ಒಕ್ಕಲಿಗ‌ರ ಸಮುದಾಯಕ್ಕೆ  ಸೌಲಭ್ಯ ನೀಡಲು ಆಗ್ರಹ


Team Udayavani, Jun 28, 2021, 7:44 PM IST

Requests to facilitate the community

ನೆಲಮಂಗಲ: ತಾಲೂಕಿನಲ್ಲಿ ಹೆಚ್ಚು ಮತ ಹೊಂದಿರುವ ಒಕ್ಕಲಿಗರ ಸಮುದಾಯಕ್ಕೆ ಸೌಲಭ್ಯ ನೀಡಲು ಕಡೆಗಣಿಸಿದ್ದಾರೆ ಎಂದು ಕೆಂಪೇಗೌಡ ಜಯಂತಿಯಲ್ಲಿ ಶಾಸಕರ ವಿರುದ್ಧ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಗರದ ತಾಲೂಕುಕಚೇರಿ ಆವರಣದಲ್ಲಿ ನಡೆದನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಜಾತಿಮತವಿಲ್ಲದೇ ಬೆಂಗಳೂರು ನಿರ್ಮಾಣ:ನಾಡಪ್ರಭು ಕೆಂಪೇಗೌಡ ಜಾತಿಮತಗಳಿಲ್ಲದೇ ಬೆಂಗಳೂರು ನಿರ್ಮಾಣ ಮಾಡಿದ್ದಾರೆ. ಆದರೆ, ತಾಲೂಕಿನಒಕ್ಕಲಿಗ ಸಮುದಾಯದ ಜನರು ನಗರದಲ್ಲಿ ಕುಳಿತುಕೊಳ್ಳಲು ಒಂದು ಅಡಿ ಜಾಗ ನೀಡಿಲ್ಲ. ಹಲವು ವರ್ಷದಿಂದ ಮನವಿ ಮಾಡಿದ್ದೇವೆ . ಆದರೂ, ಒಂದುಸಮುದಾಯ ಭವನ ನಿರ್ಮಾಣಕ್ಕೆ ಜಾಗ ನಿಗದಿಮಾಡಿಲ್ಲ. ಶಾಸಕರು, ಅಧಿಕಾರಿಗಳು ಪ್ರತಿವರ್ಷಕೆಂಪೇಗೌಡರ ಜಯಂತಿ ದಿನ ನೀಡುವ ಭರವಸೆಗಳುಸುಳ್ಳಾಗುತ್ತಿದ್ದು, ಈ ವರ್ಷ ಮರುಗಳಿ ಸಬಾರದುಎಂದು ಒಕ್ಕಲಿಗ ‌ ಸಮುದಾಯದ ಮುಖಂಡರುಆಕ್ರೋಶ ವ್ಯಕ್ತಪಡಿಸಿದರು.

ಪುಷ್ಪನಮನ: ತಾಲೂಕು ಆಡಳಿತದಿಂದ ನಡೆದ ನಾಡಪ್ರಭುಕೆಂಪೇಗೌಡರ ಜಯಂತಿಯನ್ನು ಶಾಸಕಡಾ.ಕೆ ಶ್ರೀನಿವಾಸಮೂರ್ತಿ, ತಹಶೀಲ್ದಾರ್‌ ಕೆ.ಮಂಜುನಾಥ್‌ ಹಾಗೂ ವಿವಿಧ ಸಮುದಾಯದಮುಖಂಡರು ಪುಷ್ಪ ನಮನ ಸಲ್ಲಿಸಿದರು.ಭವನ ನಿರ್ಮಾಣಕ್ಕೆ ಬದ್ಧ: ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ನಗರದ ಸುತ್ತಮುತ್ತಲಪ್ರದೇಶದಲ್ಲಿ ಜಾಗ ಗುರುತು ಮಾಡಿ, ಸಮುದಾಯ ಭವನ ನಿರ್ಮಾಣ ಮಾಡೋಣ ಎಂದುಹೇಳಿದಾಗ ಒಕ್ಕಲಿಗ ಸಮುದಾಯದಮುಖಂಡರು ಜಾಗ ನಿಗದಿಗೆ ಮುಂದಾಗಲಿಲ್ಲ,ನೀವೇ ಬರಲಿಲ್ಲದಿದ್ದ ಮೇಲೆ ನಾವು ಏನು ಮಾಡಲು ಸಾಧ್ಯ. ಭವನ ನಿರ್ಮಾಣಕ್ಕೆ ನಾವು ಬದ್ಧವಾಗಿದ್ದೇವೆ ಎಂದರು.

