ಕಾನೂನು ಪಾಲನೆಯಿಂದ ಅಪರಾಧ ನಿಯಂತ್ರಣ ಸಾಧ್ಯ:ಒಡೆಯರ್‌

ಆರ್‌ಟಿಒ ಹಿರಿಯ ಮೋಟರ್‌ವಾಹನ ನಿರೀಕ್ಷಕ ಒಡೆಯರ್‌ ಸಲಹೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Team Udayavani, Jan 30, 2020, 5:20 PM IST

30-January-26

ನೆಲಮಂಗಲ : ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾನೂನು ಪಾಲಕರಾದರೆ ಮಾತ್ರ ಅಪಘಾತ ಹಾಗೂ ಅಪರಾಧಗಳು ನಿಯಂತ್ರಣ ಸಾಧ್ಯ ಎಂದು ಆರ್‌ಟಿಒ ಹಿರಿಯ ಮೋಟರ್‌ ವಾಹನ ನಿರೀಕ್ಷಕ ಡಾ.ಡಿ.ಎಸ್‌ ಒಡೆಯರ್‌ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆರ್‌ಟಿಓ, ನೆಲಮಂಗಲ ಸಂಚಾರಿ ಪೊಲೀಸ್‌ ಠಾಣೆ ಹಾಗೂ ಎನ್‌ಎಸ್‌ಎಸ್‌ ಘಟಕದಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ 18ರಿಂದ 40ರ ಒಳಗಿನ ಯುವ ಸಮುದಾಯದ ಜನರು ಹೆಚ್ಚು ಅಪಘಾತಗಳಿಂದ ಸಾವಿಗೀಡಾಗುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಂಚಾರಿ ನಿಯಮಗಳ ಕಾನೂನು ಅರಿವಿನ ಬಗ್ಗೆ ಜಾಗೃತರಾದರೆ ಅಪಘಾತಗಳು ಮತ್ತು ಅಪರಾಧಗಳು ಕಡಿಮೆಯಾಗಲಿವೆ. ಇದರಿಂದ ಸ್ವಸ್ಥ ಸಮಾಜದ ನಿರ್ಮಾಣವಾಗಲಿದೆ ಎಂದರು.

ವಿಡಿಯೋ ಆಧಾರದಲ್ಲಿ ದಂಡ : ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸಂಚಾರಿ ನಿಯಮಗಳ ಉಲ್ಲಂಘನೆಗಳ ಬಗ್ಗೆ ವಿಡಿಯೋ ಮಾಡಿ ಪೊಲೀಸರಿಗೆ ಮತ್ತು ಆರ್‌ ಟಿಓ ಅಧಿಕಾರಿಗಳಿಗೆ ಕಳುಹಿಸಿದರೆ ವಿಡಿಯೋ ಆಧಾರದ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾನೂನು ಕ್ರಮ: ಕುಡಿದು ವಾಹನ ಚಲಾಯಿಸುವುದು, ಅತಿವೇಗವಾಗಿ ವಾಹನಚಾಲನೆ, ಹೆಲ್ಮೆಟ್‌ ಧರಿಸದಿರುವುದು, ಚಾಲನಾಪರವಾನಗೆ ಇಲ್ಲದೆ ವಾಹನ ಚಾಲನೆ, 18 ವರ್ಷ ತುಂಬದ ಮಕ್ಕಳು ವಾಹನ ಚಾಲನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ನೆಲಮಂಗಲ ಸಂಚಾರಿ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಎಸ್‌.ಆರ್‌ ವೀರೇಂದ್ರ ಪ್ರಸಾದ್‌ ಮಾತನಾಡಿ, ಸಂಚಾರಿ ನಿಯಮಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಜಾಗೃತರಾಗಬೇಕು. ಸಮಾಜದ ಬದಲಾವಣೆಗೆ ಕಾರಣವಾಗಿರುವ ಯುವಸಮುದಾಯ ವಾಹನಗಳ ಚಾಲನೆಗಳಲ್ಲಿ ಕಾನೂನು ಪಾಲಿಸಬೇಕಾಗಿರುವುದು ನಮ್ಮ ಕರ್ತವ್ಯ. ಸಂಚಾರಿ ನಿಯಮ ಪಾಲಿಸದಿದ್ದರೆ ಹೆಚ್ಚು ದಂಡ ವಿಧಿಸಬೇಕಾಗುತ್ತದೆ. ಅಪಘಾತಗಳಿಂದ ಒಬ್ಬರ ಜೀವ ಬಲಿಪಡೆದುಕೊಂಡರೆ ಅವರ ಕುಟುಂಬಕ್ಕೆ ಜೀವ ನೀಡಲು ಸಾಧ್ಯವಾಗುವುದಿಲ್ಲ ಎಂದರು.

ಕಾನೂನು ತಜ್ಞ ಡಾ.ಹರಿಪ್ರಸಾದ್‌, ಪ್ರಾಂಶುಪಾಲ ಬಾಲಕೃಷ್ಣಯ್ಯ, ಎನ್‌ಎಸ್‌ಎಸ್‌ ಅಧಿಕಾರಿ ಡಾ.ಪುಷ್ಪಾ ಆನಂದ ಮೌರ್ಯ ,ಅಧ್ಯಾಪಕ ಮಂಜಪ್ಪ, ಡಾ.ತೋಪೇಶ್‌, ಶ್ರೀನಿವಾಸ್‌, ಡಾ.ಪ್ರಮೀಳಾ ಗಾಯಿತ್ರಿ , ಆಶಾರಾಣಿ , ಅಂಜನ್‌ ಕುಮಾರ್‌, ಶಿವಪ್ರಸಾದ್‌ ಬೋರಯ್ಯ ಮತ್ತಿತರರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.