ಜೆಡಿಎಸ್‌ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆ


Team Udayavani, Dec 22, 2020, 1:26 PM IST

ಜೆಡಿಎಸ್‌ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆ

ವಿಜಯಪುರ: ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗುತ್ತದೆ. ಪಕ್ಷದ ಸಿದ್ಧಾಂತ ಮೆಚ್ಚಿ ಕಾಂಗ್ರೆಸ್‌ ಸೇರ್ಪಡೆಯಾದವರಿಗೆ ಅಭಿನಂದನೆ ಎಂದು ಜಿಪಂ ಸದಸ್ಯ ಲಕ್ಷ್ಮೀ ನಾರಾಯಣ್‌ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ಬಾಲೇಪುರ ಗ್ರಾಮದಲ್ಲಿ ವರದೇನಹಳ್ಳಿ ಗ್ರಾಪಂ ಮಾಜಿಸದಸ್ಯ ಕೆಂಪೇಗೌಡ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಿಂದಿನಿಂದಲೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಜನಪರ ಯೋಜನೆಗಳನ್ನು ಜಾರಿ ಮಾಡಿದ್ದು, ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿ ಆಡಳಿತ ನಡೆಸಬೇಕು.ಇದರಿಂದಮುಂದಿನಚುನಾವಣೆಗಳಲ್ಲಿಹೆಚ್ಚಿನಬಲಬರುತ್ತದೆ.ಬೂತ್‌ಮಟ್ಟದಿಂದಲೂಸಂಘಟನೆಯಾಗುತ್ತಿದೆ ಎಂದು ತಿಳಿಸಿದರು.

ತಾಪಂ ಸದಸ್ಯ ವೆಂಕಟೇಶ್‌, ಚನ್ನರಾಯಪಟ್ಟಣ ಗ್ರಾಪಂ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ,ಕಾಂಗ್ರೆಸ್‌ಮುಖಂಡ ಹನುಮೇಗೌಡ, ವರದೇನಹಳ್ಳಿ ಗ್ರಾಮದ ಮುಖಂಡರಾದ ಅಂಬರೀಶ್‌,ಮುನಿನರಸಿಂಹಯ್ಯ, ಮೂರ್ತಿ, ಇನ್ನೂ ಮುಂತಾದವರು ಹಾಜರಿದ್ದರು.

ಬೆಸ್ಕಾಂ ಕುಂದು-ಕೊರತೆ ಸಭೆ :

ದೊಡ್ಡಬಳ್ಳಾಪುರ: ನಗರದ ಟಿಬಿ ವೃತ್ತದ ಬಳಿಯಲ್ಲಿನ ದೊಡ್ಡಬಳ್ಳಾಪುರ ನಗರ ಬೆಸ್ಕಾಂಕಚೇರಿಯಲ್ಲಿ ಗ್ರಾಹಕರಕುಂದು – ಕೊರತೆ ಸಭೆ ನಡೆಯಿತು.

ಸಭೆಯಲ್ಲಿ ಬೆರಳೆಣಿಕೆ ಗ್ರಾಹಕರು ಮಾತ್ರ ಭಾಗವಹಿಸಿದ್ದರು. ಸಹಾಯಕಕಾರ್ಯಪಾಲಕ ಅಭಿಯಂತರ ರೋಹಿತ್‌ ಮಾತನಾಡಿ, ನಗರ ಉಪವಿಭಾಗದ ವ್ಯಾಪ್ತಿಯಲ್ಲಿನ ಗ್ರಾಹಕರ ಕುಂದು – ಕೊರತೆ ಚರ್ಚಿಸಿ ಬಗೆಹರಿಸಿಕೊಳ್ಳಲು ಪ್ರತಿ ತಿಂಗಳ3ನೇ ಶನಿವಾರ ಸಭೆ ನಡೆಸಲಾಗುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕಿದೆ. ಸಭೆಯಲ್ಲಿ ಭಾಗವಹಿಸಿ ಸಮಸ್ಯೆಗಮನಕ್ಕೆ ತಂದಾಗ ಮಾಹಿತಿ ಇರದಂತಹ ಸಮಸ್ಯೆ ಬಗೆಹರಿಸಲು ಅನುಕೂಲ ಎಂದರು.

ಗ್ರಾಹಕರ ಬಿಲ್‌ ಮೊತ್ತ ಹೆಚ್ಚಾಗಿರುವುದು, ಲೈನ್‌ ಮೆನ್‌ಗಳು ವಿಳಂಬ ಮಾಡುವುದು ಮೊದಲಾದ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು. ಸ್ಪಷ್ಟನೆ ನೀಡಿದ ಹೆಚ್ಚು ನಮೂದಿಗೆಕಾರಣ ವಿವರಿಸಿದರು. ಸಭೆಯಲ್ಲಿ ಶಾಖಾಧಿಕಾರಿಗಳಾದ ರಾಜಪ್ಪ, ಹನುಮಂತೇಗೌಡ, ಮೋಹನ್‌ಕುಮಾರ್‌, ಲಕ್ಷ್ಮಣ್‌, ಲಿಂಗೇಗೌಡ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.