ಕಲಿಕೆಯಿಂದ ಬೌದ್ಧಿಕ ಸಾಮರ್ಥ್ಯ ವಿಸ್ತರಿಸಲಿ


Team Udayavani, Mar 3, 2021, 1:28 PM IST

Untitled-1

ದೊಡ್ಡಬಳ್ಳಾಪುರ: ಭಾಷೆಗೂ ಜ್ಞಾನಕ್ಕೂ ಸಂಬಂಧವಿಲ್ಲ. ಭಾಷೆ ಕಲಿಕೆ ವಿವಿಧ ಸ್ತರಗಳಿಗೆ ವ್ಯಾಪಿಸಬೇಕು. ಇಂಗ್ಲಿಷ್‌ ಸೇರಿದಂತೆ ಯಾವುದೇ ಭಾಷೆ ಕಲಿಕೆಯಿಂದ ನಮ್ಮ ಬೌದ್ಧಿಕ ಸಾಮರ್ಥ್ಯ ವಿಸ್ತರಿಸಬೇಕು ಎಂದು ಉಪನ್ಯಾಸಕ ಕೆ.ವೆಂಕಟೇಶ್‌ ತಿಳಿಸಿದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಚಲನದ ಸಹಯೋಗದಲ್ಲಿ ಮಹಿಳಾ ಸಮಾಜದಲ್ಲಿ ನಡೆದ ಉಚಿತ ಒಂದು ತಿಂಗಳ ಕಾಲ ನ್ಪೋಕನ್‌ ಇಂಗ್ಲಿಷ್‌, ಕಂಪ್ಯೂಟರ್‌ ಕೌಶಲ್ಯತರಬೇತಿ ತರಗತಿಗಳ ಸಮಾರೋಪದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿಮಾತನಾಡಿದರು.

ಹಲವು ಚರ್ಚೆ: ತೋರ್ಪಡಿಕೆಗಾಗಿ ಭಾಷೆ ಕಲಿಯಬಾರದು. ಇಂಗ್ಲಿಷ್‌ ಭಾಷೆ ಕಲಿತಿದ್ದೇವೆಎಂದರೆ ನಾವು ಬುದ್ಧಿವಂತರಾದಂತಲ್ಲ. ಇಂಗ್ಲಿಷ್‌ ಕಲಿಯುವ ನಾವು ಷೇಕ್ಸ್‌ಪಿಯರ್‌ ವರ್ಡ್ಸ್‌ವರ್ಥ್ ಅಂತಹವರ ಸಾಹಿತ್ಯ ಓದಬೇಕು. ಆ ಭಾಷೆಯಲ್ಲಿನವಿಚಾರ ಅರಿತು ನಮ್ಮ ಜ್ಞಾನ ವಿಸ್ತರಿಸಿಕೊಳ್ಳಬೇಕು.ಭಾಷೆ ಕಲಿಯುವ ಕುರಿತಾಗಿ ಇಂದು ಹಲವಾರುಅಧ್ಯಯನ ನಡೆದಿದ್ದು, ಮಕ್ಕಳಿಗೆ ಭಾಷೆ ಕಲಿಗೆ ಬೇಗ ಆಗುತ್ತದೆ. ಆದರೆ ಅವರಿಗೆ ಪೂರ್ಣವಾಗಿ ಯಾವ ಭಾಷೆ ಕಲಿಸಬೇಕು. ಒಂದು ಭಾಷೆ ಕಲಿತ ಮೇಲೆ ಇನ್ನೊಂದು ಹೇಗೆ ಕಲಿಸಬೇಕು ಎನ್ನುವ ವಿಚಾರದಲ್ಲಿ ಇನ್ನೂ ಹಲವಾರು ಚರ್ಚೆ ನಡೆಯುತ್ತಿವೆ ಎಂದರು.

ಸಂವಹನ ಮುಖ್ಯ: ಇಂದು ಕಲಿಕೆಗೆ ಸಾಕಷ್ಟು ಅವಕಾಶಗಳಿದ್ದು ಮೊಬೈಲ್‌ ಅನ್ನು ಸಹ ನಮ್ಮ ಕಲಿಕೆಯ ಉತ್ತಮ ಸಾಧನವನ್ನಾಗಿಸಿಕೊಳ್ಳಬಹುದು.ಉದ್ಯೋಗಕ್ಕಾಗಿ ಇಂಗ್ಲಿಷ್‌ ಕಲಿಯಬೇಕು ಎನ್ನುವುದು ಸಾಮಾನ್ಯ ಮಾತಾಗಿದೆ. ಆದರೆ, ಭಾಷೆಗೂಉದ್ಯೋಗಕ್ಕೂ ಸಂಬಂಧವಿಲ್ಲ. ಇಂಗ್ಲಿಷ್‌ ಭಾಷೆಸ್ವಾಗತಕಾರರು, ಕಾಲ್‌ಸೆಂಟರ್‌ಗಳಲ್ಲಿ ಹೆಚ್ಚುಪ್ರಯೋಜನಕ್ಕೆ ಬರಬಹುದೇ ವಿನಃ ಉದ್ಯೋಗದ ಕೌಶಲ್ಯಕ್ಕೆ ನೆರವಾಗುವುದಿಲ್ಲ. ಕಪಿಲ್‌ ದೇವ್‌ ಅಂತಹಆಟಗಾರರು ಇಂಗ್ಲಿಷ್‌ ಕಲಿಯದೇ ಜಗತ್‌ಪ್ರಸಿದ್ಧಆಟಗಾರರಾದರು. ಭಾಷೆ ಕಲಿಯಲು ಸಂವಹನ ಮುಖ್ಯವಾಗಿದ್ದು, ಬಳಕೆಯಾಗದೇ ಭಾಷೆ ಬರದು ಎಂದರು.

ಸದ್ಬಳಕೆ ಆಗಲಿ: ಯುವ ಸಂಚಲನದ ಅಧ್ಯಕ್ಷ ಚಿದಾನಂದ ಮೂರ್ತಿ ಮಾತನಾಡಿ, ಉದ್ಯೋಗ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಲು ಕೌಶಲ್ಯ ಅವಶ್ಯ.ಆದರೆ, ಶಿಬಿರದಲ್ಲಿ ಅಲ್ಪ ಕಾಲದಲ್ಲಿ ಕಲಿತದ್ದು ಮುಂದೆವಿಸ್ತಾರಗೊಳ್ಳುತ್ತಾ ಹೋಗಬೇಕು. ಸರ್ಕಾರದಿಂದಹಲವಾರು ಯುವ ಜನರಿಗಾಗಿ ಯೋಜನೆಗಳಿದ್ದು,ಇವುಗಳ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದರು.

ಶಿಬಿರದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಹಂಚಿಕೊಂಡರು. ಕಾರ್ಯಕ್ರಮದಲ್ಲಿ ಸಂಪನ್ಮೂಲವ್ಯಕ್ತಿಗಳಾದ ಶಂಕರ್‌, ಪ್ರಿಯಾಂಕ, ಡಿ.ಶ್ರೀಕಾಂತ, ಯುವ ಸಂಚಲನದ ಪದಾಧಿಕಾರಿಗಳಾದ ಡಿ.ಎನ್‌. ದಿವಾಕರ್‌, ನವೀನ್‌ ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.