ಮಣ್ಣನ್ನು ರೈತರು ಸದ್ಬಳಕೆ ಮಾಡಿಕೊಳ್ಳಲಿ


Team Udayavani, Jun 14, 2020, 6:27 AM IST

sadbalake

ವಿಜಯಪುರ: ಅನಾನುಕೂಲ ಸರಿಪಡಿಸುವ ಮಾರ್ಗ ನಿಮ್ಮ ಕೈಯಲ್ಲಿದೆ. ರಸ್ತೆ ಸಮಸ್ಯೆ ನಿವಾರಣೆ, ರೈತರ ಜಮೀನಿಗೆ ಗೊಬ್ಬರ ವಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರದೀಪ್‌ ಕುಮಾರ್‌ ತಿಳಿಸಿದರು.

ಪಟ್ಟಣದ 14ನೇ ವಾರ್ಡ್‌ನ  ರಾಜಕಾಲುವೆ ಸ್ವತ್ಛ ಮಾಡಲು ತೆಗೆಸಿದ ಕಸ ಮತ್ತು ಮಣ್ಣಿನ ರಾಶಿ ಪಕ್ಕದ ರಸ್ತೆಯ ಅರ್ಧ ಭಾಗವನ್ನೇ ಆವರಿಸಿದ್ದು, ಓಡಾಡಲು ಕಷ್ಟವಾಗುತ್ತಿದೆ. ಮಳೆ ಬಂದು ಮಣ್ಣು ರಸ್ತೆಗೆ ಕಚ್ಚಿಕೊಂಡು ರಸ್ತೆಗೆ ಹಾಕಿರುವ ಡಾಂಬರು ಕೀಳುತ್ತಿದೆ ಎಂದು  ಸಾರ್ವಜನಿಕರಿಂದ ದೂರು ಬಂದಿತ್ತು. ದೂರಿಗೆ ಪ್ರತಿಕ್ರಿಯಿಸಿ ಪುರಸಭೆ ಮುಖ್ಯಾಧಿಕಾರಿ ಪ್ರದೀಪ್‌ ಕುಮಾರ್‌, ಅದಕ್ಕೆ ಪರಿಹಾರೋಪಾಯ ಸೂಚಿಸಿದರು.

ಸುಮಾರು ತಿಂಗಳಿಂದ ರಾಜ ಕಾಲುವೆ ಸ್ವತ್ಛ ಮಾಡಿದ ಮಣ್ಣು ರಸ್ತೆ ಬದಿಯಲ್ಲೇ  ಇದ್ದು ಈಗ ಗಿಡ ಗಂಟಿಗಳು ಬೆಳೆದಿದೆ. ಈ ಮಣ್ಣನ್ನು ಬೇರೆ ಕಡೆಗೆ ಸಾಗಿಸುವ ಬದಲು ಈ ಮಾರ್ಗದಲ್ಲಿರುವ ರೈತರ ಜಮೀನಿಗೆ ಉತ್ತಮ ಗೊಬ್ಬರವಾ ಗುವುದರಲ್ಲಿ ಸಂಶಯವಿಲ್ಲ. ರೈತರು ಮಣ್ಣು ಸಾಗಿಸಲು ಟ್ರ್ಯಾಕ್ಟರ್‌ ವ್ಯವಸ್ಥೆ ಮಾಡಿಕೊಂಡರೆ ಪುರಸಭೆಯಿಂದ ಜೆಸಿಬಿ  ವ್ಯವಸ್ಥೆ ಮಾಡಿ ಮಣ್ಣು ತುಂಬಿಸಿ ಕೊಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.