ಶೀಘ್ರದಲ್ಲಿ ಜಾಗ: ಒಕ್ಕಲಿಗ ಸಮುದಾಯ ಭವನನಿರ್ಮಾಣಕ್ಕೆ ನಗರದ ಸಮೀಪದಲ್ಲೇ 1 ಎಕರೆಗೂಹೆಚ್ಚು ಜಾಗ ನಿಗದಿ ಮಾಡಲಾಗುತ್ತದೆ. ಈಗಾಗಲೇಮುಖಂಡರು 3-4 ಜಾಗ ಗುರುತಿಸಲಾಗಿದ್ದು,ಪರಿಶೀಲನೆ ಮಾಡಿ ಜಾಗ ನಿಗದಿ ಮಾಡಲಾಗುತ್ತದೆಎಂದು ತಹಶೀಲ್ದಾರ್‌ ಮಾಹಿತಿ ನೀಡಿದರು.

ಕೆಂಗಲ್‌ ಹನುಮಂತಯ್ಯ ಪ್ರತಿಮೆ: ತಾಲೂಕುಕಚೇರಿ ಆವರಣದಲ್ಲಿ ಕೆಂಗಲ್‌ ಹನುಮಂತಯ್ಯ ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಕಂಚಿನಪ್ರತಿಮೆ ತಯಾರಿ ಹಂತದಲ್ಲಿದೆ. ಕೊರೊನಾದಿಂದವಿಳಂಬವಾಗಿದ್ದು, ಕೆಲವೇ ದಿನದಲ್ಲಿ ಪ್ರತಿಮೆ ನಿರ್ಮಾಣದ ಕಾರ್ಯ ಚುರುಕುಗೊಳ್ಳಲಿದೆ ಎಂದು ಸಮಿತಿಮುಖ್ಯಸ್ಥರು ತಿಳಿಸಿದ್ದಾರೆ.

ಇಒ ಮೋಹನ್‌ಕುಮಾರ್‌, ಎನ್‌ಪಿಎ ಮಾಜಿಅಧ್ಯಕ್ಷ ಹೇಮಂತ್‌ಕುಮಾರ್‌,ಕಸಪಾ ಅಧ್ಯಕ್ಷಕೇಶವಮೂರ್ತಿ, ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಚೆನ್ನಪ್ಪ,ಸತೀಶ್‌,ಕರವೇ ಉಪಾಧ್ಯಕ್ಷ ಉಮೇಶ್‌ ಗೌಡ,ಒಕಲಿ‌Rಗರ ಸಂಘದ ಬಾಬು, ನಾರಾಯಣಗೌಡ, ಸೈದಾಮಿಪಾಳ್ಯದ ರಮೇಶ್‌, ಮುಖಂಡರಾದ ನಾರಾಯಣಗೌಡ.ಜೆ.ಎಸ್‌, ಗೋಪಿ, ಶೇಖರ್‌, ಕೃಷ್ಣಪ್ಪ, ಪ್ರದೀಪ್‌, ರಂಗಸ್ವಾಮಿ, ಉಮೇಶ್‌, ವಿಜಯ್‌ ಹೊಸಪಾಳ್ಯ, ನರಸಿಂಹಯ್ಯ, ಕನಕರಾಜು ಹಾಜರಿದ್ದರು.

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-9

Urea shortage: ಯೂರಿಯಾ ಕೊರತೆ: ಸಾಲುಗಟಿ ನಿಂತ ರೈತರು

tdy-7

Vaccination campaign: ಜಿಲ್ಲೆಯಲ್ಲಿ ಲಸಿಕಾ ಅಭಿಯಾನ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Saxophone; ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.