ಹಣ್ಣುಗಳ ಸಂಸ್ಕರಣೆ, ಮೌಲ್ಯವರ್ಧನೆ ಲಾಭದಾಯಕ


Team Udayavani, Feb 26, 2019, 7:37 AM IST

hannu.jpg

ದೊಡ್ಡಬಳ್ಳಾಪುರ: ಹಣ್ಣುಗಳ ಸೇವನೆ ಆರೋಗ್ಯಕ್ಕೆ ಅಗತ್ಯವಾಗಿದ್ದು, ಪ್ರತಿದಿನ ಲಭ್ಯತೆಗನುಗುಣವಾಗಿ ಒಬ್ಬರು 100 ಗ್ರಾಂ ಹಣ್ಣು ತಿನ್ನಬೇಕೆಂದು ಶಿಫಾರಸು ಮಾಡಲಾಗಿದೆ. ಈ ದಿಸೆಯಲ್ಲಿ ಆಯಾ ಋತುಗಳಲ್ಲಿ ಸಿಗುವ ಹಣ್ಣುಗಳನ್ನು ಸಂಸ್ಕರಿಸಿ, ಮೌಲ್ಯವಸಿದರೆ ಹಣ್ಣಿನ ರುಚಿ ಮತ್ತು ಪರಿಮಳ ಎಲ್ಲ ಕಾಲಗಳಲ್ಲೂ ಲಭ್ಯವಾಗುವಂತೆ ಮಾಡಬಹುದು ಎಂದು ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಹಾಯಕಿ ಬಿ.ವಿ.ಮಂಜುಳಾ ತಿಳಿಸಿದರು.

ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನತೆಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ ಯೋಜನೆಯಡಿ ಸ್ಥಾಪನೆಯಾಗಿರುವ ಮಹಾವೃಕ್ಷ ಹಲಸು ಬೆಳೆಗಾರರ ಸಂಘದ ಸದಸ್ಯರಿಗೆ ನ ಡೆದ ಹಲಸಿನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಆರು ದಿನಗಳ ವೃತ್ತಿಪರ ತರಬೇತಿ ಸಮಾರೋಪದಲ್ಲಿ ಮಾತನಾಡಿದರು.

ಹ ಣ್ಣು ಗಳು ಬೇಗ ಹಾಳಾಗುವ ಸಾಧ್ಯತೆ ಇರುವುದರಿಂದ ಇವನ್ನು ತಾಜಾ ರೂಪದಲ್ಲಿ ಬಹಳ ಕಾಲ ಸಂಗ್ರಹಿಸುವುದು ಕಷ್ಟ ಸಾಧ್ಯ. ಪೋಷಕಾಂಶಗಳಾದ ಖನಿಜಗಳು, ಜೀವಸತ್ವಗಳು ಮತ್ತು ನಾರಿನಂಶ ಅತಿ ಹೆಚ್ಚಾಗಿ ಹೊಂದಿರುವ ಹಣ್ಣುಗಳು ಆಯಾ ಋತುಗಳಲ್ಲಿ ಬಹಳ ಕಡಿಮೆ ಬೆಲೆಗೆ ಸಿಗುತ್ತವೆ. ಇವುಗಳನ್ನು ಸಂಸ್ಕರಿಸಿ, ಮೌಲ್ಯವರ್ದಿಸಿ ಸಂರಕ್ಷಿಸಿದರೆ ದಿನನಿತ್ಯದ ಆಹಾರ ಪೌಷ್ಟಿಕಗೊಳಿಸಿ, ಆ ಹಣ್ಣಿನ ರುಚಿ ಮತ್ತು ಪರಿಮಳ ಎಲ್ಲ ಕಾಲಗಳಲ್ಲೂ ಲಭ್ಯವಾಗುವಂತೆ ಮಾಡಬಹುದು. ಇದರಿಂದ ಲಾಭವನ್ನು ಹೆಚ್ಚಾಗಿ ಪಡೆಯಬಹುದು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಕೆವಿಕೆ ಪ್ರಾಧ್ಯಾಪಕರಾ ದ ಡಾ. ಕಲ್ಪನಾ ಮಾ ತ ನಾಡಿ, ಮೌಲ್ಯವರ್ಧಿತ ಆಹಾರ ಪದಾರ್ಥಗಳನ್ನು ತಯಾರಿಸುವುದರಿಂದ ಉತ್ತಮ ಬೆಲೆ ಮತ್ತು ಉದ್ಯೋಗವಕಾಶಗಳು ದೊರೆಯಲಿದ್ದು, ಈ ದಿಸೆಯಲ್ಲಿ ಹಲಸನ್ನು ಮೌಲ್ಯವ ರ್ದಿತ ಪದಾರ್ಥವಾಗಿ ಬಳಸುವ ಮೂಲಕ ಲಾಭ ಪಡೆಯಬಹುದಾಗಿದೆ ಎಂದೂ ಕರೆಯುತ್ತಾರೆ.

ಇದು ಋತುಕಾಲದಲ್ಲಿ ಎಲ್ಲಾ ವರ್ಗದ ಜನರಿಗೆ ಕಡಿಮೆ ಬೆಲೆಗೆ ಹೇರಳವಾಗಿ ದೊರೆಯುತ್ತದೆ. ಈ ಹಣ್ಣಿನಲ್ಲಿರುವ ಮೂರು ಅಂಗಗಳಾದ ತೊಳೆ, ಬೀಜ ಮತ್ತು ಸಿಪ್ಪೆಯನ್ನು ಸಂಸ್ಕರಿಸಿ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಿದರೆ ಹೆಚ್ಚು ಲಾಭವನ್ನು ಪಡೆಯಬಹುದು ಎಂದು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ಪ್ಯಾಕಿಂಗ್‌, ಲೇಬಲ್ಲಿಂಗ್‌ ವಿಧಾನ ಹಾಗೂ ಹಲಸಿನ ಹಣ್ಣಿನ ಮೌಲ್ಯವ ರ್ದಿತ ಉತ್ಪನ್ನಗಳಾದ ಹಲಸಿನ ಉಪ್ಪಿನಕಾಯಿ, ಚಿಪ್ಸ್‌, ಹಪ್ಪಳ, ಕಟ್ಲೆàಟ್‌, ಹಲಸಿನ ಹಣ್ಣಿನ ಬಜ್ಜಿ, ಪಕೋಡಾ, ಹಲ್ವ, ಜಾಮ್‌, ಹಲಸಿನ ಬೀಜದ ಪಕೋಡಾ ಇನ್ನೂ ಮುಂತಾದ ಪದಾರ್ಥಗಳ ತಯಾರಿಕೆ ವಿಧಾನವನ್ನು ಪದ್ಧತಿ ಪ್ರಾತ್ಯಕ್ಷಿಕೆಯ ಮೂಲಕ ತೋರಿಸಲಾಯಿತು. ಸಮಾರೋಪದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಇತರೆ ವಿಜ್ಞಾನಿಗಳು ಹಾಗೂ ಮಹಾವೃಕ್ಷ ಹಲಸು ಬೆಳೆಗಾರರ ಸಂಘದ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.