ನೊಳಂಬರ ಕಾಲದ 3 ವೀರಗಲ್ಲು ಪತ್ತೆ


Team Udayavani, Aug 3, 2020, 9:44 AM IST

ನೊಳಂಬರ ಕಾಲದ 3 ವೀರಗಲ್ಲು ಪತ್ತೆ

ದೇವನಹಳ್ಳಿ: ಶಾಸನಗಳ ಕ್ಷೇತ್ರ ಅನ್ವೇಷನಾ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಉಗನವಾಡಿ ಗ್ರಾಮದಲ್ಲಿ ನೊಳಂಬರ ಕಾಲದ ವೀರಗಲ್ಲು, ಶಾಸನಗಳು ಪತ್ತೆಯಾಗಿದೆ ಎಂದು ಸಾಹಿತಿ ಹಾಗೂ ಪುರಾತತ್ವ ವಸ್ತುಗಳ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ಧಯ್ಯ ತಿಳಿಸಿದರು.

ವೀರಗಲ್ಲುಗಳು 6 ಅಡಿ ಉದ್ದ- 3.5ಅಡಿ ಅಗಲ, 5 ಅಡಿ ಉದ್ದ- 2 ಅಡಿ ಅಗಲ, 5 ಅಡಿ ಉದ್ದ- 2 ಅಡಿ ಅಗಲವುಳ್ಳ ಗ್ರಾನೈಟ್‌ ಶಿಲೆಯದ್ದಾಗಿವೆ. ತಾಲೂಕಿನ ಉಗನವಾಡಿ ಗ್ರಾಮದ ಕೆರೆ ಏರಿ ಮೇಲೆ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಹಳೇ ಲಿಪಿ ಕಂಡುಬಂದಿದ್ದು, ಇವುಗಳ ಹೆಚ್ಚಿನ ಮಾಹಿತಿ ತಿಳಿಯಲು ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅಧಿಕಾರಿಗಳಿಗೆ ಶಾಸನದ ಸಮಗ್ರ ವಿವರ ಕಳುಹಿಸಿಕೊಡಲಾಗಿದೆ. ಕಳೆದ 3 ವರ್ಷಗಳಿಂದ 50ಕ್ಕೂ ಹೆಚ್ಚು ಕನ್ನಡ ಮತ್ತು ತಮಿಳು ಸಂಸ್ಕೃತ ಭಾಷೆಯ ಅಪ್ರಕಟಿತ ಶಾಸನಗಳನ್ನು ಪತ್ತೆಹಚ್ಚಲಾಗಿದೆ.  ಅನೇಕ ಕಡೆ ಶಾಸನ, ಮಾಸ್ತಿಗಲ್ಲು, ವೀರಗಲ್ಲು ಸಂರಕ್ಷಣೆ ಇಲ್ಲದೆ ಅನಾಥವಾಗಿ ಬಿದ್ದಿವೆ. ದಿನ ಕಳೆದಂತೆ, ಮಣ್ಣಿನಲ್ಲಿ ಹೂತು ಹೋಗುತ್ತಿವೆ. ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಅಧಿಕಾರಿಗಳು ಅಮೂಲ್ಯವಾದ ಶಾಸನ ರಕ್ಷಿಸಿ, ತಾಲೂಕಿನ ಚಪ್ಪರಕಲ್ಲು ಸರ್ಕಲ್‌ನ ಜಿಲ್ಲಾಡಳಿತ ಕೇಂದ್ರದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸಬೇಕು ಎಂದರು.

ಮೈಸೂರು ಶಾಸನ ತಜ್ಞ ಡಾ.ಎಸ್‌.ನಾಗರಾಜಪ್ಪ, 3 ವೀರಗಲ್ಲುಗಳ ಪೈಕಿ ಒಂದು ನೊಳಂಬ ಅರಸ ಮಹೇಂದ್ರನ ಆಳ್ವಿಕೆಯ ಕಾಲಘಟ್ಟ ತೋರಿಸುತ್ತಿದ್ದು, ಜತೆಗೆ ಸಣ್ಣೆ ನಾಡಿನ ಉಲ್ಲೇಖ ಕಾಣಬಹುದು. ಹೋರಾಟವೊಂದರಲ್ಲಿ ವೀರ ಸ್ವರ್ಗವಾಸಿಯಾಗಿದ್ದನ್ನು ತಿಳಿಸುತ್ತದೆ. ವ್ಯಕ್ತಿಯ ದೇಹಕ್ಕೆ ಸುಮಾರು 8 ಬಾಣ ದೇಹ ಹೊಕ್ಕಿರುವಂತೆ ಚಿತ್ರಿಸಲಾಗಿದೆ. ರಾಜಮನೆತನಕ್ಕೆ ಸೇರಿದ ಸೇವಕನೊಬ್ಬ ಕತ್ತಿ ಹಿಡಿದಿರುವುದು ರಾಜತ್ವದ ಸಂಕೇತ ತೋರಿಸುತ್ತದೆ ಎಂದು ಪಾಠ ವಿವರಿಸಿದರು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.