ಇ-ಸಂಜೀವಿನಿ ಆ್ಯಪ್‌ ಸದ್ಬಳಕೆ ಮಾಡಿಕೊಳ್ಳಿ


Team Udayavani, Apr 27, 2021, 12:49 PM IST

ಇ-ಸಂಜೀವಿನಿ ಆ್ಯಪ್‌ ಸದ್ಬಳಕೆ ಮಾಡಿಕೊಳ್ಳಿ

ದೇವನಹಳ್ಳಿ: ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಇ-ಸಂಜೀವಿನಿಯೋಜನೆ ಜಾರಿಗೆ ತಂದಿದ್ದು, ಜಿಲ್ಲೆಯ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದುಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶಾದ್ಯಂತ ಕೋವಿಡ್‌-19ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆತುರ್ತು ಆರೋಗ್ಯ ಸಮಸ್ಯೆಗಳಿಗೆರೋಗಿಗಳು ಆಸ್ಪತ್ರೆಗೆ ಮತ್ತು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವುದು ಕಷ್ಟವಾಗಿದೆ.ಸಾಮಾನ್ಯ ಕೆಮ್ಮು, ನೆಗಡಿ, ಜ್ವರ ಮತ್ತು ಇತರೆ ಆರೋಗ್ಯ ಸಮಸ್ಯೆಗೆ ಮನೆಯಲ್ಲಿಯೇ ಕುಳಿತು ವೈದ್ಯರಿಂದಚಿಕಿತ್ಸೆ ಪಡೆಯಲು ಇ-ಸಂಜೀವಿನಿ ಆ್ಯಪ್‌ ಬಳಸಬಹುದಾಗಿದೆ. ವೈದ್ಯರನ್ನು ಮೊಬೈಲ್‌ನಲ್ಲಿಸಂಪರ್ಕಿಸಲು ತಮ್ಮ ಮೊಬೈಲ್‌ನ ಗೂಗಲ್‌ನಲ್ಲಿ ಇ-ಸಂಜೀವಿನಿ ಒಪಿಡಿ ಎಂದು ನಮೂದಿಸಿ,ರಿಜಿಸ್ಟರ್‌ ಆಗಬೇಕು. ನಂತರ ವೆಬ್‌ ವಿಡಿಯೋಮೂಲಕ ಸಂಪರ್ಕಕ್ಕೆ ಬರುವ ವೈದ್ಯರು ನಿಮ್ಮ ಖಾಯಿಲೆ ಕುರಿತು ವಿವರವಾಗಿ ವಿಚಾರಣೆ ನಡೆಸಿ, ಕಾಯಿಲೆಗೆ ಚಿಕಿತ್ಸೆ ಬರೆದು ಕೊಡಲಿದ್ದಾರೆ. ಆ ಮೂಲಕ ಆಸ್ಪತ್ರೆ ಕದ ತಟ್ಟದೇ, ಇದ್ದಲ್ಲಿಯೇರೋಗಕ್ಕೆ ಚಿಕಿತ್ಸೆ ಪಡೆಯಬಹುದಾಗಿದೆ.

ಕೋವಿಡ್ ಸೋಂಕು ತಡೆಗೆ ಸರ್ಕಾರ ಸಾರ್ವಜನಿಕರಿಗೆ ಮನೆಯಲ್ಲಿ ಸುರಕ್ಷಿತವಾಗಿರಿಎಂದು ಜನತೆಯಲ್ಲಿ ಮನವಿ ಮಾಡಿಕೊಳ್ಳಲಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಆರೋಗ್ಯದತೊಂದರೆಗಳಿಗೆ ಮನೆಯಲ್ಲಿ ಕುಳಿತು ಚಿಕಿತ್ಸೆಪಡೆಯಲು, ಕೇಂದ್ರ ಆರೋಗ್ಯ ಮಂತ್ರಾಲಯ,ರಾಷ್ಟ್ರೀಯ ಟೆಲಿಸಮಾಲೋಚನಾ ಸೇವೆ(ನ್ಯಾಷನಲ್‌ ಟೆಲಿಕನ್ಸಲ್ಟೇಷನ್‌ ಸರ್ವೀಸ್‌) ಎಂಬ ಹೆಸರಿನಲ್ಲಿ ಲಿಂಕ್‌ ಆ್ಯಪ್‌ ಸಿದ್ಧಪಡಿಸಿದೆ ಎಂದಿದ್ದಾರೆ.

ವಿಡಿಯೋಕಾಲ್‌ನಲ್ಲಿಸಂಪರ್ಕಕ್ಕಾಗಿ ರೋಗಿ ಹೆಸರು,ಲಿಂಗ, ವಯಸ್ಸನ್ನು ಮೊಬೈಲ್‌ನಂಬರ್‌, ವಿಳಾಸ ನಮೂದಿಸಿಲಾಗಿನ್‌ ಆಗಬೇಕು. ಈ ವೇಳೆ ಟೋಕನ್‌ನಂಬರ್‌ ಬರಲಿದ್ದು, ಆ ನಂಬರ್‌ ನೀಡಿ ವೈದ್ಯರನ್ನುವಿಡಿಯೋ ಕಾಲ್‌ ಮೂಲಕ ಸಂಪರ್ಕಿಸಬಹುದಾಗಿದೆ. ಈ ಸೇವೆ ದಿನದ ಬೆಳಗ್ಗೆ 8ರಿಂದ ರಾತ್ರಿ 9ರವರೆಗೆ ಲಭ್ಯವಿರುತ್ತದೆ. ಒಮ್ಮೆ ನೋಂದಣಿಯಾದ ನಂತರ ಪುನಃನೋಂದಣಿಯಾಗುವ ಅಗತ್ಯವಿಲ್ಲ. ವಿಡಿಯೋಕಾಲ್‌ ಮೂಲಕವೇ ವೈದ್ಯರು ರೋಗಿಗಳೊಂದಿಗೆ ಸಮಾಲೋಚಿಸಿ, ಚಿಕಿತ್ಸೆಗೆ ಔಷಧ ಬರೆದು ಕೊಡಲಿದ್ದಾರೆ. ಜಿಲ್ಲೆಯ ಜನತೆ ಇ- ಸಂಜೀವಿನಿ ಆ್ಯಪ್‌ ಉಪಯೋಗ ಪಡೆಯಬೇಕೆಂದು ತಿಳಿಸಿದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.