ಪುರಾತನ ಹುಣಸೆ ತೋಪು ಶೀಘ್ರ ಅಭಿವೃದ್ಧಿ


Team Udayavani, Jun 30, 2019, 3:00 AM IST

puratana

ದೇವನಹಳ್ಳಿ: ತಾಲೂಕಿನ ಚನ್ನರಾಯ ಪಟ್ಟಣ ಹೋಬಳಿಯ ನಲ್ಲೂರು ಜೀವ ವೈವಿಧ್ಯ ತಾಣ ಗಂಗಾದೇವಿ ದೇವಾಲಯದ ಆವರಣದಲ್ಲಿರುವ ಬೃಹದಾಕಾರದ ಹುಣಸೆ ಮರಗಳು ಹಾಗೂ ಅವುಗಳ ವೈಶಿಷ್ಟ್ಯವನ್ನು ಪರಿಶೀಲಿಸಲಾಯಿತು. ಅಲ್ಲದೆ ಪುರಾತನ ಕಾಲದ ಹುಣಸೆ ಮರಗಳಿಂದ ಕೂಡಿರುವ ಜೀವ ವೈವಿಧ್ಯ ತಾಣವನ್ನು ಪರಿಶೀಲನೆ ನಡೆಸಿದ ಕರ್ನಾಟಕ ರಾಜ್ಯ ಜೀವವೈವಿಧ್ಯ ತಾಣದ ಅಧ್ಯಕ್ಷ ಎಸ್‌.ಪಿ.ಶೇಷಾದ್ರಿ, ಈ ಪ್ರದೇಶದ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಶೀಘ್ರ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು.

ಜೀವ ವೈವಿಧ್ಯ ತಾಣದ ಅಭಿವೃದ್ಧಿಗೆ ಕ್ರಮ: ನಲ್ಲೂರು ಜೀವ ವೈವಿಧ್ಯ ತಾಣವು ದೇಶದಲ್ಲೇ ಪ್ರಾಚೀನ ಎಂದು ಹೆಸರಾಗಿದೆ. ಅದನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಭಾರತ ದೇಶದಲ್ಲೇ ಪ್ರಥಮ ಜೀವ ವೈವಿಧ್ಯ ತಾಣವೆಂದು ಹೆಸರಾಗಿರುವುದರಿಂದ ಬೇರೆ ದೇಶದ ಜನರು ಇದನ್ನು ವೀಕ್ಷಿಸಲು ಬರುತ್ತಾರೆ. ಅಭಿವೃದ್ಧಿ ಪಡಿಸುವುದಕ್ಕೆ ದೇವಾಲಯ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಸದಸ್ಯ ಲಕ್ಷ್ಮೀನಾರಾಯಣ್‌ ಒಂದು ಕೋಟಿ ರೂ. ಅನುದಾನ ಕೇಳಿದ್ದಾರೆ.

ಸರ್ಕಾರದಿಂದ ಶೀಘ್ರ ಮಂಜೂರು ಮಾಡಿಸಲಾಗುವುದು. ಮಂಡಳಿಯ ಮುಂಬರುವ ಸಭೆಯಲ್ಲಿ ಚರ್ಚಿಸಿ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ಸೂಕ್ತ ನಿಲುವನ್ನು ಪಡೆಯಲಾಗುವುದು. ಅಭಿವೃದ್ಧಿಗಾಗಿ ಗ್ರಾಪಂ ಮಟ್ಟದಿಂದ ತಾಲೂಕು, ಜಿಲ್ಲಾ ಪಂಚಾಯಿತಿ ಸದಸ್ಯರು ಸಹ ಕೈ ಜೋಡಿಸಲಾಗುವುದು. ಮುಂದಿನ ಪೀಳಿಗೆಗೆ ಉಳಿಸುವಂತೆ ಆಗಬೇಕು ಎಂದರು.

