ಕಳಂಜಿ ಮಹಿಳೆಯರಿಂದ ಕಾಲ್ನಡಿಗೆ ಜಾಥಾ


Team Udayavani, Feb 9, 2021, 12:42 PM IST

Rally

ನೆಲಮಂಗಲ: ಸಮಾಜದಲ್ಲಿ ಮಹಿಳೆಯರು ಸದೃಢ ಜೀವನ ನಡೆಸಲು ಮೊದಲು ಆರೋಗ್ಯವಾಗಿರಬೇಕು ಎಂದು ಕ್ಯಾನ್ಸರ್‌ ಫೌಂಡೇಷನ್‌ ಮುಖ್ಯಸ್ಥೆ ಕಮಲೇಶ್ವರಿ ಸಲಹೆ ನೀಡಿದರು.

ನಗರದ ಬಸವಣ್ಣದೇವರದಲ್ಲಿ ಧಾನ್‌ ಫೌಂಡೇಷನ್‌ ಸಂಸ್ಥೆ ಆರೋಗ್ಯ ಮತ್ತು ಪೌಷ್ಟಿಕಾಂಶ ಭದ್ರತೆ ಉದ್ದೇಶವನ್ನಿಟ್ಟುಕೊಂಡು ಆಯೋಜಿಸಿದ್ದ ವಾಕಥಾನ್‌-2021 ಕಾಲ್ನಡಿಗೆ ಜಾಥಾ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು.

ಒಂದು ಕುಟುಂಬದ ನಿರ್ವಹಣೆ ಸಂಪೂರ್ಣ ಜವಾಬ್ದಾರಿ ಮಹಿಳೆಯರು ವಹಿಸಿಕೊಳ್ಳಬೇಕು. ಮೊದಲ ತನ್ನ ಆರೋಗ್ಯ ಕಾಪಾಡಿಕೊಂಡು ನಂತರ ಕುಟುಂಬದ ಆರೋಗ್ಯ ಕಾಪಾಡುವ ಮೂಲಕ ಜಾಗೃತಿ ವಹಿಸಬೇಕು ಎಂದರು.

ಯೋಜನೆ ಸದ್ಭಳಕೆ ಮಾಡಿಕೊಳ್ಳಿ: ಎಸ್‌ ಬಿಐ ಬ್ಯಾಂಕ್‌ ನೆಲ ಮಂಗಲ ಶಾಖೆ ವ್ಯವಸ್ಥಾಪಕಿ ರಾಗಪ್ರಿಯಾ ಮಾತನಾಡಿ, ಪ್ರತಿಯೊಬ್ಬ ಮಹಿಳೆಯೂ ಬ್ಯಾಂಕ್‌ನಲ್ಲಿ ಖಾತೆ ತೆರೆದು ವ್ಯವಹರಿಸುವಂತಾಗಬೇಕು. ಸಂಘಗಳ ಮೂಲ ಕ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಪಡೆದ ಸಾಲವನ್ನು ದುಡಿಮೆ ಬಂಡವಾಳವನ್ನಾಗಿಸಿಕೊಂಡು ಅಭಿವೃದ್ಧಿ ಹೊಂದಬೇಕು. ಎಸ್‌ಬಿಐನಲ್ಲಿ ಹಾಗೂ ಸರ್ಕಾರದ  ಎಲ್ಲ ಯೋಜನೆ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಜಾಥಾ: ಧಾನ್‌ ಫೌಂಡೇಷನ್‌ ರಾಮನಗರ ವಲಯದ 500ಕ್ಕೂ ಹೆಚ್ಚು ಕಳಂಜಿಯಂ ಸ್ವಸಹಾಯ ಸಂಘದ

ಮಹಿಳಾ ಸದಸ್ಯರಿಂದ ನೆಲಮಂಗಲಮಧುರೈ ರಸ್ತೆಯಲ್ಲಿರುವ ಕವಾಡಿ ಮಠದಿಂದ ಆರಂಭವಾದ ಕಾಲ್ನಡಿಗೆ ಜಾಥಾ ಪೂರ್ಣ ಕುಂಭ ಕಳಶ, ಡೊಳ್ಳು ಕುಣಿತದೊಂದಿಗೆ ಹೊರಟು ನೆಲಮಂಗಲ ಬಸ್‌ ನಿಲ್ದಾಣದ ಮಾರ್ಗವಾಗಿ ತೆರಳಿ ಬಸವಣ್ಣದೇವರ ಮಠದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮ ತಲುಪಿತು.

ಇದನ್ನೂ ಓದಿ :ಮಾವು ಉತ್ತಮ ಇಳುವರಿ ನಿರೀಕ್ಷೆ

ಬಹುಮಾನ ವಿತರಣೆ: ವಾಕಥಾನ್‌ ಪ್ರಯುಕ್ತ ಆಯೋಜಿಸಿದ್ದ ರಂಗೋಲಿ, ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದ 20ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಭಾಗವಹಿಸಿದ್ದ ಎಲ್ಲಾ ಮಹಿಳಾ ಸದಸ್ಯರಿಗೂ ಸಸಿಗಳನ್ನು ವಿತರಿಸಲಾಯಿತು.

ಧಾನ್‌ ಫೌಂಡೇಷನ್‌ ರಾಮನಗರ ವಲಯ ಸಂಯೋಜಕಿ ನಾಗರತ್ನ, ಸಂಯೋಜಕಿ ನಾಗರತ್ನ, ಸಿಬ್ಬಂದಿರಾಘವೇಂದ್ರ, ಮೋಹನ್‌ಕುಮಾರ್‌, ರೇಣುಕಪ್ರಸಾದ್‌, ಗಿರೀಶ್‌, ನಯನಶ್ರೀ ದೊಡ್ಡಬಳ್ಳಾಪುರ,  ನೆಲಮಂಗಲ, ಕುದೂರು, ಮಾಗಡಿ, ರಾಮನಗರ, ಕನಕಪುರ, ಕೋಡಿಹಳ್ಳಿ ಒಕ್ಕೂಟಗಳ ನಿರ್ದೇಶಕಿಯರು, ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.