ಕೋವಿಡ್‌ 19ನಿಂದ ಜಾಗೃತರಾಗದ ಜನರು


Team Udayavani, Jun 25, 2020, 6:45 AM IST

korona-jagruta

ನೆಲಮಂಗಲ: ನಗರದಲ್ಲಿ ಕೋವಿಡ್‌ 19 ಪಾಸಿಟಿವ್‌ ಸಂಖ್ಯೆ ಹೆಚ್ಚಾಗುವ ಜತೆಗೆ ವ್ಯಕ್ತಿಯೊಬ್ಬರ ಸಾವಿನ ಹಿನ್ನಲೆಯಲ್ಲಿ ಸುಭಾಷ್‌ ನಗರ ವಾರ್ಡ್‌ 15 ಹಾಗೂ 10 ಅನ್ನು ಸೀಲ್‌ಡೌನ್‌ ಮಾಡಲಾಗಿದೆ. ಆದರೆ ಜನರು ಬಡವಾಣೆ ರಾಜಮಾರ್ಗ  ಬಿಟ್ಟು ಗಲ್ಲಿಯ ರಸ್ತೆಗಳಲ್ಲಿ ಸಂಚರಿಸುತಿರುವುದು ಕಂಡು ಬಂದಿದೆ. ಸ್ಪಂದಿಸದ ಜನರು: ತಾಲೂಕಿನಲ್ಲಿ 15ಕ್ಕೂ ಹೆಚ್ಚು ಪಾಸಿಟಿವ್‌ ಕೇಸ್‌ ದಾಖಲಾಗಿದ್ದರೂ ಜನರು ಜಾಗೃತ ರಾಗುತ್ತಿಲ್ಲ.

ಮುಖ್ಯರಸ್ತೆಗಳಿಗೆ ಅಧಿಕಾರಿಗಳ  ತಂಡ ಸೀಲ್‌ ಮಾಡಿದ್ದು, ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಇದನ್ನರಿತ ಜನರು ಮಾತ್ರ ಗಲ್ಲಿಗಲ್ಲಿಯ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾಮಾಜಿಕ ಅಂತರ ಮರೆತಿದ್ದಾರೆ. ಅಧಿಕಾರಿಗಳ ತೆಗೆದುಕೊಂಡಿರುವ  ನಿರ್ಧಾರಗಳಿಗೆ ಜನರು ಸ್ಪಂದಿಸುತ್ತಿಲ್ಲ ಎನ್ನಲಾಗಿದೆ.

ಜವಾಬ್ದಾರಿ ಮರೆತ ಜನಪ್ರತಿನಿಧಿಗಳು: ತಾಲೂಕಿ ನಲ್ಲಿ ಕೋವಿಡ್‌ 19 ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿ ಸಲು ಸಮಸ್ಯೆ ಬಗೆಹರಿಸಲು ಕೆಲವು ಜನಪ್ರತಿನಿಧಿಗಳು ಮುಂದಾಗುತಿಲ್ಲ,  ಕೆಲವರು ಮನೆಖಾಲಿ ಮಾಡಿದರೆ ಕೆಲವರು ನಮಗೆ ಈ ಜನರು ಸಂಬಂಧವೇ ಇಲ್ಲದಂತಿದ್ದಾರೆ. ನಗರದಲ್ಲಿ ಈಗಾಗಲೇ ತಿರುಮಲಾಪುರ,ನಗರದ ವಾರ್ಡ್‌ ನಂ.15 ಮತ್ತು 10 ಸೀಲ್‌ಡೌನ್‌ ಮಾಡಲಾ ಗಿದೆ. ಸೀಲ್‌ಡೌನ್‌ ಮಾಡಲಾದ  ಪ್ರದೇಶದಲ್ಲಿ ಕೋವಿಡ್‌ 19 ಆತಂಕದಲ್ಲಿ ವಾರ್ಡ್‌ ಕಡೆ ಮುಖ ಮಾಡಿಲ್ಲ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ ತೀರ್ಮಾನ: ಜೂ.25ರಂದು ಮಧ್ಯಾಹ್ನ 12ಕ್ಕೆ ತಹಶೀಲ್ದಾರ್‌ ತಾಲೂಕಿನ ಸಂಘ ಸಂಸ್ಥೆಗಳು, ವ್ಯಾಪಾರಿಗಳು,  ಅಧಿಕಾರಿಗಳನ್ನು ಲಾಕ್‌ ಡೌನ್‌ ಮಾಡಲು ಸಭೆ ಕರೆಯಲಾಗಿದ್ದು, ನಗರದ ಲಾಕ್‌ಡೌನ್‌ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.