ಚೀನಾ ದೇಶದ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ 


Team Udayavani, Jun 4, 2022, 2:45 PM IST

ಚೀನಾ ದೇಶದ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ 

ನೆಲಮಂಗಲ: ಸಣ್ಣ ಕೈಗಾರಿಕೆಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕಾಗುತ್ತದೆ. ಚೀನಾ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ತಿಳಿಸಿದರು.

ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದ ಹೊನ್ನೇನಹಳ್ಳಿ ಗ್ರಾಪಂ ವ್ಯಾಪ್ತಿಯ ಗೌರಿಶಂಕರ್‌ ಒಡೆತನದ ಎಲೈಟ್‌ ಕ್ಯಾರೋಗೇಟರ್ಸ್‌ ಕಂಪನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಮುಖ್ಯಮಂತ್ರಿಗಳು ವಿದೇಶಕ್ಕೆ ಹೋಗಿ ಕೈಗಾರಿಕೊದ್ಯಮಿಗಳನ್ನು ಆಕರ್ಷಿಸಲು, ಇನ್ವಸ್ಟರ್‌ ಮೀಟ್‌ ಮಾಡುತ್ತಿದ್ದಾರೆ, ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನೀರಿಗೆ ಸಮಸ್ಯೆಯಿದೆ. ಎತ್ತಿನಹೊಳೆ ಯೋಜನೆ ಈಗ ಕಾರ್ಯಗತವಾಗುತ್ತಿದೆ. ಒಂದು ವರ್ಷದಲ್ಲಿ ಈ ಯೋಜನೆಬರಬಹುದು. ಆಗ ಕೈಗಾರಿಕಾ ಪ್ರದೇಶಕ್ಕೆ ನೀರು ಬರಬಹುದು ಎಂದರು.

ಪಠ್ಯದಲ್ಲಿ ದೂರದೃಷ್ಟಿ ಇರಬೇಕು: ಪಠ್ಯಕ್ರಮ ವಾದದ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಕಲಿಕೆಗೆ ತಾತ್ವಿಕವಾಗಿ ಯೋಚನೆ ಮಾಡ ಬೇಕಾಗುತ್ತದೆ. ಪಠ್ಯ ಪುಸ್ತಕಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರಬೇಕು. ಪಠ್ಯದಲ್ಲಿ ದೂರದೃಷ್ಟಿಯಿರಬೇಕು. ಎಲ್ಲಾ ಧರ್ಮಗಳನ್ನು ಒಂದಾಗಿ ತೆಗೆದುಕೊಂಡು ಹೋಗಬೇಕು ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಬಗ್ಗೆ ಮತ್ತು ರಾಜಕೀಯದ ಬಗ್ಗೆ ಮಾತನಾಡಲಾರೆ. ಆದರೆ, ಸಣ್ಣ ಕೈಗಾರಿಕೆಗಳು ಬೆಳೆದಾಗ ಮಾತ್ರ ದೇಶದ ಅಭಿವೃದ್ಧಿಯಾಗುತ್ತದೆ ಎಂದರು.

ದೇಶದ ಸಿಪಾಯಿಗಳಿದಂತೆ: ದಾಬಸ್‌ ಪೇಟೆ ಕೈಗಾರಿಕಾ ಪ್ರದೇಶದ ಸಲಹೆಗಾರಪಿಜಿಕೆ ನಾಯರ್‌ ಮಾತನಾಡಿ, ಸರ್ಕಾರಕ್ಕೆ ಸಣ್ಣ ಕೈಗಾರಿಕೆಗಳಿಂದ ಎಲ್ಲಾ ಭಾಗದಲ್ಲಿ ಬೆಳವಣಿಗೆಗೆ ಆಗುತ್ತದೆ. ಕೈಗಾರಿಕೀಕರಣಕ್ಕೆ ರಾಜಕೀಯ ಪಕ್ಷಗಳನ್ನು ತರಬೇಡಿ. ಕೈಗಾರಿಕೋದ್ಯಮಿಗಳು ದೇಶದ ಸಿಪಾಯಿಗಳಿ ದಂತೆ. ನಾವು ಯುದ್ಧ ಸಲಕರಣೆಗಳನ್ನು ಉತ್ಪಾದನೆ ಮಾಡಿದಾಗ ಮಾತ್ರ ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಯಾಗುತ್ತದೆ ಎಂದರು.

ಸಂಘದ ಅಧ್ಯಕ್ಷ ಕಂಠಪ್ಪ, ಕಂಪನಿ ಮುಖ್ಯಸ್ಥ ಗೌರಿಶಂಕರ್‌, ಕಂಪನಿ ಕಾರ್ಮಿಕರು ಮತ್ತಿತರರಿದ್ದರು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.