಆದರೆರಮೇಶ್‌ ಜಾರಕಿಹೊಳಿ ನನ್ನದೇನು ತಪ್ಪಿಲ್ಲಎಂದು ಹೇಳುತ್ತಿದ್ದಾರೆ. ತನಿಖೆ ಬಳಿಕವಷ್ಟೇಅದು ಸಾಬೀತಾಗಬೇಕಿದೆ ಎಂದರು.

ರಕ್ಷಣೆ ನೀಡಬೇಕಿದೆ: ಬಿಜೆಪಿ ಸರ್ಕಾರಸಂತ್ರಸ್ತೆ ಯುವತಿ ವಿಚಾರದಲ್ಲಿ ಎಫ್ಐಆರ್‌ದಾಖಲು ಮಾಡಲು, ತನಿಖೆ ನಡೆಸಲುವಿಳಂಬ ಮಾಡಿದೆ. ಪೊಲೀಸರು ಹಾಗೂಎಸ್‌ಐಟಿ ತಂಡ ಇನ್ನೂ ಕೂಡಯುವತಿಯನ್ನು ಪತ್ತೆ ಮಾಡಲುಸಾಧ್ಯವಾಗಿಲ್ಲ. ಪ್ರಕರಣ ಇನ್ನೂ ತನಿಖೆಹಾದಿಯಲ್ಲಿರುವುದರಿಂದ ಪೊಲೀಸರು ಪತ್ತೆಮಾಡಿ ರಕ್ಷಣೆ ನೀಡಬೇಕಿದೆ ಎಂದರು.

ನಾನೇನು ಮಾತನಾಡಲ್ಲ: ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಮಾಡಬೇಕು ಎಂದರು. ಸಂತ್ರಸ್ತಯುವತಿಯ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ,ಈಗಾಗಲೇ ಅವರ ವಕೀಲರು ದೂರುದಾಖಲಿಸಿದ್ದಾರೆ. ನಾನೇನು ಈ ಪ್ರಕರಣದ ಬಗ್ಗೆಮಾತನಾಡುವುದಿಲ್ಲ ಎಂದು ಹೇಳಿದರು.ಚಂದಾಪುರದ ಸೂರ್ಯನಗರಕ್ಕೆ ಆಗಮಿಸಿದಸಿದ್ದರಾಮಯ್ಯ ಅವರನ್ನು ಶಾಸಕ ಬಿ.ಶಿವಣ್ಣಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾಕ್ಷೇತ್ರದ ಕಾಂಗ್ರೆಸ್‌ ಮುಖಂಡ ಆರ್‌.ಕೆ.ರಮೇಶ್‌ ಹಾಗೂ ನೂರಾರು ಜನ ಕಾಂಗ್ರೆಸ್‌ಬೆಂಬಲಿಗರು ಹೂವಿನ ಸುರಿಮಳೆಗೈದುಅಭಿನಂದಿಸಿದರು.

ಕಾಂಗ್ರೆಸ್‌ಮುಖಂಡರಾದ ಎಚ್‌.ಎಮ್‌.ರೇವಣ್ಣ,ಅಚ್ಯುತ್‌ರಾಜು, ಗಟ್ಟಳ್ಳಿ ಸೀನಪ್ಪ,ರಾಮಚಂದ್ರಪ್ಪ, ಸಿ.ಕೆ.ಚಿನ್ನಪ್ಪ, ಸಿ.ನಾಗರಾಜು,ಪಾರ್ತಪ್ಪ, ಹರೀಶ್‌ಗೌಡ, ಬೊಮ್ಮಸಂದ್ರಲಿಂಗಣ್ಣ ಮತ್ತಿತರರು ಇದ್ದರು.ಡಿ.ಕೆ.ಶಿವಕುಮಾರ್‌ ಜನಸಂದಣಿ ಸೇರಬಾರದು ಸ್ಟೇ ತಂದಿದ್ದಾರೆಯೇ?ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಬಿಡುಗಡೆಯಾಗುತ್ತಿದ್ದಂತೆ 6 ಜನ ಸಚಿವರುತಮ್ಮ ವಿರುದ್ದ ಯಾವುದೇ ರೀತಿಯ ಮಾನಹಾನಿ, ತೇಜೋವಧೆಯ ಸುದ್ದಿಗಳನ್ನು ಮಾಧ್ಯಮಗಳು ಪ್ರಕಟಿಸದಂತೆ ಕೋರ್ಟ್‌ನಿಂದ ಸ್ಟೇ ತಂದಿರುವುದು ಏಕೆ ಎಂಬುದು ಅವರಿಗೆ ತಿಳಿದಿರಬೇಕು.

ಡಿ.ಕೆ.ಶಿವಕುಮಾರ್‌ ಬಳಿ ರಾಜೀನಾಮೆ ನೀಡಿ ಎಂದು ಬಿಜೆಪಿಯವರು ಕೇಳಲು ಅವರೇನುಕೋರ್ಟಿಗೆ ಹೋಗಿ ಬಿಜೆಪಿ ಮಂತ್ರಿಗಳ ರೀತಿ Óà ೆr ತಂದಿದ್ದಾರೆಯೇ? ಟ್ವೀಟ್‌ ಮಾಡಿದ ತಕಣ ‌Òರಾಜೀನಾಮೆ ನೀಡಬೇಕಾ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.