ಸಾಹಿತ್ಯ ಸಮ್ಮೇಳನ ವಿವಾದ: ಕಸಾಪಗೆ ದೂರು


Team Udayavani, Jan 2, 2021, 5:02 PM IST

ಸಾಹಿತ್ಯ ಸಮ್ಮೇಳನ ವಿವಾದ: ಕಸಾಪಗೆ ದೂರು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ನಿಗದಿಯಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸದೆ 23ನೇ ಸಾಹಿತ್ಯ ಸಮ್ಮೇಳನವನ್ನು ವಿಜಯಪುರದಲ್ಲಿ ನಡೆಸಲು ಮುಂದಾಗಿರುವ ಬೆಂ.ಗ್ರಾ. ಕಸಾಪ ಜಿಲ್ಲಾ ಅಧ್ಯಕ್ಷ ಅವರ ಮೇಲೆ ಕ್ರಮ ಕೈಗೊಂಡು, ನಿಯಮಾನುಸಾರ ಸಮ್ಮೇಳನ ನಡೆಸಬೇಕು. ಹಾಗೂ 22ನೇ ಸಾಹಿತ್ಯ ಸಮ್ಮೇಳನದ ಹಣ ದುರುಪಯೋಗದ ಬಗ್ಗೆ ತನಿಖೆ ಮಾಡಬೇಕು ಎಂದುದೊಡ್ಡಬಳ್ಳಾಪುರದ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಕನ್ನಡಪರ ಸಂಘಟನೆಗಳ ಒಕ್ಕೂಟದ ಸಂಜೀವ್‌ ನಾಯಕ್‌,ಡಿ.ಪಿ.ಆಂಜನೇಯ, ಚೌಡರಾಜ್‌, ಬೆಂಗಳೂರುಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷರಾಗಿರುವ ಚಿ.ಮಾ.ಸುಧಾಕರ್‌ ಅವರು, “ದೊಡ್ಡಬಳ್ಳಾಪುರದಲ್ಲಿ ನಿಗದಿಯಾಗಿದ್ದ ಸಮ್ಮೇಳನವನ್ನು ನಡೆಸದೆ ವಿಜಯಪುರದಲ್ಲಿಮತ್ತೂಂದು ಸಮ್ಮೇಳನ ನಡೆಸಲುಮುಂದಾಗಿರುವುದು ಖಂಡನೀಯ. 22ನೇಸಮ್ಮೇಳನ ನಡೆಸದೇ, 23ನೇ ಸಮ್ಮೇಳನಕ್ಕೆಬೇರೊಬ್ಬ ಸಮ್ಮೇಳನಾಧ್ಯಕ್ಷರನ್ನು ಆಯ್ಕೆಮಾಡಿರುವುದಕ್ಕೆ ಸಂಬಂಧಪಟ್ಟವರ ಅನುಮತಿಸಹ ಪಡೆದಿಲ್ಲ. ಹಿರಿಯ ಕನ್ನಡಪರಹೋರಾಟಗಾರರಾದ ತ.ನ.ಪ್ರಭುದೇವ್‌ ಅವರನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿ, ಇದೀಗ ಅಪಮಾನಿಸುವ ಕೆಲಸ ಆಗುತ್ತಿದೆ. ಈ ಬಗ್ಗೆ ಜಿಲ್ಲಾ ಕಸಾಪ ಅಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರೊಂದಿಗೆ ಮಾತನಾಡಿದರೆ ಅವರು ಹಾರಿಕೆ ಉತ್ತರ ನೀಡಿದ್ದಾರೆ’ ಎಂದರು.

ಈ ಸಂಬಂಧ ಜಿಲ್ಲಾಧ್ಯಕ್ಷರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಕಳೆದ 5 ವರ್ಷಗಳಿಂದಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗಬಿಡುಗಡೆಯಾದ ಹಣ ಹಾಗೂ ವಿನಿಯೋಗದಬಗ್ಗೆ ಲೆಕ್ಕಪತ್ರಗಳನ್ನು ಸಾರ್ವಜನಿಕವಾಗಿಪ್ರಕಟಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಪರಿಷತ್ತಿಗೆ ಮನವಿ ಸಲ್ಲಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಕೆ.ರಾಜ್‌ಕುಮಾರ್‌ ಮನವಿ ಸ್ವೀಕರಿಸಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.