ರೈತರಿಗೆ ಪ್ಯಾಕೇಜ್‌ ನಿರೀಕ್ಷೆ ಹುಸಿಯಾಗಿದೆ


Team Udayavani, Apr 18, 2020, 1:50 PM IST

ರೈತರಿಗೆ ಪ್ಯಾಕೇಜ್‌ ನಿರೀಕ್ಷೆ ಹುಸಿಯಾಗಿದೆ

ದೇವನಹಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ರೈತರಿಗೆ ಪ್ಯಾಕೇಜ್‌ ಘೋಷಿಸಬಹುದು ಎಂದುಕೊಂಡಿದ್ದೆವು. ಆದರೆ ನಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಗಾಂಧಿನಗರ  ಶಾಸಕ ದಿನೇಶ್‌ ಗುಂಡೂರಾವ್‌ ಹೇಳಿದರು.

ತಾಲೂಕಿನ ದ್ಯಾವರಹಳ್ಳಿಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಶಾಂತಕುಮಾರ್‌ ನೇತೃತ್ವದಲ್ಲಿ ಲಾಕ್‌ಡೌನ್‌ ಹಿನ್ನಲೆಯಲ್ಲಿ ಕಡು ಬಡವರಿಗೆ ಅಕ್ಕಿ ಮೂಟೆ ವಿತರಿಸಿ ಮಾತನಾಡಿದರು. ಸರ್ಕಾರದ ಹೇಳಿಕೆಗಳಿಗೂ, ಅಧಿಕಾರಿಗಳ ಪರಿಹಾರಾತ್ಮಕ ಆದೇಶಗಳಿಗೂ ತಾಳ, ಮೇಳವಿಲ್ಲ. ಸಚಿವರು ಬಹಳ ನಾಜೂಕಾಗಿ ಹೇಳಿಕೆ ನೀಡಿ,
ಸಮಸ್ಯೆ ಬಗೆ ಹರಿಯಿತೇನೋ ಎನ್ನುವಷ್ಟರ ಮಟ್ಟಿಗೆ ಮಾತನಾಡುತ್ತಾರೆ. ಇಲ್ಲಿಗೆ ಬಂದು ರೈತರು ಬೆಳೆದ ಬೆಳೆ ಪರಿಶೀಲಿಸಿದರೆ ಗೊತ್ತಾಗುತ್ತದೆ. ಕಾಂಗ್ರೆಸ್‌ ಮುಖಂಡ ಶಾಂತಕುಮಾರ್‌ ಬಡವರು ಹಸಿವಿಂದ ಇರಬಾರದು ಎಂದು ಅಕ್ಕಿ ಮೂಟೆ ನೀಡಿ, ನೆರವಾಗಿದ್ದಾರೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಶಾಂತಕುಮಾರ್‌ ಮಾತನಾಡಿ, ಈಗಾಗಲೇ ಬಡವರಿಗೆ, ಕೂಲಿಕಾರ್ಮಿಕರಿಗೆ, ನಿರ್ಗತಿಕರಿಗೆ ಹಲವು ರೀತಿಯಲ್ಲಿ ಸೇವೆ ಸಲ್ಲಿಸಲಾಗುತ್ತಿದೆ. ಅಕ್ಕಿ, ತರಕಾರಿ, ಊಟದ ವ್ಯವಸ್ಥೆ ಸೇರಿದಂತೆ ವಿವಿಧ ರೀತಿಯಲ್ಲಿ ಸಹಕಾರ ಮಾಡಲಾಗುತ್ತಿದೆ. ಗ್ರಾಮದ 110 ಕುಟುಂಬಗಳಿಗೆ
25 ಕೆ.ಜಿ. ಅಕ್ಕಿ ಮೂಟೆ ನೀಡಲಾಗುತ್ತಿದೆ. ಈ ಗ್ರಾಮದಲ್ಲಿ ಎಸ್‌.ಸಿ., ಎಸ್‌.ಟಿ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ ಎಂದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್‌, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀ ನಾರಾಯಣ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಪ್ರಸನ್ನ
ಕುಮಾರ್‌, ಉಪಾಧ್ಯಕ್ಷ ಎಸ್‌.ಜಿ.ಮಂಜುನಾಥ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ಆರ್‌.ನಾಗೇಶ್‌, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ಮುಖಂಡ ವೆಂಕಟಪ್ಪ,
ಚಂದ್ರು ಇದ್ದರು.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.