ಗಂಗರ ಕಾಲದ ಶಿಲಾ ಶಾಸನ ಪತ್ತೆ


Team Udayavani, Nov 29, 2019, 2:22 PM IST

br-tdy-2

ದೇವನಹಳ್ಳಿ: ಕನ್ನಡ ನಾಡಿನ ಖ್ಯಾತ ರಾಜ ವಂಶ ಗಂಗ ಅರಸರ ಕಾಲದ್ದು ಎನ್ನಲಾದ ವೀರಗಲ್ಲು ಶಿಲಾ ಶಾಸನವು ತಾಲೂಕಿನ ವೆಂಕಟಗಿರಿ ಕೋಟೆಯ ಶ್ರೀನಿವಾಸಯ್ಯ ಅವರಿಗೆ ಸೇರಿದ ಖಾಲಿ ನಿವೇಶನದಲ್ಲಿ ಪತ್ತೆಯಾಗಿದೆ.

ವೆಂಕಟಗಿರಿಯು ಸುಮಾರು ಎಂಟರಿಂದ ಹತ್ತನೇ ಶತಮಾನದಲ್ಲಿ ನೊಳಂಬರ ಗಂಗರ ಆಡಳಿತಕ್ಕೆ ಒಳಪಟ್ಟಿತ್ತು ಎನ್ನಲಾಗಿದೆ. ಮೇಲ್ನೋಟಕ್ಕೆ ಈ ವೀರಗಲ್ಲು ಶಾಸನವು ಅಪ್ರಕಟಿತ ವಾಗಿದು, ಹಳೇಗನ್ನಡದ ಕಾಲದಾಗಿದೆ. ಇನ್ನೂ ಶಾಸನ ಓದುವರು ಸಿಗದ ಕಾರಣ, ಶಾಸನದಲ್ಲಿ ಏನು ಬರೆಯಲಾಗಿದೆ ಎಂದು ತಿಳಿದು ಬಂದಿಲ್ಲ. ವೀರಗಲಿನಲ್ಲಿ ಉಬ್ಬು ಶಿಲ್ಪದ ಮಾದರಿಯಲ್ಲಿ ಯುದ್ದ ದೃಶ್ಯವನ್ನು ಸಾಂದರ್ಭಿಕವಾಗಿ ಕೆತ್ತಲಾಗಿದೆ.

ಯುದ್ದದಲ್ಲಿ ಆನೆಯೊಂದಿಗೆ ಹೋರಾಡುತ್ತಿರುವ ವೀರ, ವೀರ ಮರಣ ಹೊಂದಿರುವ ಸ್ವರ್ಗಾರೋಹಣ ದೃಶ್ಯವಿದೆ. ಯುದ್ದ ನಿರತ ಸೈನಿಕರ ಚಿತ್ರ, ಹಾಗೂ ಕಾಗೆ, ನರಿಗಳ ಕೆತ್ತನೆಯ ಜೊತೆಗೆ ಹಳೇ ಗನ್ನಡದ ಲಿಪಿ ಕಂಡು ಬಂದಿದೆ. ಈ ವೀರಗಲ್ಲು 7.05 ಅಡಿ ಉದ್ದ, 4.05 ಅಡಿ ಅಗಲವಿದ್ದು, ಹಾಗೂ ಮುಕ್ಕಾಳು ಅಡಿ ದಪ್ಪವಿದೆ. ವೀರಗಲ್ಲುಗಳು ಶಿಲೆಯಿಂದ ನಿರ್ಮಿತವಾಗಿದೆ ಎಂದುಇತಿಹಾಸಕಾರ ಹಾಗೂ ನಿವೃತ್ತ ಶಿಕ್ಷಕ ಗುರುಸಿದ್ದಯ್ಯ ತಿಳಿಸಿದರು.

ಸ್ಥಳೀಯ ನಿವಾಸಿ ಕೆ ಶ್ರೀನಿವಾಸಯ್ಯ ಮಾತನಾಡಿ ಭೂಮಿಯಲ್ಲಿ ಇತಿಹಾಸದ ಕುರುಹು ಸಿಕ್ಕಿರುವುದು ಸಂತಸ ತಂದಿದೆ. ನಮ್ಮ ಪೂರ್ವಿಕರ ನಿವೇಶನದಲ್ಲಿ ಕಸ ಕಡ್ಡಿ ಹಾಕಲಾಗುತಿತ್ತು.ಸ್ವಚ್ಚ ಗೊಳಿಸುತ್ತಿದ್ದಾಗ ವೀರಗಲ್ಲು ಪತ್ತೆ ಆಗಿದೆ.ಮತ್ತಷ್ಟು ಕಲ್ಲುಗಳನ್ನು ಹೊರ ತೆಗೆದು ಇತಿಹಾಸಮಾಹಿತಿಯನ್ನು ಎಲ್ಲರಿಗೂ ತಿಳಿಸುವ ಕೆಲಸವಾಗಬೇಕಾಗಿದೆ .

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.