ರೌಡಿಶೀಟರ್‌ಗಳು ಮತದಾರರನ್ನು ಹೆದರಿಸಿದರೆ ಕ್ರಮ

ರೌಡಿ ಪರೇಡ್‌ನ‌ಲ್ಲಿ 85 ಜನ ಮಾತ್ರ ಭಾಗಿ

Team Udayavani, Dec 8, 2020, 1:21 PM IST

ರೌಡಿಶೀಟರ್‌ಗಳು ಮತದಾರರನ್ನು ಹೆದರಿಸಿದರೆ ಕ್ರಮ

ನೆಲಮಂಗಲ: ರೌಡಿಶೀಟರ್‌ಗಳು ಗ್ರಾಪಂ ಚುನಾವಣೆಯಲ್ಲಿ ಮತದಾರರಿಗೆಹಾಗೂ ಅಕಾಂಕ್ಷಿಗಳಿಗೆ ಹೆದರಿಸುವುದು ಕಂಡುಬಂದರೆ ತಕ್ಷಣ ಬಂಧಿಸಿ ಕಠಿಣಕಾನೂನು ಕ್ರಮಜರುಗಿಸಲಾಗುತ್ತದೆ ಎಂದು ವೃತ್ತನಿರೀಕ್ಷಕ ಎ.ವಿ.ಕುಮಾರ್‌ ಎಚ್ಚರಿಕೆ ನೀಡಿದರು.

ನಗರದ ಠಾಣೆ ಆವರಣದಲ್ಲಿ ನಡೆಸಲಾದ ನೆಲಮಂಗಲ ಉಪವಿಭಾಗದರೌಡಿಶೀಟರ್‌ಗಳ ಪರೇಡ್‌ನ‌ಲ್ಲಿ ಮಾತನಾಡಿ ಅನೇಕ ವರ್ಷಗಳಿಂದ ಬಹಳಷ್ಟು ಜನರು ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲದ ಬಗ್ಗೆ ಮಾಹಿತಿ ಇದೆ ಅದೇ ರೀತಿ ಮುಂದುವರಿದರೆ ರೌಡಿಶೀಟರ್‌ ಪಟ್ಟಿಯಿಂದ ಕೈಬಿಡಲಾಗು ವುದು. ಒಳ್ಳೆಯವರಾಗಲು ಅವಕಾಶನೀಡಿಲಾಗುತ್ತದೆ ಅದನ್ನು ದುರುಪ ಯೋಗ ಪಡಿಸಿಕೊಂಡರೆ ಯಾವುದೇ ಒತ್ತಡಗಳಿಗೆ ಒಳಗಾಗದೇ ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಎಚ್ಚರಿಕೆ: ಗ್ರಾಪಂ ಚಟುವಟಿಕೆಯಲ್ಲಿ ರೌಡಿಶೀಟರ್‌ಗಳು ಭಾಗವಹಿಸಬಾರದು, ಚುನಾವಣೆಯಲ್ಲಿ ಯಾವುದೇ ರೌಡಿಶೀಟರ್‌ಗಳು ರಾತ್ರಿಯ ವೇಳೆ ಓಡಾಡುವಂತಿಲ್ಲ, ಆಕಾಂಕ್ಷಿಗಳಿಗೆ ಧಮ್ಕಿ ಹಾಕುವುದು, ತಮಗೆ ಬೇಕಾದ ವ್ಯಕ್ತಿಗೆಮತದಾನ ಮಾಡಲು ಒತ್ತಾಯ ಮಾಡುವುದು, ನಾಮಪತ್ರಗಳನ್ನು ಹಿಂಪಡೆಯುವಂತೆ ಅಭ್ಯರ್ಥಿಗಳಿಗೆ ಹೆದರಿಸುವುದನ್ನು ಮಾಡಿದರೆ ನೇರ ಜೈಲಿಗೆ ಕಳುಹಿಸಲಾಗುವುದು. ಎಂದು ರೌಡಿ ಶೀಟರ್‌ಗಳಿಗೆ ವೃತ್ತನಿರೀಕ್ಷಕ ಹಾಗೂ ಡಿವೈಎ ಸ್‌ಪಿ ಎಚ್ಚರಿಕೆ ನೀಡಿದರು.

