ವೀಕೆಂಡ್‌ ಪಾರ್ಟಿಗೆ ಪೊಲೀಸರ ಬ್ರೇಕ್‌


Team Udayavani, Apr 11, 2021, 2:17 PM IST

ವೀಕೆಂಡ್‌ ಪಾರ್ಟಿಗೆ ಪೊಲೀಸರ ಬ್ರೇಕ್‌

ನೆಲಮಂಗಲ: ತಾಲೂಕಿನ ಮರಸರಹಳ್ಳಿಯಲ್ಲಿ ಹೊರ ರಾಜ್ಯದ ಯುವಕ ಯುವತಿಯರ ನಡೆಸುತ್ತಿದ್ದ ವೀಕೆಂಡ್‌ ಪಾರ್ಟಿಗೆ ಪೊಲೀಸರು ದಾಳಿ ನಡೆಸಿ ಗಾಂಜಾ ಹಾಗೂ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ ನೈಟ್‌ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮಪಂಚಾಯ್ತಿಯ ಮರಸರಹಳ್ಳಿಯಲ್ಲಿ ನಿವೃತ್ತ ಡೀಸಿ ತೋಟದಲ್ಲಿ ಕೇರಳ, ತಮಿಳುನಾಡು ಹಾಗೂಬೆಂಗಳೂರು ಸುತ್ತಮುತ್ತಲಿನ 70ಕ್ಕೂ ಹೆಚ್ಚುಯುವಕ ಯುವತಿಯರು 1 ಸಾವಿರ ರೂ.ನಿಂದ 10 ಸಾವಿರ ರೂ.ವರೆಗೂ ಹಣ ನೀಡಿ ಪಾರ್ಟಿಯಲ್ಲಿ ಭಾಗವಹಿಸಿದ್ದರು.

ದಿಢೀರ್‌ ದಾಳಿ: ಶನಿವಾರ ಮಧ್ಯಾಹ್ನದಿಂದ ಬೆಂಗಳೂರು, ಹೊರರಾಜ್ಯಗಳಿಂದ ಆಗಮಿಸಿರುವ ಯುವಕ ಯುವತಿಯರು ಸಂಜೆ ವೇಳೆಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಖಚಿತ ಮಾಹಿತಿಮೇರೆಗೆ ಡಿವೈಎಸ್‌ಪಿ ಜಗದೀಶ್‌ ಹಾಗೂ ವೃತ್ತನಿರೀಕ್ಷಕ ಹರೀಶ್‌ಕುಮಾರ್‌, ಸಬ್‌ಇನ್‌ಸ್ಪೆಕ್ಟರ್‌ವಸಂತ್‌, ಸುರೇಶ್‌ ನೇತೃತ್ವದಲ್ಲಿ ದಿಢೀರ್‌ ದಾಳಿಮಾಡಿಸಿದ ಪೊಲೀಸರು ಯುವಕಯುವತಿಯರನ್ನು ವಶಕ್ಕೆ ಪಡೆದು ಪಾರ್ಟಿಗೆ ತಂದಿದ್ದು ಮದ್ಯ ಹಾಗೂ ಗಾಂಜಾ ವಶಕ್ಕೆ ಪಡೆದರು.

ಐಶಾರಾಮಿ ವಾಹನಗಳು: ಪಾರ್ಟಿಗೆ ಬಂದಿದ್ದ ಯುವಕಯುವತಿಯರು ಐಶಾರಾಮಿ ಕಾರುಗಳುಹಾಗೂ ಬೈಕ್‌ಗಳಲ್ಲಿ ಆಗಮಿಸಿದ್ದರು, ಅತಿ ಹೆಚ್ಚುಕಾರು ಬೈಕ್‌ಗಳು ಕೇರಳ, ಹಾಗೂ ತಮಿಳುನಾಡಿನನೊಂದಣಿ ಹೊಂದಿದ್ದ ವಾಹನಗಳಲ್ಲಿ ಆಗಮಿಸಿದ್ದರು.

ಎಸ್ಕೇಫ್: ಪೊಲೀಸರು ದಿಢೀರ್‌ ದಾಳಿ ನಡೆಸುತ್ತಿದಂತೆ ಪಾರ್ಟಿ ಆಯೋಜನೆ ಮಾಡಿದ್ದ ವ್ಯಕ್ತಿ ನಾಪತ್ತೆ ಆಗಿದ್ದಾನೆ. ಇಂತಹ ಪಾರ್ಟಿಗಳನ್ನು ನಡೆಸಲು ಜಮೀನು ಮಾಲಿಕರು ಅನುಮತಿ ನೀಡಿದ್ದು

ಹೇಗೆ? ಕೋವಿಡ್ ಕಟ್ಟುನಿಟ್ಟಿನ ನಿಯಮದ ನಡುವೆ 70ಕ್ಕೂ ಹೆಚ್ಚು ಹೊರರಾಜ್ಯದ ಯುವಕರು ಸೇರಿದ್ದು ಹೇಗೆ? ಎಂಬ ಅನುಮಾನಗಳುವ್ಯಕ್ತವಾಗಿದ್ದು, ಪೊಲೀಸರ ಪ್ರಭಾವ ಹಾಗೂ ಒತ್ತಡಕ್ಕೆ ಹೊಳಗಾಗದೇ ಸಮಗ್ರ ತನಿಖೆ ನಡೆಯಬೇಕಾಗಿದೆ.

 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.