ಗ್ಯಾಸ್‌ಪೈಪ್‌ ಅಳವಡಿಕೆಗೆ ವಿರೋಧ


Team Udayavani, May 13, 2023, 11:31 AM IST

tdy-6

ಹೊಸೂರು(ತಮಿಳುನಾಡು): ಹೊಸೂರು ಬಳಿ ಗ್ಯಾಸ್‌ ಪೈಪ್‌ಲೈನ್‌ ಅಳವಡಿಕೆ ವಿರೋ ಧಿಸಿ ಜಿಲ್ಲಾಡಳಿತ ಗ್ಯಾಸ್‌ಪೈಪ್‌ ಅಳವಡಿಕೆ ಕಾಮಗಾರಿ ನಿಲ್ಲಿಸಬೇಕು, ಇಲ್ಲವಾದಲ್ಲಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ರೈತರು ಪ್ರತಿಭಟನೆ ನಡೆಸಿದರು.

ಕೇರಳ ರಾಜ್ಯದಿಂದ ತಮಿಳುನಾಡು ಮೂಲಕ ಕರ್ನಾಟಕ ರಾಜ್ಯಕ್ಕೆ ಪೈಪ್‌ಲೈನ್‌ ಮೂಲಕ ಗ್ಯಾಸ್‌ ಸಾಗಿಸ ಲಾಗುತ್ತಿದೆ. ಇದಕ್ಕಾಗಿ ತಮಿಳುನಾಡಿನ ವಿವಿಧೆಡೆ ಗ್ಯಾಸ್‌ಪೈಪ್‌ ಅಳವಡಿಸುವ ಕಾರ್ಯದಲ್ಲಿ ಗೈಲ್‌ ಕಂಪನಿ ನಿರತವಾಗಿದೆ. ಹೊಸೂರು ಸಮೀಪದ ಗ್ರಾಮಾಂತರ ವ್ಯವಸಾಯ ಭೂಮಿಗಳಲ್ಲಿ ಈ ಗ್ಯಾಸ್‌ ಪೈಪ್‌ಗ್ಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ರೈತರು ಆರೋಪಿಸಿದರು.

ಈ ಪರಿಸ್ಥಿತಿಯಲ್ಲಿ ಹೊಸೂರು ನಾಗುಂಡ ಹಳ್ಳಿ ಪಂಚಾಯಿತಿ ಎರಡೇ ನುಲ್ಲೂರು ವೆಂಕಟೇಶ್ವರ ಲೇಔಟ್‌ ಪ್ರದೇಶದ ಮಧ್ಯದಲ್ಲಿ ಅನಿಲ ಪೈಪ್‌ಲೈನ್‌ಗಳನ್ನು ಹಾಕುತ್ತಿದೆ ಮತ್ತು ಕಂಪನಿಯು ಹಲವೆಡೆ ಪೈಪ್‌ ಲೈನ್‌ಗಳನ್ನು ಹಾಕುತ್ತಿದೆ. ಇದರಿಂದ ಈ ಭಾಗದ ಜನರು ಭಯಭೀತರಾಗಿದ್ದಾರೆ. ಜನವಸತಿ ಪ್ರದೇಶಗಳ ಮಧ್ಯೆ ಗ್ಯಾಸ್‌ ಪೈಪ್‌ ಹಾಕುವ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, ಮನೆ ಗಳ ಬಳಿ ಗ್ಯಾಸ್‌ಪೈಪ್‌ ಹಾಕಿದರೆ ಸಾರ್ವ ಜನಿಕರು ಭಯದಲ್ಲಿ ಬದುಕಬೇಕಾಗುತ್ತದೆ. ಈ ಭಾಗದ ನಿವಾಸಿಗಳು ತಮ್ಮ ನಿವಾಸದ ಮಧ್ಯದಲ್ಲಿ ಗ್ಯಾಸ್‌ ಪೈಪ್‌ಲೈನ್‌ಗಳನ್ನು ಅಳವಡಿಸಬಾರದು ಎಂದು ಹೊಸೂರು ತಹಶೀಲ್ದಾರ್‌, ಸಬ್‌ ಕಲೆಕ್ಟರ್‌ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲಾಡಳಿತ ಕೂಡಲೇ ಈ ಬಗ್ಗೆ ಮಧ್ಯಪ್ರವೇಶಿಸಿ ಈ ಕಾಮಗಾರಿಗಳನ್ನು ನಿಲ್ಲಿಸ ಬೇಕು, ಜನವಸತಿ ಪ್ರದೇಶದ ಬಳಿ ಇರುವ ಖಾಲಿ ಜಮೀನು ಹಾಗೂ ರಸ್ತೆಗಳ ಮೂಲಕ ಗ್ಯಾಸ್‌ ಪೈಪ್‌ಲೈನ್‌ ಅಳವಡಿಸುವ ಕಾಮಗಾರಿ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ವಸತಿ ಪ್ರದೇಶಗಳಲ್ಲಿ ಗ್ಯಾಸ್‌ ಪೈಪ್‌ ಅಳವಡಿಸಲು ಜಿಲ್ಲಾ ಡಳಿತ ಅವಕಾಶ ನೀಡಬಾರದು. ಈ ಬಗ್ಗೆ ಮಧ್ಯಪ್ರವೇಶಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದು 200ಕ್ಕೂ ಹೆಚ್ಚು ಕುಟುಂಬಗಳ ನಾಗರಿಕರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.