ವಿದೇಶದಿಂದ ಬಂದ 681 ಮಂದಿಗೆ ಕ್ವಾರಂಟೈನ್‌


Team Udayavani, May 25, 2020, 7:44 AM IST

videsha-281

ದೇವನಹಳ್ಳಿ: ಕೋವಿಡ್‌ 19 ಲಾಕ್‌ಡೌನ್‌ ಪರಿ ಸ್ಥಿತಿಯಲ್ಲಿ ವಿವಿಧ ದೇಶಗಳಿಂದ ಒಟ್ಟು 681 ಪ್ರಯಾಣಿಕರು ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನು ವಾರ ಬಂದಿಳಿದಿದ್ದಾರೆ. ಸಿಂಗಾಪೂರ್‌ನಿಂದ 180   ಮಂದಿ, ಮೆಲ್ಬೋರ್ನ್ ನಿಂದ 207, ದುಬೈ 180, ಟೊರೆಂಟೋದಿಂದ 146 ಪ್ರಯಾಣಿಕರು ಬಂದಿದ್ದಾರೆ. ಸಿಂಗಾಪೂರ್‌ನಿಂದ 14ನೇ ಏರ್‌ ಇಂಡಿಯಾ ವಿಮಾನದಲ್ಲಿ 180 ಅನಿವಾಸಿ ಭಾರತೀಯರು ಆಗಮಿಸಿದ್ದು ಅದರಲ್ಲಿ 03 ಮಕ್ಕಳು, 101  ಪುರುಷರು, 71 ಮಹಿಳೆ ಯರು ಇದ್ದಾರೆ.

15ನೇ ಏರ್‌ ಇಂಡಿಯಾ ವಿಮಾನದಲ್ಲಿ ಆಸ್ಟ್ರೇಲಿ ಯಾದ ಮೆಲ್ಬೋರ್ನ್ ನಿಂದ 207 ಪ್ರಯಾಣಿಕರು ಆಗಮಿ ಸಿದ್ದು ಅದರಲ್ಲಿ ಒಂದು ಮಗು, 99 ಪುರುಷ, 107 ಮಹಿಳೆ ಯರು ಇದ್ದಾರೆ. 16ನೇ  ಏರ್‌ ಇಂಡಿಯಾ ವಿಮಾನದಲ್ಲಿ ಟೊರೆಂ ಟೋದಿಂದ 146 ಪ್ರಯಾಣಿಕರು ಬಂದಿದ್ದು ಅದ ರಲ್ಲಿ 11 ಮಕ್ಕಳು ಸೇರಿ 84 ಪುರುಷರು, 62 ಮಹಿಳೆಯರು ಇದ್ದಾರೆ. 17ನೇ ಏರ್‌ ಇಂಡಿಯಾ ವಿಮಾನದಲ್ಲಿ ದುಬೈನಿಂದ 180 ಪ್ರಯಾಣಿಕರು  ಆಗಮಿ ಸಿದ್ದು ಅದರಲ್ಲಿ 3 ಮಕ್ಕಳು ಸೇರಿ 101 ಪುರುಷ, 76 ಮಹಿಳೆ ಯರು ಇದ್ದಾರೆ.

ದುಬೈನಿಂದ ಬಂದ ಏರ್‌ ಇಂಡಿಯಾ ವಿಮಾನ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗ ಳೂರು ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿತು. ತಜ್ಞ ವೈದ್ಯರು ಹಾಗೂ ಸಿಬ್ಬಂದಿ ವರ್ಗ 681 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು ಯಾವುದೇ ಪ್ರಯಾಣಿಕರಲ್ಲಿ ಕೋವಿಡ್‌ 19 ವೈರಸ್‌ನ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಎಲ್ಲಾ ಪ್ರಯಾಣಿಕರನ್ನು 14 ದಿನ  ಕ್ವಾರಂಟೈನ್‌ಗಾಗಿ ಹೋಟೆಲ್‌ಗ‌ಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು. ಈ ವೇಳೆ ಅಪರ ಜಿಲ್ಲಾಧಿ ಕಾರಿ ಡಾ.ಜಗದೀಶ್‌ ಕೆ. ನಾಯಕ್‌, ತಹಶೀಲ್ದಾರ್‌ ಅಜಿತ್‌ ಕುಮಾರ್‌, ಪುರಸಭಾ ಮುಖ್ಯಾಧಿಕಾರಿ  ಎ.ಎಚ್‌.ನಾಗರಾಜ್‌, ಅಧಿಕಾರಿಗಳು ಇದ್ದರು.

ಕೋವಿಡ್‌ 19 ಕರ್ಫ್ಯೂಗೆ ಸ್ತಬ್ಧ: ರಾಜ್ಯ ಸರ್ಕಾರ ಕೋವಿಡ್‌ 19 ತಡೆಗಟ್ಟುವ ನಿಟ್ಟಿ ನಲ್ಲಿ ರಾಜ್ಯಾದ್ಯಂತ ಕೋವಿಡ್‌ 19 ಕರ್ಫ್ಯೂ ಜಾರಿಗೊಳಿ ಸಿದ್ದು ಭಾನುವಾರ ತಾಲೂಕು ಸ್ತಬ್ಧವಾಗಿತ್ತು. ಎಂದಿನಂತೆ ಹಾಲು, ತರಕಾರಿ, ಮೆಡಿಕಲ್‌ ಸ್ಟೋರ್, ದಿನಸಿ  ಅಂಗಡಿ, ಆಸ್ಪತ್ರೆ ತೆರೆದಿ ದ್ದವು. ಹೋಟೆಲ್‌ಗ‌ಳಲ್ಲಿ ಪಾರ್ಸಲ್‌ ಗಳಿಗೆ ಅವಕಾಶ ಕಲ್ಪಿಸ ಲಾಗಿತ್ತು. ಜಿಲ್ಲಾಡಳಿತ ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 11 ಗಂಟೆವರೆಗೆ ಮಾಂಸದ ಮಾರಾಟಕ್ಕೆ ಅವ ಕಾಶ ನೀಡಿತ್ತು.

ಬೆಳಗ್ಗೆ ಕೆಲ ವಾಹನಗಳು  ಸಂಚರಿಸುತ್ತಿದ್ದವು. ನಂತರ 11 ಗಂಟೆ ವೇಳೆ ವಾಹನ ಸಂಚಾರ ಸ್ಥಗಿತವಾಗಿತ್ತು. ಪೊಲೀಸರು ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದರು. ತಾಲೂಕಿನ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿತ್ತು. ಬಿಎಂಟಿಸಿ, ಕೆಎಸ್‌ಆರ್‌ಟಿಸಿ  ಬಸ್‌ ಸ್ಥಗಿತವಾ ಗಿತ್ತು. ಪೋಲಿಸರು ವಾಹನದ ಮೂಲಕ ಬರುವ ಜನರಿಗೆ ಮಾಸ್ಕ್ ಧರಿಸಿ, ಪದೇ ಪದೆ ಓಡಾಡಬೇಡಿ ಎಂಬ ಸಂದೇಶ ಸಾರಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.