ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ


Team Udayavani, Jan 1, 2023, 12:13 PM IST

tdy-5

ದೇವನಹಳ್ಳಿ: ಕನಿಷ್ಠ ಬೆಂಬಲ ಯೋಜನೆಯಡಿ ಖರೀ ದಿಸುವ ರಾಗಿ ಸಾಗಾಣಿಕೆಗೆ ಟೆಂಡರ್‌ ಪ್ರಕ್ರಿಯೆಗಳನ್ನು ತ್ವರಿತವಾಗಿ ಕ್ರಮವಹಿಸಿ, ರೈತರು ಖರೀದಿ ಕೇಂದ್ರಗಳಿಗೆ ರಾಗಿ ತೆಗೆದುಕೊಂಡು ಬರಬಹುದಾದ ದಿನಾಂಕಗಳ ಕುರಿತು ನಿಖರ ಮಾಹಿತಿಯನ್ನು ನೋಂದಣಿ ಕೇಂದ್ರಗಳಲ್ಲಿ ನೀಡಬೇಕು. ಮಾರ್ಗದರ್ಶಕರು ರೈತರೊಂದಿಗೆ ಅವರಿಗೆ ಅನುಕೂಲಕರವಾಗಿ ಕರ್ತವ್ಯ ನಿರ್ವಹಿಸಿ, ರೈತ ಸ್ನೇಹಿಯಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.

ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಸುವ ಕಾರ್ಯಪಡೆ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರದಲ್ಲಿ ರಾಗಿ ಸಂಗ್ರಹಣೆಯನ್ನು ಎಪಿಎಂಸಿ ಬದಲಿಗೆ ಗುಂಡಮಗೆರೆ ಕ್ರಾಸ್‌ ಬಳಿಯ ರಾಜ್ಯ ಉಗ್ರಾಣ ನಿಗಮದಲ್ಲಿ ಕೈಗೊಳ್ಳುವುದರಿಂದ ರೈತರಿಗೆ ಗೊಂದಲ ಮತ್ತು ತೊಂದರೆ ಆಗದಂತೆ ಕ್ರಮವಹಿಸಲು, ತ್ವರಿತವಾಗಿ ಸಾಗಾಣಿಕೆ ಟೆಂಡರ್‌ ಕೈಗೊಳ್ಳಬೇಕು. ಕಾರ್ಮಿಕರ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತೊಂದರೆಯಾಗದಂತೆ ಕ್ರಮ ವಹಿಸಿ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಜಿ.ಗಿರಿಜಾದೇವಿ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 24,891 ರೈತರು 357024.00 ಕ್ವಿಂಟಲ್‌ ರಾಗಿ ಖರೀದಿಗೆ ನೋಂದಣಿ ಮಾಡಿಕೊಂಡಿದ್ದು, ಕಳೆದ ಸಾಲಿಗಿಂತ ಹೆಚ್ಚು ರಾಗಿ ಖರೀದಿ ನಿರೀಕ್ಷಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಸಂಗ್ರಹಣಾ ಕೇಂದ್ರವನ್ನು ಎಪಿಎಂಸಿಯಿಂದ ಗುಂಡಮಗೆರೆ ಕ್ರಾಸ್‌ಗೆ ಬದಲಾಯಿಸಿರುವುದರಿಂದ ರೈತರಿಗೆ ರಾಗಿ ಸಾಗಾಟಕ್ಕೆ ತೊಂದರೆಯಾಗದಂತೆ ವಹಿಸಬೇಕಾದ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

ಗುಣಮಟ್ಟ ಪರಿಶೀಲನೆ: ಬೆಂಗಳೂರು ದಕ್ಷಿಣ ವಿಭಾಗದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ರಾಘವೇಂದ್ರ ಮಾತನಾಡಿ, ರೈತರು ಖರೀದಿ ಕೇಂದ್ರಗಳಿಗೆ ರಾಗಿಯನ್ನು ತಂದು ಸುರಿದ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ಬಳಿಕ ಕೆಎಫ್ಸಿಎಸ್‌ಸಿ ಉಚಿತವಾಗಿ ನೀಡಲಾಗುವ ಗೋಣಿಚೀಲದಲ್ಲಿ ತುಂಬಿಕೊಳ್ಳಲಾಗುವುದು. ಖರೀದಿ ಕೇಂದ್ರಗಳಿಗೆ ರಾಗಿ ತರುವ ದಿನಾಂಕಗಳನ್ನು ನೋಂದಣಿ ಮತ್ತು ಖರೀದಿ ಕೇಂದ್ರಗಳಲ್ಲಿಯೇ ಪ್ರಕಟಿಸಲಾಗುವುದು ಎಂದರು.

ರಾಗಿ ಖರೀದಿ ಮತ್ತು ರಾಗಿ ಸಂಗ್ರಹಣಾ ಸ್ಥಳಗಳು : ದೇವನಹಳ್ಳಿ-ರಾಜ್ಯ ಉಗ್ರಾಣ ನಿಗಮ-2, ದೊಡ್ಡಬಳ್ಳಾಪುರ- ರಾಜ್ಯ ಉಗ್ರಾಣ ನಿಗಮ ಗುಂಡಮಗೆರೆ ಕ್ರಾಸ್‌ ಹಾಗೂ ಸಾಸಲು, ಹೊಸಕೋಟೆ- ಎಂ.ಡಿ.ಎಂ ಸೆಂಟರ್‌(ರಾಗಿ ಸಂಗ್ರಹಣೆ- ಕೊರಲೂರು ರಾಜ್ಯ ಉಗ್ರಾಣ ನಿಗಮ), ನೆಲಮಂಗಲ-ಕುಣಿಗಲ್‌ ಕ್ರಾಸ್‌ ಸಮೀಪದ ಕೆಂಪಲಿಂಗನಹಳ್ಳಿ ಕ್ರಾಸ್‌(ರಾಗಿ-ಸಂಗ್ರಹಣೆ-ದೊ ಡ್ಡಬಳ್ಳಾಪುರದ ರಾಜ್ಯ ಉಗ್ರಾಣ ನಿಗಮ). ಸಂಪರ್ಕಿಸಬೇಕಾದ ಅಧಿಕಾರಿಗಳು: ದೇವನಹಳ್ಳಿ- ಅಚ್ಯುತಾ ಎ(9900136687), ಸುನೀಲ್‌ಕುಮಾರ್‌ (8277934022), ದೊಡ್ಡಬಳ್ಳಾಪುರ- ಮಹೇಶ್‌ ಸಾಸಲು (ದೊಡ್ಡ ಬಳ್ಳಾಪುರ)- ಮುನಿರಾಜು (6366021925), ನವೀನ್‌ (8277929969), ಹೊಸಕೋಟೆ- ಕೆ ಕೆ ವರದ ರಾಜು(9071487237), ಕೆ.ಬಿ.ನಾಗಭೂಷಣ್‌(8277934038), ನೆಲ ಮಂ ಗಲ-ವೈ. ಎಸ್‌.ನಾರಾಯಣಮೂರ್ತಿ (9482991630), ಈ ಯಲ್ಲಪ್ಪ (8277934016). ಸಂಪರ್ಕಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.