ನೀರು ಪೋಲು ತಡೆದ ಕೋತಿ!


Team Udayavani, Feb 10, 2022, 4:34 PM IST

ನೀರು ಪೋಲು ತಡೆದ ಕೋತಿ!

ದೇವನಹಳ್ಳಿ: ಸಿಂಟೆಕ್ಸ್‌ಗಳಿಗೆ ಅಳವಡಿಸಿರುವ ಟ್ಯಾಬ್‌ ತಿರುಗಿಸಿ ನೀರು ಕುಡಿದು, ನಂತರ ನೀರು ಬಂದ್‌ ಮಾಡಿ ಹೋಗುವ ಮಂಗ ಕಂಡು ಬಂದಿದ್ದು ತಾಲೂಕಿನ ಕುಂದಾಣ ಗ್ರಾಪಂ ಕಚೇರಿ ಆವರಣದಲ್ಲಿ. ಬೇಸಿಗೆಯಲ್ಲಿ ನೀರಿನ ಮೌಲ್ಯ ಸಾರಿದ ಕೋತಿರಾಯ.

ತಾಲೂಕಿನ ಕುಂದಾಣ ಗ್ರಾಪಂ ಕಚೇರಿಯ ಆವರಣದಲ್ಲಿ ಅಳವಡಿಸಲಾಗಿರುವ ಚೈಲ್ಡ್ ಅಂಡ್‌ ಯೋಜನೆಯಲ್ಲಿ ಕೈ ತೊಳೆಯುವ ನೀರಿನ ಸಿಂಟೆಕ್ಸ್‌  ಅಳವಡಿಸಲಾಗಿದೆ. ಗ್ರಾಪಂ ಕಟ್ಟಡದ ಮೇಲೆ ಚಂಗನೆ ಜಿಗಿದು ಕೆಳಕ್ಕಿಳಿದು ಸಿಂಟೆಕ್ಸ್‌ಗೆ ಅಳವಡಿಸಿರುವ ಟ್ಯಾಪ್‌ ತಿರುಗಿಸಿ ನೀರು ಕುಡಿದು, ನಂತರ ನೀರು ಬಂದ್‌ ಮಾಡಿ ಅಲ್ಲಿಂದ ಹೋಗುತ್ತವೆ. ನೀರು ಅತ್ಯಮೂಲ್ಯವೆಂದು ಗೊತ್ತಿದ್ದೂ ನಾವು (ಮನುಷ್ಯರು) ನೀರನ್ನು ಮಿತವಾಗಿ ಬಳಸುವುದಿಲ್ಲ.

ನಲ್ಲಿಯಲ್ಲಿ ನಿರಂತರವಾಗಿ ನೀರು ಬರುತ್ತಿದ್ದರೆ ಬೇಕಾಬಿಟ್ಟಿಯಾಗಿ ಬಳಸುವುದು, ನೀರು ಖಾಲಿಯಾದಾಗ ನೀರಿಗಾಗಿ ತದಕಾಡುವುದು, ಪರಿತಪಿಸುವುದು, ಖಾಲಿ ಕೊಡ ಹಿಡಿದು ಹಾಹಾಕಾರ, ಪ್ರತಿಭಟನೆ ಇವೆಲ್ಲಾ ಸಾಮಾನ್ಯ ಎಂಬಂತಾಗಿದೆ. ಮಂಗಗಳು ನೀರು ಉಳಿಸಲು ಜಾಣತನ ಪ್ರದರ್ಶಿಸುತ್ತಾ ಜನರನ್ನು ಆಶ್ಚರ್ಯಗೊಳಿಸುತ್ತಿವೆ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.