ಸಂಗೀತದಿಂದ ಆರೋಗ್ಯಕರ ಜೀವನ ಸಾಧ್ಯ


Team Udayavani, Feb 26, 2019, 7:37 AM IST

sangeetha.jpg

ದೊಡ್ಡಬಳ್ಳಾಪುರ: ಸಂಗೀತದಿಂದ ಹಲವಾರು ಪ್ರಯೋಜನಗಳಿದ್ದು, ವೈದ್ಯಕೀಯ ಕ್ಷೇತ್ರಕ್ಕೆ ಅಚ್ಚರಿಯೆನಿಸುವ ಸಂಗತಿಗಳು ನಡೆದಿವೆ. ಸಂಗೀತವನ್ನು ಸ್ಪರ್ಧೆಗಳಿಗೆ ಸೀಮಿತಗೊಳಿಸದೇ ಸದಾ ಆಸ್ವಾದಿಸುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ವಿದುಷಿ ಶಾರದಾಶ್ರೀಧರ್‌ ತಿಳಿಸಿದರು. ನಗರದ ಸ್ವಾಮಿ ವಿವೇಕಾನಂದ ಆಂಗ್ಲ ಶಾಲಾ ಸಭಾಂಗಣದಲ್ಲಿ ನಡೆದ ಸುಸ್ವರ ಸಂಸ್ಥೆಯ 20ನೇ ವಾರ್ಷಿಕೋತ್ಸವ ಹಾಗೂ ಶ್ರೀ ತ್ಯಾಗರಾಜ ಮತ್ತು ಪುರಂದರದಾಸರ ಆರಾಧನಾ ಮಹೋತ್ಸವದ ಸಮಾರೋಪದಲ್ಲಿ ಉಪನ್ಯಾಸ ನೀಡಿದರು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್‌ ಕೋಮಾ ಸ್ಥಿತಿಯಲ್ಲಿ ದ್ದಗ, ಬಾಲಮುರಳಿ ಕೃಷ್ಣ ಅವರು ಸಂಗೀತದಿಂದ ಕೋಮಾ ಸ್ಥಿ ತಿ ಯಿಂದ ಹೊರತಂದಿದ್ದ ಘಟನೆ ಸಂಗೀತಕ್ಕಿರುವ ಶಕ್ತಿಯನ್ನು ನಿರೂಪಿಸುತ್ತದೆ. ಸಂಗೀತ ಮಾನಸಿಕ ಸದೃಢತೆಗೆ ಸಹ ಕಾ ರಿ ಎಂದು ಹೇಳಿದರು.

ಸಂಗೀತ ಕ್ಷೇತ್ರಕ್ಕೆ ಪುರಂದರದಾಸರ ಕೊಡುಗೆಯನ್ನು ಕೀ ರ್ತನೆಗಳ ಮೂಲಕ ವಿವರಿಸಿದ ಅವರು, ಜನಸಾಮಾನ್ಯರಿಂದ ದೂರವಾಗುತ್ತಿದ್ದ ಶಾಸ್ತ್ರೀಯ ಸಂಗೀತವನ್ನು ಸರಳೀಕರಿಸುವ ಮೂಲಕ ಕರ್ನಾಟಕ ಸಂಗೀತಕ್ಕೆ ಹೊಸ ಆಯಾಮವನ್ನು ನೀಡಿದ ದಾಸಶ್ರೇಷ್ಠ ಪುರಂದರ ದಾಸರ ಕೊಡುಗೆಯನ್ನು ನಾವು ಸದಾ ಸ್ಮರಿಸಬೇಕಿದೆ. ಸಾ ಹಿತ್ಯ, ಸಂಗೀತ, ಸಂಸ್ಕಾರ ನೀ ಡಿ ರುವ ಪುರಂದರದಾಸರ 4.5 ಲಕ್ಷ ಕೃ ತಿ ಗ ಳಲ್ಲಿ ನ ಮಗೆ ದೊ ರೆ ತಿ ರು ವುದು 10 ಸಾ ವಿರ ಕೃ ತಿ ಗಳು ಮಾತ್ರ.

ಸ್ವರ, ಲಯ, ಭಾವಗಳ ಆಧಾರದ ಮೇಲೆ ಸಂಗೀತದ ಬುನಾದಿ ನಿಂತಿದ್ದು, ನವವಿಧ ಭಕ್ತಿಯ ಮೇಲೆ ಕೀರ್ತನೆಗಳನ್ನು ರಚಿಸಿ ಸಂಗೀತ ಹಾಗೂ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಪುರಂದರದಾಸರು ಕ ರ್ನಾ ಟಕ ಸಂಗೀತ ಪಿ ತಾ ಮಹ ಎನಿಸಿಕೊಂಡಿದ್ದಾರೆ. ಅ ವರ ಕೀರ್ತನೆಗಳಲ್ಲಿ ಬದುಕಿನ ಅರ್ಥ, ನವವಿಧ ಭಕ್ತಿ, ಮೋಕ್ಷ ಮಾರ್ಗ, ನೀತಿ ಅಡಗಿದೆ ಎಂದರು.

ಸುಸ್ವರದ ಅಧ್ಯಕ್ಷ ಎ.ಆರ್‌. ನಾಗರಾಜನ್‌ ಅಧ್ಯಕ್ಷತೆ ವಹಿಸಿ ಮಾ ತ ನಾ ಡಿ, ಪರೀಕ್ಷೆಗಳಿಗಾಗಿ ಸಂಗೀತ ಕಲಿಯುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಸಂಗೀತಕ್ಕೆ ಅರ್ಪಣಾ ಮನೋಭಾವ ಬೇಕಿದ್ದು, ಕಲಿಕೆ ನಿರಂತರವಾಗಿರಬೇಕು. ಸುಸ್ವರ ಇಂದು ಪ್ರತಿ ಎರಡು ತಿಂಗಳಿಗೊಮ್ಮೆ ಸಂಗೀತ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು, ಸಹೃದಯರಿಗೆ ಸಂಗೀತದಲ್ಲಿ ಒಲವು ಮೂಡುವಂತೆ ಮಾಡಬೇಕಿದೆ ಎಂದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.