ಮಧ್ಯಮ ವರ್ಗದವರಿಗೆ ಲಾಕ್‌ಡೌನ್‌ ಬಿಸಿ


Team Udayavani, Jun 5, 2020, 6:56 AM IST

lock madhyama

ವಿಜಯಪುರ: ಲಾಕ್‌ಡೌನ್‌ ಸಂದರ್ಭದಲ್ಲಿ ಬಹಳಷ್ಟು ನಿರ್ಗತಿಕರು ಮತ್ತು ಬಡವರು ತಮಗೆ ದೊರೆತ ದಿನಸಿ ಕಿಟ್‌ಗಳಿಂದ ಹೊಟ್ಟೆ ತುಂಬಿಸಿಕೊಂಡರು. ಆದರೆ ದಿನಸಿ ಕಿಟ್‌ಗೆ ಕೈಚಾಚದ ಅನೇಕ ಮಧ್ಯಮ ವರ್ಗದ ಕುಟುಂಬದ ಕಷ್ಟ  ಅನುಭವಿಸಿದವರಿಗೇ ಗೊತ್ತು ಎಂದು ಅ.ಶಿ.ವೈ.ನಗರ್ತ ಮಹಂತಿನ ಮಠ ಧರ್ಮ ಸಂಸ್ಥೆ ಅಧ್ಯಕ್ಷ ಬಿ.ಪ್ರಭುದೇವ್‌ ತಿಳಿಸಿದರು.

ಪಟ್ಟಣದ ಗಾಂಧಿ ಚೌಕದ ಮಹಂತಿನ ಮಠ ಧರ್ಮ ಸಂಸ್ಥೆಯಿಂದ ನಗರ್ತ ಜನಾಂಗದ ಮಧ್ಯಮ ವರ್ಗದ ಕುಟುಂಬಗಳಿಗೆ ದಿನಸಿ ಕಿಟ್‌ ವಿತರಿಸಿ ಸಂದರ್ಭದಲ್ಲಿ ಮಾತನಾಡಿದರು. ಲಾಕ್‌ಡೌನ್‌ ಸಡಿಲಗೊಂಡ ನಂತರ ನಾವು ದಿನಸಿ ಕಿಟ್‌ ವಿತರಿಸುತ್ತಿದ್ದು, ಅವರು ಬೇರೆ ಯಾವ ಸಂಘ ಸಂಸ್ಥೆಗಳು, ಪಕ್ಷಗಳ ಮುಖಂಡರು ನೀಡಿದ ದಿನಸಿ ಕಿಟ್‌ ಪಡೆದಿಲ್ಲ.

ಆದರೆ ಎರಡು ಮೂರು ತಿಂಗಳು ಕಳೆಯುವಷ್ಟರಲ್ಲಿ ದುಡಿಮೆಯಿಲ್ಲದೆ ಆದಾಯದಿಂದ ವಂಚಿತರಾದವರು. ಬಾಯಿ ಬಿಟ್ಟು ತಮ್ಮ ಕಷ್ಟ ಹೇಳಿಕೊಳ್ಳಲು ಹಿಂಜರಿದವರು. ಅಂತಹವರನ್ನು ಗುರುತಿಸಿ, ದಿನಸಿ ಕಿಟ್‌ ವಿತರಿಸಿದ್ದೇವೆ ಎಂದರು. ಸಂಸ್ಥೆ ನಿರ್ದೇಶಕ ಎನ್‌.ರುದ್ರಮೂರ್ತಿ ಮಾತನಾಡಿ, ಲಾಕ್‌ಡೌನ್‌ ಅಂಗವಾಗಿ ಮಧ್ಯಮ ವರ್ಗದ ಕುಟುಂಬಗಳಿಗೆ ಕೆಲಸ ಇಲ್ಲವಾಯಿತು. ಇನ್ನೊಬ್ಬರ ಬಳಿ ನೆರವಿನ ಹಸ್ತಕ್ಕೆ ಕೈ ಚಾಚಲು ಸಂಕೋಚ ಅಡ್ಡಿಯಾಯಿತು.

ಆದಾಯ  ಸಂಪೂರ್ಣ ನಿಂತು ಹೋಯಿತು. ಇಂತಹ ಜನಾಂಗದ ಕುಟುಂಬ ಗುರುತಿಸಿ, ಅವರಿಗೆ 800 ರೂ. ಗಳಷ್ಟು ಬೆಲೆ ದಿನಸಿ ಕಿಟ್‌ ವಿತರಿಸಿದ್ದು, ಒಟ್ಟು 50 ದಿನಸಿ ಕಿಟ್‌ ಮತ್ತು ಒಬ್ಬರಿಗೆ ಔಷಧ ಉಚಿತವಾಗಿ ನೀಡಿರುವುದಾಗಿ ತಿಳಿಸಿದರು. ಸಂಸ್ಥೆ  ಕಾರ್ಯದರ್ಶಿ ವಿ.ವಿಶ್ವನಾಥ್‌, ನಿರ್ದೇಶಕ ಬಿ.ಕೆ.ದಿನೇಶ್‌, ಪಿ.ಮುರಳಿಧರ, ಸಿ.ವಿಜಯರಾಜ, ಸಿ.ಮಂಜುನಾಥ್‌, ಸುರೇಶ್‌ ಬಾಬು, ಬಿ.ಶೀಲಾರಾಣಿ ಇದ್ದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.