ಮಕ್ಕಳ ಪ್ರತಿಭೆ ಹೊರಹಾಕಲು ಚಿತ್ರಕಲೆ ಸಹಕಾರಿ; ಶ್ರುತಿ

ಈ ಬಗ್ಗೆ ನಾಗರಿಕರು ಮತ್ತು ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ.

Team Udayavani, Jun 6, 2022, 5:32 PM IST

ಮಕ್ಕಳ ಪ್ರತಿಭೆ ಹೊರಹಾಕಲು ಚಿತ್ರಕಲೆ ಸಹಕಾರಿ; ಶ್ರುತಿ

ದೇವನಹಳ್ಳಿ: ಬಣ್ಣಗಳ ಮುಖಾಂತರ ಬಿಳಿಹಾಳೆ ಯಲ್ಲಿ ಪರಿಸರದ ಉಳಿವು ಮತ್ತು ಅಳಿವುಗಳನ್ನು ಚಿತ್ರಿಸುವ ಸೂಪ್ತ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಕ್ಕಂತಾಗಿದೆ. ವಸ್ತುಸ್ಥಿತಿಯನ್ನು ಕುಂಚದ ಮುಖಾಂ ತರ ಹೊರಹಾಕುವ ಕಲೆಯೇ ಚಿತ್ರಕಲೆಯಾಗಿರು ತ್ತದೆ ಎಂದು ಕೆನರಾಬ್ಯಾಂಕ್‌ ಕನ್ನಮಂಗಲ ಶಾಖೆಯ ವ್ಯವಸ್ಥಾಪಕಿ ಕೆ.ಎಂ.ಶ್ರುತಿ ಅಭಿಪ್ರಾಯ ಪಟ್ಟರು.

ತಾಲೂಕಿನ ದೊಡ್ಡಪ್ಪನಹಳ್ಳಿ ಗ್ರಾಮದಲ್ಲಿನ ಡಾ.ಎಪಿಜೆ ಅಬ್ದುಲ್‌ ಕಲಾಂ ಇಂಗ್ಲಿಷ್‌ ಶಾಲೆಯಲ್ಲಿ ದೇವನಹಳ್ಳಿ ಸರಸ್ವತಿ ಸಂಗೀತ ವಿದ್ಯಾಲಯದಿಂದ ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಮಾನವ ತನ್ನ ಸ್ವಾರ್ಥಕ್ಕಾಗಿ ಗಿಡಮರಗಳ ಮಾರಣ ಹೋಮವನ್ನೇ ನಡೆಸಿದ್ದಾನೆ. ಇಂದಿನ ಪೀಳಿಗೆ ಇದರ ಸಾಧಕ, ಬಾಧಕಗಳನ್ನು ಅರಿತು ಗಿಡಮರಗಳ ಪರಿಸರ ಉಳಿವಿನತ್ತ ಗಮನ ಹರಿಸಬೇಕು ಎಂದು ಕಿವಿ ಮಾತು ಹೇಳಿದರು.

ಪ್ರಕೃತಿಯ ಮೇಲೆ ದೌರ್ಜನ್ಯ: ಸ.ಸಂ.ವಿ. ಕಾರ್ಯದರ್ಶಿ ಮಂಜುನಾಥ ಜಿ. ಮಾತನಾಡಿ, ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಹಾಳಾಗುತ್ತಿದೆ. ಈಗಾಗಲೇ ಮಾನವನಿಂದ ಪ್ರಕೃತಿಯ ಮೇಲೆ ಹಲವು ರೀತಿಯಲ್ಲಿ ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದರಿಂದಾಗಿ ಗಿಡ-ಮರಗಳ ಬೆಳವಣಿಗೆ ಯಲ್ಲಿ ಕುಂಠಿತ ಕಾಣುತ್ತಿದೆ. ಆರೋಗ್ಯಕರವಾದ ಪ್ರಾಣವಾಯು ಸಿಗದೆ ಜೀವ ವೈವಿಧ್ಯತೆಗಳಾದ ನದಿಗಳು, ವನ್ಯಜೀವಿ, ಪಕ್ಷಿಗಳು ನಾಶದ ಸ್ಥಿತಿಯಲ್ಲಿವೆ.

ಈ ಬಗ್ಗೆ ನಾಗರಿಕರು ಮತ್ತು ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ. ಕೇವಲ ವರ್ಷಕ್ಕೊಂದು ದಿನ ಮಾತ್ರವೇ ಪರಿಸರ ದಿನವನ್ನು ಆಚರಿಸದೇ ನಿತ್ಯವೂ ಪರಿಸರ ದಿನವನ್ನು ಆಚರಿಸಬೇಕು. ಸಭೆ- ಸಮಾರಂಭಗಳಲ್ಲಿ ಉಡುಗೊರೆಗಳ ಜೊತೆಗೆ ಒಂದೊಂದು ಸಸಿಯನ್ನು ನೀಡುವುದು ರೂಢಿಸಿ ಕೊಳ್ಳುವುದು ಉತ್ತಮ ಎಂದು ಹೇಳಿದರು.

ವೇದಿಕೆ ಒದಗಿಸಿರುವುದು ಸಂತೋಷ: ಡಾ. ಎಪಿಜೆ ಅಬ್ದುಲ್‌ಕಲಾಂ ಇಂಗ್ಲಿಷ್‌ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಫ‌ಯಾಜ್‌ ಪಾಷಾ ಮಾತನಾಡಿ, ಇಂದು ಪ್ರಪಂಚದೆಲ್ಲೆಡೆ ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದ್ದೇವೆ. ನಮ್ಮ ಈ ಶಾಲೆಯಲ್ಲಿ ಈ ದಿನವನ್ನು ಮಕ್ಕಳಿಗೆ ಚಿತ್ರ ಬಿಡಿಸುವ ಮೂಲಕ ಅವರ ಚಿಂತನೆಗೆ ಕುಂಚದ ಮೂಲಕ ವೇದಿಕೆ ಒದಗಿಸಿರುವುದು ಸಂತೋಷದ ವಿಷಯವಾಗಿದೆ ಎಂದರು. ಡಾ. ಎಪಿಜೆ ಅಬ್ದುಲ್‌ ಕಲಾಂ ಇಂಗ್ಲಿಷ್‌ ಶಾಲೆಯ ಪ್ರಾಂಶು
ಪಾಲ ಮುಯೀನ್‌, ಶಿಕ್ಷಕ ನಯನಾ, ಮುನಿರಾಜು,ರಾಮಾಂಜಿ, ಸುಲ್ತಾನ, ನಸೀಮಾ, ಜಯಶ್ರೀ, ಜಕೀರಾ, ಕಲಾವತಿ, ರಾಜೇಶ್ವರಿ, ರಮೇಶ್‌, ವೈಷ್ಣವಿ, ಪೂರ್ಣಿಮಾ, ಭಾಗ್ಯ, ಶಾಲಾ ಸಿಬ್ಬಂದಿ, ಸ.ಸಂ.ವಿದ್ಯಾ ಲಯದ ಸಂಸ್ಥಾಪಕ ಬಿ.ಕೆ. ಗೋಪಾಲ್‌, ಖಜಾಂಚಿ ಜಿ. ನೇತ್ರಾವತಿ, ಚಿನ್ಮಯಿಕೃಷ್ಣ ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.