ಕನ್ನಡಿಗರ ಮೇಲೆ ದೌರ್ಜನ್ಯಗೆ ಖಂಡನೆ: ಪ್ರತಿಭಟನೆ


Team Udayavani, Jan 1, 2020, 5:40 PM IST

br-tdy-1

ದೊಡ್ಡಬಳ್ಳಾಪುರ: ಕರ್ನಾಟಕದ ನಾಡ ಧ್ವಜವನ್ನುಸುಟ್ಟು ಕನ್ನಡಿಗರಹಾಗೂ ಮರಾಠಿಗರ ಕೋಮುಸೌಹಾರ್ದವನ್ನು ಕದಡಿಗಡಿಯಲ್ಲಿ ಉದಿಗ್ನಪರಿಸ್ಥಿತಿಯನ್ನು ಉಂಟುಮಾಡುತ್ತಿರುವ ಶಿವಸೇನೆ ಹಾಗೂ ಎಂಇಎಸ್ ಧೋರಣೆಖಂಡಿಸಿ, ಕರ್ನಾಟಕರಕ್ಷಣಾ ವೇದಿಕೆ ಪ್ರವೀಣ್‌ಶೆಟ್ಟಿ ಬಣದ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಸಹನೆಪರೀಕ್ಷಿಸುತ್ತಿದ್ದಾರೆ: ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯಕಾರ್ಯದರ್ಶಿ ರಾಜ ಘಟ್ಟರವಿ,ಕನ್ನಡಿಗರು ಶಾಂತಿಪ್ರಿಯರು, ಸಹಿಷ್ಣುಗಳುಆದರೆ ಗಡಿ ಭಾಗಗಳಲ್ಲಿರುವ ರಾಜ್ಯಗಳು ವಿನಾಕಾರಣಸದಾ ಒಂದಿಲ್ಲೊಂದುವಿಚಾರವನ್ನು ಕೆದಕಿ ಕನ್ನಡಿಗರಮೇಲೆ ಆಕ್ರಮಣ ಮಾಡುತ್ತಾನಮ್ಮ ಸಹನೆಯನ್ನುಕೆಣಕುತ್ತಿರುತ್ತಾರೆ. ಇತ್ತೀಚೆಗಷ್ಟೆ ಮಹಾರಾಷ್ಟ್ರದಲ್ಲಿನಮ್ಮನಾಡ ದ್ವಜವನ್ನು ಸುಟ್ಟುಕನ್ನಡಿಗರ ಪ್ರತಿನಿಧಿಯಾದ ಮುಖ್ಯಮಂತ್ರಗಳ ಪ್ರತಿಕೃತಿದಹಿಸಲ್ಲದೆ ಗಡಿಭಾಗಗಳ್ಳಿ ಕನ್ನಡ ಚಲನಚಿತ್ರದ ಪ್ರದರ್ಶನಕೂಡ ನಿಲ್ಲಿಸಿ ನಾಮಫಲಕಗಳಿಗೆ ಮಸಿಬಳಿದು ಕನ್ನಡಿಗರಸ್ವಾಭಿಮಾನವನ್ನುಕೆಣಕ್ಕಿದ್ದಾರೆ.

ನಿಷೇಧಿಸಿ: ಕಾಂಗ್ರೆಸ್‌ ಪಕ್ಷಕೇಂದ್ರದಹೆ„ ಕಮಾಂಡ್‌ಮೇಲೆ ಒತ್ತಡ ಏರಿ ಶಿವಸೇನೆನೀಡಿರುವ ಬೆಂಬಲವನ್ನುಹಿಂಪಡೆದು ಕಿಡಿಗೇಡಿಗಳಿಗೆ ತಕ್ಕಶಿಕ್ಷೆನೀಡಬೇಕಿದೆ. ದೇಶದ ಒಕ್ಕೂಟ ವ್ಯವಸ್ಥೆಗೆಯ ಮೂಲ ಉದ್ದೇಶಗಳನ್ನುಬುಡಮೇಲು ಮಾಡುತ್ತಿರುವವ ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆಗಳನ್ನುಕೇಂದ್ರಸರ್ಕಾರ ನಿಷೇಧಿಸ ಬೇಕೆಂದು ಒತ್ತಾಯಿಸಿದರು.