3ರಿಂದ 5 ಬಾಂಡ್‌ ನೀಡಿ: ಚುನಾವಣೆ ಹಿನ್ನೆಲೆ ಯಲ್ಲಿ ಕೆಲವರು 3ರಿಂದ 5 ಲಕ್ಷಬಾಂಡ್‌ಗಳನ್ನು ತಹಶೀಲ್ದಾರ್‌ ಸಮ್ಮುಖದಲ್ಲಿ ನೀಡಬೇಕು. ಇಲ್ಲದೇ ಹೋದರೆ ವಶಕ್ಕೆ ಪಡೆದುಕೊಳ್ಳಲಾಗುತ್ತದೆ. ನಿಮ್ಮ ವ್ಯಾಪ್ತಿಯನ್ನು ಬಿಟ್ಟು ಬೇರೆ ಯಾವ ಕಡೆಯು ಹೋಗಬಾರದು ಎಂದುಹೇಳಿದರು.

ಮಾಧ್ಯಮದವರಿಗೆ ನಿಯಂತ್ರಣ: ನಗರ ಠಾಣೆಯ ಆವರಣದಲ್ಲಿ ನಡೆದ ಪರೇಡ್‌ ವೇಳೆ ವೃತ್ತನಿರೀಕ್ಷಕರು ಮಾಧ್ಯಮದವರೊಂದಿಗೆ ಮಾತನಾಡಿ, ರೌಡಿಗಳಿಗೆ ಎಚ್ಚರಿಕೆ ನೀಡುವ ವೇಳೆ ವಿಡಿಯೋಮಾಡದಂತೆ, ಪೋಟೋ ತೆಗೆಯದಂತೆ ಸೂಚನೆ ನೀಡಿದರು. ಡಿವೈಎಸ್‌ಪಿ ಜಗದೀಶ್‌, ಸಬ್‌ಇನ್‌ಸ್ಪೆಕ್ಟರ್‌ ಸುರೇಶ್‌, ಮಂಜುನಾಥ್‌,ಮೋಹನ್‌ಕುಮಾರ್‌,ವಸಂತ್‌,ಚಿಕ್ಕ ನರಸಿಂಹಯ್ಯ ಮತ್ತಿತರರಿದ್ದರು.

85 ಜನ ಮಾತ್ರ ಭಾಗಿ :  ನೆಲಮಂಗಲ ಉಪವಿಭಾಗ ವ್ಯಾಪ್ತಿಯ ತ್ಯಾಮಗೊಂಡ್ಲು, ಸೋಂಪುರ, ಟೌನ್‌ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ150ಕ್ಕೂ ಹೆಚ್ಚು ರೌಡಿ ಶೀಟರ್‌ಗಳಿದ್ದು, ಸೋಮವಾರ ಕೇವಲ 85 ರೌಡಿಶೀಟರ್‌ಗಳನ್ನುಮಾತ್ರಕರೆಸಲಾಗಿದೆ.ಕೆಲವು ಪ್ರಮುಖ ರೌಡಿಶೀಟರ್‌ಗಳು ಗೈರಾಗಿದ್ದು ಉಳಿದವರಿಗೆ ವಿನಾಯಿತಿ ನೀಡಿದ್ದಾರೆಯೇ ಅಥವಾ ಮತ್ತೆ ಕರೆಸಿ ಎಚ್ಚರಿಕೆ ನೀಡುತ್ತಾರೆಯೇ ಎಂಬುದನ್ನು ಪೊಲೀಸ್‌ ಅಧಿಕಾರಿಗಳು ತಿಳಿಸಬೇಕಾಗಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.