ಆಕ್ಸಿಜನ್‌ ಬೆಡ್‌ಗಳಿಗಾಗಿ ಸಾಲುಗಟ್ಟಿ ನಿಲ್ಲುವುದು ತಪ್ಪಿಸಿ


Team Udayavani, May 10, 2021, 5:58 PM IST

Oxygen bed issue

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಪ್ರತಿದಿನ ಸರ್ಕಾರಿ ಆಸ್ಪತ್ರೆ ಮತ್ತುಖಾಸಗಿ ಆಸ್ಪತ್ರೆಗಳಲ್ಲಿ 100 ಕ್ಕೂ ಜನ ಸೋಂಕಿತರು ಆಕ್ಸಿಜನ್‌ ಬೆಡ್‌ಗಳಿಗಾಗಿ ಸಾಲುಗಟ್ಟಿ ನಿಲ್ಲುತ್ತಿರುವುದು ಸಾಮಾನ್ಯವಾಗಿದ್ದು, ಸಾವುನೋವುಗಳು ಸಂಭವಿಸುತ್ತಿವೆ. ಸರ್ಕಾರ ಈ ಕೂಡಲೇ ಅಗತ್ಯವೈದ್ಯಕೀಯ ಸಿಬ್ಬಂದಿಗಳೊಂದಿಗೆ ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಸಚಿವರು,ಕಂದಾಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಸಚಿವರೊಂದಿಗೆ ನಡೆದ ಜೂಮ್‌ ಮೀಟಿಂಗ್‌ನಲ್ಲಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಯಾವುದೇವೈದ್ಯಕೀಯ ಕಾಲೇಜು ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು,ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಷ್ಟುಮನವಿ ಮಾಡಲಾಗಿದೆ. ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ 68ಆಕ್ಸಿಜನ್‌ ಬೆಡ್‌ಗಳು ಇದೆ. ತಾಲೂಕಿನ ಖಾಸಗಿ ಆಸ್ಪತ್ರೆಗಳಲ್ಲಿ 58ಆಕ್ಸಿಜನ್‌ ಬೆಡ್‌ಗಳು ಇದೆ ತಾಲೂಕಿನಿಂದ ಕೋವಿಡ್‌ 2ನೇ ಅಲೆಗೆ300 ಜನ ಸೋಂಕಿನಿಂದ ಆಕಾಶ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇದರಲ್ಲಿ ಸೋಂಕಿನಿಂದ ದಾಖಲಾಗಿರುವ ಪೈಕಿ 186 ಜನಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿದಾಖಲಾದ ಕೊವಿಡ್‌ ಸೋಂಕಿತರಿಗೆ ರೆಮಿxಸಿಯರ್‌ ಇಂಜಕ್ಷನ್‌ ದೊರುಕುತ್ತಿಲ್ಲ. ವೈದ್ಯಕೀಯ ಕಾಲೇಜುಗಳಲ್ಲಿ ನನ್ನ ತಾಲೂಕಿಗೆ,ವೈದ್ಯರು ಮತ್ತು ದಾದಿಯರು ಅಂತಿಮ ವರ್ಷದಲ್ಲಿ ಪದವಿಪಡೆಯುತ್ತಿರುವವರನ್ನು ಸೂಕ್ತ ಗೌರವ ಧನ ನೀಡಿ ನೇಮಿಸಿಕೊಳ್ಳಬೇಕು.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್‌ ಘಟಕವನ್ನು ಸ್ಥಾಪನೆಮಾಡಬೇಕು. ಜರೂರಾಗಿ ವಿದ್ಯುತ್‌ ಚಿತಾಗಾರನಿರ್ಮಾಣವಾಗಬೇಕು. ನನ್ನ ತಾಲೂಕಿನ ವಸತಿ ಶಾಲೆಗಳಲ್ಲಿ, 200.ಆಕ್ಸಿಜನ್‌ ಬೆಡ್‌ಗಳು, 50ವೆಂಟಿಲೇಟರ್‌ ಬೆಡ್‌ ಗಳು, ಹಾಗೂ 25ಐಸಿಯು. ಬೆಡ್‌ಗಳ ವ್ಯವಸ್ಥೆಯನ್ನು ಒದಗಿಸಬೇಕಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪ್ರತಿಯೊಂದುಗ್ರಾಮಗಳಲ್ಲೂ ಸಹಾ ಫೀವರ್‌ ಕ್ಲೀನಿಕ್‌ ಕ್ಯಾಂಪ್‌ ಮಾಡಬೇಕುಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.