ಪದೇಪದೇ: ತಾಲೂಕು ಅಧ್ಯಕ್ಷ ಹಮಾಮ್‌ ವೆಂಕಟೇಶ್‌ ಮಾತನಾಡಿ, ಕನ್ನಡಿಗರ ಭಾವನೆಗಳ ಮೇಲೆಪದೇಪದೇ ಅನ್ಯರಾಜ್ಯದವರ ಕಿಟಲೇ ಹೆಚ್ಚಾಗುತ್ತಿದೆ,ಕೇರಳರಾಜ್ಯದ ಭೇಟಿಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿಯಡಿಯೂರಪ್ಪರ ಮೇಲೆಹಲ್ಲೆಗೆ ಮುಂದಾಗಿದ್ದ ಘಟನೆ ಸಂಭವಿಸಿದ್ದು, ಒಂದು ರಾಜ್ಯದ ಮುಖ್ಯಮಂತ್ರಿಗೆ ಸೂಕ್ತಭದ್ರತೆ ಕಲ್ಪಿಸಲಾಗದ ಕೇರಳ ಸರ್ಕಾರದ ಮುಖ್ಯಮಂತ್ರಿವೈಯಕ್ತಿಕಹೊಣೆಹೊತ್ತು ರಾಜೀನಾಮೆನೀಡಬೇಕಿದೆ.

ಪರಿಣಾಮ ಎದುರಿಸಬೇಕಾಗುತ್ತದೆ: ಇನ್ನು ತಮಿಳುನಾಡಿನಲ್ಲಿ ಕನ್ನಡ ಭಾವುಟ ವಾಹನದ ಮೇಲೆ ಕಟ್ಟಿದ್ದಕ್ಕೆವಾಹನ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಸಹ ಖಂಡನೀಯ,ಶಾಂತಿ ಮಂತ್ರ ಜಪಿಸುತ್ತೇವೆ ಎಂಬಕಾರಣಕ್ಕೆ ನಾವುಗಳು ಕೈಲಾಗದವರಲ್ಲ. ಮತ್ತೆಇಂತಹಘಟನೆಗಳು ಅನ್ಯರಾಜ್ಯಗಳಲ್ಲಿಕಂಡುಬಂದಲ್ಲಿಪ ರಿಣಾಮ ಎದುರಿಸಬೇಕಾಗುವುದೆಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕರವೇಪ್ರವೀಣ್‌ಶೆಟ್ಟಿ ಬಣದ ಜಿಲ್ಲಾಧ್ಯಕ್ಷರು ರಮೇಶ್‌ವಿರಾಜ್‌,ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಸ್‌ಎಲ್‌ಎನ್‌ ವೇಣು,ಕಾರ್ಯದರ್ಶಿ ಜೋಗಹಳ್ಳಿ ಅಮ್ಮ,ತಾಲೂಕುಗೌರವಾಧ್ಯಕ್ಷಪು. ಮಹೇಶ್‌ ,ಕಾನೂನುಸಲಹೆಗಾರ ಆನಂದ್ , ಖಜಾಂಚಿಆನಂದ್‌ ,ಸಂಚಾಲ ಕಮಂಜುನಾಥ್‌, ನಗರಾಧ್ಯಕ್ಷರುಶ್ರೀನಗರ ಬಷೀರ್‌, ನಗರಪ್ರಧಾನಕಾರ್ಯದರ್ಶಿ ಸುಬ್ರಮಣಿ, ಕಾರ್ಯಕರ್ತರಾದಮುರಳಿ, ರವಿ, ಕೋಡಹಳ್ಳಿ ಬಾಬು, ದಯಾನಂದ್‌ ,ಕರಾಟೆಮಂಜು, ರಾಘವೇಂದ್ರ, ಘಾಟಿ ತಿಮ್ಮರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.