ಪಿಎಸ್‌ಐ ವಿರುದ್ಧ ಕ್ರಮಕ್ಕೆ ಸಂಘಟನೆಗಳ ಆಗ್ರಹ


Team Udayavani, Jul 8, 2020, 7:12 AM IST

krameeke

ದೊಡ್ಡಬಳ್ಳಾಪುರ: ನಗರ ಪೊಲೀಸ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಸೋಮಶೇಖರ್‌ ಅನಾಗರಿಕ ವರ್ತನೆ ಮತ್ತು ಕಿರು ಕುಳ ನೀಡುತ್ತಿದ್ದು ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳುವ ಕುರಿತು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ  ಮನವಿ ಸಲ್ಲಿಸಲು ಮಂಗಳವಾರ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ವಿವಿಧ ಸಂಘಟನೆ ಹಾಗೂ ರಾಜಕೀಯ ಪಕ್ಷಗಳ ಮುಖಂಡರು ನಿರ್ಧರಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್‌. ಚಂದ್ರತೇಜಸ್ವಿ, ಜೆಡಿಎಸ್‌  ಮುಖಂಡರಾದ ಟಿ.ಎನ್‌.ಪ್ರಭುದೇವ್‌, ಆರ್‌. ಕೆಂಪರಾಜು, ಕನ್ನಡ ಪಕ್ಷದ ತಾಲೂಕು ಅಧ್ಯಕ್ಷ ಸಂಜೀವ್‌ ನಾಯಕ್‌, ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇ  ಗೌಡ, ಡಾ.ರಾಜ್‌ ಕುಮಾರ್‌, ಅಭಿಮಾನಿಗಳ ಸಂಘದ ಅಧ್ಯಕ್ಷ  ಸು.ನರಸಿಂಹಮೂತಿ ಮಾತನಾಡಿ, ನಗರ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಸೋಮಶೇಖರ್‌ ನಾಗರಿಕರ ಮೇಲೆ ಹಲ್ಲೆ ಮಾಡುವುದು, ಬೂಟು ಕಾಲಿನಿಂದ ಒದೆಯುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಮಾಡುತ್ತಿದ್ದಾರೆಂದು  ದೂರಿದರು.

ಪ್ಲೇಕಾರ್ಡ್‌ ಹಿಡಿದು ಪ್ರತಿಭಟಿಸುತ್ತಿದ್ದ ಮಗ್ಗದ ಕಾರ್ಮಿಕರನ್ನು ಠಾಣೆಗೆ ಕರೆ  ದೊಯ್ದು ಮಾನಸಿಕ ಹಿಂಸೆ ನೀಡಿದ್ದಾರೆ. ಬೆಳಕಿಗೆ ಬಾರದ ಇಂತಹ ಇನ್ನು ಹಲವು ಪ್ರಕರಣಗಳು ಇವೆ. ಸಬ್‌ಇನ್ಸ್‌ಪೆಕ್ಟರ್‌ ಸೋಮ ಶೇಖರ್‌  ನಾಗರಿಕರೊಂದಿಗೆ ಪದೇ ಪದೆ ಸಂಘರ್ಷಕ್ಕಿಳಿಯುತ್ತಿದ್ದಾರೆ. ವಿಚಾರಣೆ ಮಾಡಿ ಇಲ್ಲಿಂದ ವರ್ಗಾವಣೆ ಮಾಡಿ ನಗರದ ನಾಗರಿಕರಿಗೆ ನೆಮ್ಮದಿ ನೀಡಬೇಕೆಂದು ಎಸ್ಪಿ ಅವರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಡಾ.ರಾಜ್‌ಕುಮಾರ್‌  ಅಭಿಮಾನಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್‌ ರಾವ್‌, ಖಜಾಂಚಿ ಡಿ.ಎನ್‌.ತಿಮ್ಮರಾಜು, ಸಂಘಟನಾ ಕಾರ್ಯದರ್ಶಿ ವಿ.ಪರಮೇಶ್‌, ನಗರ ಘಟಕದ ಉಪಾಧ್ಯಕ್ಷ ಕೆ.ಕೆ. ವೆಂಕಟೇಶ್‌, ಶಿವರಾಜ್‌ಕುಮಾರ್‌ ಕನ್ನಡ ಸೇನಾ ಸಮಿತಿ  ಅಧ್ಯಕ್ಷ ಜಿ.ಆರ್‌.ರಮೇಶ್‌, ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಂಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಹನುಮಂತರೆಡ್ಡಿ, ಕಾರ್ಯನಿರತ ಪತ್ರಕರ್ತ ಸಂಘ ಎಂ.ದೇವರಾಜ್‌, ವಿದ್ಯುತ್‌ ಚಾಲಿತ ನೇಕಾರರ ಕೂಲಿ ಕಾರ್ಮಿಕರ ಸಂಘದ  ಅಧ್ಯಕ್ಷ ಅರುಣ್‌ ಕುಮಾರ್‌ , ಅಖೀಲ ಭಾರತ ವಕೀಲರ ಸಂಘ ಎಸ್‌.ರುದ್ರಾರಾಧ್ಯ, ಸಿಐಟಿಯು ತಾಲೂಕು ಅಧ್ಯಕ್ಷ ರೇಣುಕಾರಾಧ್ಯ, ದಸಂಸ ಮುಖಂಡ ರಾಜುಸಣ್ಣಕ್ಕಿ, ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇ  ಗೌಡ ಬಣ) ತಾಲೂಕು ಅಧ್ಯಕ್ಷ  ಆರಾಧ್ಯ, ಕನ್ನಡ ಜಾಗೃತಿ ವೇದಿಕೆ ಎಚ್‌.ಎಸ್‌. ವೆಂಕಟೇಶ್‌, ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ್‌ ಶೆಟ್ಟಿ ಬಣ) ಬಷೀರ್‌,ಪು. ಮಹೇಶ್‌ ಇದ್ದರು.

ಕೋವಿಡ್‌ 19 ಸೋಂಕು ತಡೆಗಟ್ಟಲು ಸರ್ಕಾರದ ಆದೇಶದಂತೆ ಕೆಲಸ ಮಾಡಿದ್ದೇನೆ. ಕಂಟೈನ್ಮೆಂಟ್‌ ಪ್ರದೇಶಗಳಲ್ಲಿ ಕಡ್ಡಿಗಳನ್ನು ಅಡ್ಡಿಗಟ್ಟಿ ಜನ ಸಂಚಾರ ನಿರ್ಬಂಧಿಸಿದ್ದೇ ತಪ್ಪು ಎಂದು ಮಾತನಾಡಿದವರ ವಿರುದ್ಧ ಜೋರಾಗಿ  ಮಾತನಾಡದಿದ್ದರೆ ಕೆಲಸ ಮಾಡುವುದಾದರೂ ಹೇಗೆ?. ಮಂಗಳವಾರ ಸಂಜೆ ಸಂಘಟನೆ ಮುಖಂಡರ ಸಭೆ ಕರೆದು ನಾವು ಮಾಡುತ್ತಿರುವ ಕೆಲಸದ ರೀತಿಯ ಬಗ್ಗೆ ವಿವರಣೆ ನೀಡಿದ್ದೇನೆ. ಯಾರೊಂದಿಗೂ ಕಾನೂನು ವ್ಯಾಪ್ತಿ ಮೀರಿ  ನಡೆದುಕೊಂಡಿಲ್ಲ. 
-ಸೋಮಶೇಖರ್‌, ನಗರ ಪೊಲೀಸ್‌ ಠಾಣೆ ಸಬ್‌ಇನ್ಸ್‌ಪೆಕ್ಟರ್‌

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.