ಭೋಗ ಭೂಮಿಯಿಂದ ಯೋಗ ಭೂಮಿಯತ್ತ ನಡೆಯೋಣ

ವಿದ್ಯಾರ್ಥಿಗಳ ಭವಿಷ್ಯದ ಏಳಿಗೆಗಾಗಿ ಈ ದಿನವನ್ನು ಕರ್ತವ್ಯ ಬೋಧನಾ ದಿವಸ್‌ ಎಂದು ಆಚರಿಸಲು ಸಂಕಲ್ಪಿಸಲಾಗಿದೆ.

Team Udayavani, Jan 20, 2022, 5:31 PM IST

ಭೋಗ ಭೂಮಿಯಿಂದ ಯೋಗ ಭೂಮಿಯತ್ತ ನಡೆಯೋಣ

ಮಾಗಡಿ: ಸ್ವಾಮಿ ವಿವೇಕಾನಂದರ ವ್ಯಕ್ತಿತ್ವದ ವಿಚಾರ ಧಾರೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು ಎಂದು ಮಾಗಡಿ ಜೆಎಂಎಫ್ಸಿ ಪ್ರಧಾನ ಸಿವಿಲ್‌ ನ್ಯಾಯಾಧೀಶ ಬಿ.ಟಿ.ಮಹೇಶ್‌ ತಿಳಿಸಿದರು.

ಪಟ್ಟಣದಲ್ಲಿನ ಶಾರದ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಏಳಿಗೆಗಾಗಿ ಈ ದಿನವನ್ನು ಕರ್ತವ್ಯ ಬೋಧನಾ ದಿವಸ್‌ ಎಂದು ಆಚರಿಸಲು ಸಂಕಲ್ಪಿಸಲಾಗಿದೆ. ಸ್ವಾಮಿ ವಿವೇಕಾನಂದ ಅವರ ತತ್ವ ಆದರ್ಶಗಳು ಎಂದೆಂದೂ ಪ್ರಸ್ತುವೆನಿಸಿದೆ. ವ್ಯಕ್ತಿತ್ವ ವಿಕಸನದಿಂದ ಕೂಡಿರುವ ಜೀವನ ಬೇಕೋ ಅಥವಾ ಸಂಕೋಚದಿಂದ ಕೂಡಿರುವ ಮರಣಬೇಕೋ ನೀವೇ ನಿರ್ಧರಿಸಿ ಎಂದರು.

ಸೂಕ್ಷ್ಮತೆ ಬೆಳೆಸಿಕೊಳ್ಳಿ: ವಕೀಲರ ಸಂಘದ ಅಧ್ಯಕ್ಷ ಜಿ.ಪಾಪಣ್ಣ ಮಾತನಾಡಿ, ಇತ್ತೀಚಿನ ವಿದ್ಯಾರ್ಥಿಗಳಲ್ಲಿ ಗುರಿಯೂ ಇಲ್ಲ, ಆಲೋಚನಾ ಶಕ್ತಿಯೂ ಇಲ್ಲವಾ ಗಿದೆ. ಕಾರಣ ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ ಕಡಿಮೆಯಾಗಿದೆ. ವಿದ್ಯಾರ್ಥಿಗಳು ಸೂಕ್ಷ್ಮತೆ ಬೆಳಸಿಕೊಳ್ಳಬೇಕು. ಸಮಾಜವನ್ನು ಮುನ್ನಡೆಸುವ ಜವಾಬ್ದಾರಿ ಯುವಶಕ್ತಿ ಮೇಲಿದೆ ಎಂದರು.

ನವಭಾರತ ನಿರ್ಮಾಣಕ್ಕೆ ಸನ್ನದ್ಧರಾಗಿ: ವಕೀಲ ಕೆ.ಎಸ್‌.ಪ್ರಕಾಶ್‌ ಮಾತನಾಡಿ, ಭಾರತೀಯ ಸಂಸ್ಕೃತಿ ಅತ್ಯಂತ ಶ್ರೇಷ್ಠವಾದುದು. ನಮ್ಮ ಸಂಸ್ಕೃತಿ ಮೌಲ್ಯ ಗಳನ್ನು ಗೌರವಿಸಬೇಕು. ಆತ್ಮವಿಶ್ವಾಸ ಬೆಳಸಿ ಕೊಂಡು ಆಸಕ್ತಿಯಿಂದ ವ್ಯಕ್ತಿತ್ವವನ್ನು ಯುವಶಕ್ತಿ ರೂಪಿಸಿಕೊಳ್ಳ ಬೇಕು. ನವಭಾರತ ನಿರ್ಮಾಣಕ್ಕೆ ಎಲ್ಲರೂ ಸನ್ನದ್ಧ ರಾಗಬೇಕು. ವಿವೇಕಾನಂದರ ವಾಣಿಯಂತೆ ಭೋಗ ಭೂಮಿಯಿಂದ ಯೋಗ ಭೂಮಿಯತ್ತ ಎಲ್ಲರೂ ನಡೆಯೋಣ ಎಂದು ತಿಳಿಸಿದರು.

ಸಂವಿಧಾನ ನಮಗೆಲ್ಲ ದಾರಿದೀಪ: ವಕೀಲ ನಾರಾಯಣಸ್ವಾಮಿ ಮಾತನಾಡಿ, ಗುಡಿಯಲ್ಲಿನ ದೇವರನ್ನು ಕಾಣುವ ಬದಲು ದೀನದಲಿತರ, ಶೋಷಿತ ರನ್ನು ಸತ್ಕರಿಸುವ ಮೂಲಕ ಅವರಲ್ಲಿ ದೇವರನ್ನು ಕಾಣಬೇಕೆಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಶ್ರೇಷ್ಠ ಸಂವಿಧಾನ ರಚಿಸಿ ಡಾ.ಅಂಬೇಡ್ಕರ್‌ ನಮ್ಮೆಲ್ಲ ರಿಗೂ ದಾರಿದೀಪವಾಗಿದ್ದಾರೆ ಎಂದು ತಿಳಿಸಿದರು. ಕಾಲೇಜಿನ ಕಾರ್ಯದರ್ಶಿ ಚೇತನಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಂಶುಪಾಲ ಕುಮಾರ್‌, ವಕೀಲ ಸಂಘದ ಉಪಾಧ್ಯಕ್ಷ ಸಿದ್ದರಾಜು, ಸಿಬ್ಬಂದಿ, ಪೋಲಿಸ್‌ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.