ನಿಧನರಾದ ನೌಕರರ ಹೆಸರಲ್ಲಿ ಸಸಿ ನೆಡುವ ಕಾರ್ಯ
Team Udayavani, May 23, 2021, 5:29 PM IST
ದೇವನಹಳ್ಳಿ: ಕರ್ತವ್ಯ ನಿರ್ವಹಿಸುವಾಗಕೊರೊನಾ ಸೋಂಕು ತಗುಲಿ ನಿಧನರಾದಸರ್ಕಾರಿ ನೌಕರರುಗಳ ಸ್ಮರಣಾರ್ಥಕವಾಗಿತಾ. ಕಚೇರಿ ಮುಂಭಾಗದಲ್ಲಿ ಸುಮಾರು350 ಸಸಿಗಳನ್ನು ನೆಡುವ ಕಾರ್ಯಕ್ಕೆ ಎಸಿಪಿಶ್ರೀನಿವಾಸ್ ಮತ್ತು ತಹಶೀಲ್ದಾರ್ ಅನಿಲ್ಕುಮಾರ್ಅರೋಲಿಕರ್ಚಾಲನೆ ನೀಡಿದರು.
ತಹಶೀಲ್ದಾರ್ ಮಾತನಾಡಿ, ಸಸಿಗಳನ್ನುನೆಡುವುದು ಒಂದು ಧಾರ್ಮಿಕ ಕಾರ್ಯವಾಗಬೇಕು. ಅವುಗಳನ್ನು ಪೋಷಿಸಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು.
ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಪ್ರಾಣಗಳನ್ನುಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಆದೇಶಗಳನ್ನು ಪಾಲನೆ ಮಾಡಿಕೊಂಡು ತಮ್ಮಪ್ರಾಣವನ್ನೇ ಮುಡುಪಾಗಿಟ್ಟ ವಿವಿಧಇಲಾಖೆಯ ಸರಕಾರಿ ನೌಕರರ ಸ್ಮರಣಾರ್ಥಕವನ್ನು ಸ್ಮರಿಸುವ ಸಲುವಾಗಿ ಪರಿಸರಕ್ಕೆಕೊಡುಗೆಯಾಗಿ ಸಸಿ ನೆಡುವ ಕಾರ್ಯವನ್ನುಮಾಡಲಾಗಿದೆ ಎಂದರು.ಎಸಿಪಿ ಶ್ರೀನಿವಾಸ್ದೇವನಹಳ್ಳಿ ವಾರಿಯರ್ಗಳ ತಂಡ,ಕಂದಾಯ ಇಲಾಖೆ ಸಿಬ್ಬಂದಿ ಸಂತೋಷ್,ಪಿಎಸ್ಐ ನಾಗರಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
ನೆಲಮಂಗಲ: ಸಾಹಿತ್ಯ ಸಮ್ಮೇಳನ- ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡಲಿ
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!