ಭಾರತದ ಪಾರಂಪರಿಕ ತಾಣ: ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿಯ (ಪ್ರಾಣಿ ಶಾಸ್ರ¤) ಸಹಾಯಕ ಸಂಶೋಧಕ ಪ್ರೀತಂ ಮಾತನಾಡಿ, ದೇಶದಲ್ಲಿಯೇ ಈ ಹುಣಸೆ ತೋಪು ಮೊದಲ ಪಾರಂಪರಿಕ ಜೀವ ವೈವಿಧ್ಯ ತಾಣ ಎಂದು ಘೋಷಣೆಯಾಗಿದೆ. ವಿಶ್ವದ ಯಾವ ದೇಶದಲ್ಲಿಯೂ ಇರದ ವಿಶಿಷ್ಟ ರೀತಿಯ ಪುರಾತನ ಹುಣಸೆ ಮರಗಳು ಇಲ್ಲಿವೆ.

ಚೋಳರ ಆಳ್ವಿಕೆಯ ಕಾಲದಲ್ಲಿ ಗಂಗಮ್ಮ, ಬಸವಣ್ಣ ಹಾಗೂ ಚನ್ನ ಕೇಶವ ದೇವರ ಪುರಾತನ ದೇವಾಲಯಗಳು ಹಾಗೂ ಸುಮಾರು 298 ರೀತಿಯ ಅತ್ಯಂತ ವಿಶಿಷ್ಟ ತಳೀಯ ಹುಣಸೆ ಮರಗಳು ಕಾಣ ಸಿಗುತ್ತವೆ. ಈ ಪ್ರದೇಶವನ್ನು ವಿಳಂಬವಿಲ್ಲದೆ ಸ್ಥಳೀಯ ಸಂಸ್ಥೆಗಳೊಂದಿಗೆ ಕೈ ಜೋಡಿಸಿ, ಸೂಕ್ತ ರೀತಿಯ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.

ಗಿಡಗಳನ್ನು ನಾಶಪಡಿಸದೇ ಅಭಿವೃದ್ಧಿಗೊಳಿಸಿ: ಕರ್ನಾಟಕ ರಾಜ್ಯ ಜೀವ ವೈವಿಧ್ಯ ಅಧಿಕಾರಿ ಡಾ. ಪುರುಷೋತಮ್‌ ಮಾತನಾಡಿ ಒಂದು ಕಚೇರಿ ನಿರ್ಮಾಣ ಮಾಡುವುದಕ್ಕೆ 20 ಸಾವಿರ ರೂ. ನೀಡಲಾಗುತ್ತಿದೆ. ಈ ತಾಣದಲ್ಲಿ ಹಲವು ಜೀವ ಜಂತುಗಳು ಹಾಗೂ ಅನೇಕ ಗಿಡ ಮರಗಳು ಬೆಳೆದಿರುವುದರಿಂದ ಒಂದು ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ಅಭಿವೃದ್ಧಿ ಪಡಿಸಬೇಕಾದರೆ ಮರಗಿಡಗಳನ್ನು ಹಾಳು ಮಾಡದೇ ಅಭಿವೃದ್ಧಿ ಮಾಡುವ ಉದ್ದೇಶವಾಗಿದೆ.

ಮುಂದಿನ ತಿಂಗಳಿನಲ್ಲಿ ಕೊಲ್ಕತ್ತದಿಂದ ಅಧಿಕಾರಿಗಳು ಭೇಟಿ ನೀಡುತ್ತಾರೆ. ಇದನ್ನು ಪರಿಶೀಲಿಸಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಗ್ರಾಪಂ ಹಂತದಲ್ಲಿ ಬಯೋಡೈವರ್ಸಿಟಿ ಮ್ಯಾನೇಜ್‌ಮೆಂಟ್‌ ಸಮಿತಿ ರಚಿಸಲಾಗಿದೆ ಎಂದರು. ಜಿಪಂ ಸದಸ್ಯ ಜಿ ಲಕ್ಷ್ಮೀನಾರಾಯಣ್‌, ಮರ ವಿಜ್ಞಾನ ಮತ್ತು ತಾಂತ್ರಿಕ ಸೇವಾ ಸಂಸ್ಥೆಯ ಅಧ್ಯಕ್ಷೆ ಮಮತಾ ಕೃಷ್ಣ, ಸದಸ್ಯರಾದ ಬೈರಪ್ಪ, ಚಂದ್ರು ಕೃಷ್ಣಪ್ಪ, ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.