ಸಮಾನ ವೇತನ ನೀಡುವಂತೆ ಆಗ‹ಹ

ಗುತ್ತಿಗೆ, ಹೊರಗುತ್ತಿಗೆ ನೌಕರರ ಪ್ರತಿಭಟನೆ

Team Udayavani, Oct 4, 2020, 12:26 PM IST

br-tdy-1

ದೇವನಹಳ್ಳಿ: ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ವಿವಿಧ ಬೇಡಿಕೆಗಳಿಗೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ, ಭಾರತೀಯ ಮಜ್ದೂರ್‌ ಸಂಘದ ವತಿಯಿಂದ ತಾಲೂಕಿನ ಜಿಲಾಡಳಿತ ಭವನದ ಮುಂಭಾ ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಸದಸ್ಯ ಪ್ರಭಾಕರ್‌ ರೆಡ್ಡಿಮಾತನಾಡಿ, ರಾಜ್ಯದಆರೋಗ್ಯಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಮಾಸಿಕ 8,800ರೂ. ವೇತನನೀಡಲಾಗುತ್ತಿದೆ.ಖಾಯಂನೌಕರರಿಗೆ 25 ಸಾವಿರಕ್ಕೂ ಹೆಚ್ಚಿನ ವೇತನ ನೀಡಲಾಗುತ್ತಿದೆ. ಸಮಾನಕೆಲಸಕ್ಕೆವೇತನದಲ್ಲಿ ತಾರತಮ್ಯ ಏಕೆ ಎಂದು ಪ್ರಶ್ನಿಸಿದರು.

ಶೇ.70ರಷ್ಟು ಗುತ್ತಿಗೆ ನೌಕರರಿದ್ದು, ಪರಸ್ಪರ ವರ್ಗಾವಣೆ ಹಾಗೂ ಖಾಲಿ ಇರುವ ಸಾಮಾನ್ಯ ವರ್ಗಾವಣೆಗೆ ಅವಕಾಶ ನೀಡಬೇಕು. ಖಾಯಂನೇಮಕಾತಿಯಾದ ಕಾರಣದಿಂದ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯ ಬಾರದು. ಅನಗತ್ಯವಾಗಿ ಸ್ಥಳ ಬದಲಾವಣೆ ಮಾಡಬಾರದು ಎಂದು ಒತ್ತಾಯಿಸಿದರು. ಕಿರಿಯ ಆರೋಗ್ಯ ಸಹಾಯಕಿ ಸಾವಿತ್ರಿ ಮಾತನಾಡಿ, ಸುಮಾರು 20 ವರ್ಷಗಳಿಂದಸೇವೆ ಸಲ್ಲಿಸಿದರೂ, ಸಮಾನ ವೇತನ ಇಲ್ಲ. 4  ಸಾವಿರ ವೇತನದಿಂದ 12 ಸಾವಿರಕ್ಕೆ ಬಂದು ನಿಲ್ಲಿಸಿದ್ದಾರೆ. 500 ರೂ. ಮಾತ್ರ ಹೆಚ್ಚಿಸಲಾಗು ತ್ತಿದ್ದು, ನಮ್ಮ ಕಾರ್ಯ ವೈಖರಿ, ಖಾಯಂ ನೌಕರರ ಕಾರ್ಯ ವೈಖರಿಯೂ ಒಂದೇ ಇರು ವಾಗಏಕೆ ತಾರತಮ್ಯ ಮಾಡುತ್ತಿದ್ದಾರೆ ಎಂದರು.

ಪ್ರತಿ ಸರ್ಕಾರದಿಂದಲ್ಲೂ ಭರವಸೆ ಮಾತ್ರ ಬರುತ್ತದೆ. ಅದರಂತೆ ಆರೋಗ್ಯ ಸಚಿವಶ್ರೀರಾಮುಲು ಸಹ ಭರವಸೆ ನೀಡಿದ್ದಾರೆ.  ನಮಗೆ ಏಕೆ ಈ ರೀತಿ ಬೇಧ ಮಾಡುತ್ತಿದ್ದಾರೆ ಎಂಬುವುದು ತಿಳಿಯುತ್ತಿಲ್ಲ. ಜನಸೇವೆ ಮಾಡಲು ಕೂಡಲೇ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು. ಕೋವಿಡ್‌ ಸಂದರ್ಭದಲ್ಲಿ ಮೃತಪಟ್ಟರೆ 50 ಲಕ್ಷ ರೂ. ನೀಡುತ್ತೇವೆಂದು ಹೇಳುತ್ತಾರೆ. ಅದನ್ನು ಬಿಟ್ಟು ಬದುಕಿರುವಾಗಲೇ ಸಮಾನ ವೇತನ ನೀಡಿ ಎಂದು ಮನವಿ ಮಾಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌.ಕೆ.ನಾಯಕ್‌ ಹಾಗೂ ಜಿಪಂ ಸಿಇಒ ಎನ್‌.ಎಂ.ನಾಗರಾಜ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಜಿಲ್ಲೆಯ ಹೊರಗುತ್ತಿಗೆ ನೌಕರರ ಸಂಘ ಮತ್ತು ಭಾರತೀಯ ಮಜ್ದೂರ್‌ ಸಂಘದೊಂದಿಗೆ ಸಂಯೋಜಿತ(ಬಿಎಂಎಸ್‌)ಪದಾಧಿಕಾರಿಗಳು ಮತ್ತಿತರರು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.