ಗ್ರಾಮೀಣ ಜನರಿಗೆ ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರಿ


Team Udayavani, Sep 6, 2020, 12:36 PM IST

ಗ್ರಾಮೀಣ ಜನರಿಗೆ ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರಿ

ನೆಲಮಂಗಲ: ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಸ್ವಯಂ ಉದ್ಯೋಗ ಕೈಗೊಳ್ಳಲು ಮತ್ತು ಜನರ ಸೇವೆ ಮಾಡುವ ಮನೋಭಾವ ಇರುವವರಿಗೆ ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರವಾಗಲಿದೆ ಎಂದು ಶ್ರೀ ವನಕಲ್ಲು ಕ್ಷೇತ್ರದ ಶ್ರೀ ಡಾ. ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.

ತಾಲೂಕಿನ ತ್ಯಾಮಗೊಂಡ್ಲು ಪಟ್ಟಣದ ವಿಎಸ್‌ಎಸ್‌ನ್‌ ಕಾಂಪ್ಲೆಕ್ಸ್‌ನಲ್ಲಿ ದೇಸಿ ಸ್ಕಿಲ್‌ ಸಂಸ್ಥೆಯ ನೂತನ ಗ್ರಾಮಾಭಿವೃದ್ಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಆಡಳಿತ ವ್ಯವಸ್ಥೆ ಮತ್ತು ಸಾರ್ವಜನಿಕರ ವ್ಯಾಪಾರ ವಹಿವಾಟಿಗೆ ಡಿಜಿಟ ಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ತಂತ್ರಜ್ಞಾನದ ಬಳಕೆ ಮೂಲಕ ಕಚೇರಿಗೆ ಅಲೆಯುವುದು ತಪ್ಪುತ್ತದೆ. ದೇಶದ ಸ್ವಾವಲಂಬನೆ ಸಾಧನೆಗೆ ಮತ್ತು ನಮ್ಮ ದೇಶದಲ್ಲಿ ಉತ್ಪಾದನೆ ಆಗುವ ವಸ್ತು ಖರೀದಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿ ಸಬಹುದು ಎಂದರು.

ಗ್ರಾಮಾಭಿವೃದ್ಧಿ ಕೇಂದ್ರದ ಸಮನ್ವಯ ಅಧಿಕಾರಿ ಬಿ.ಎಂ.ರಾಕೇಶ್‌, ದೇಶದಲ್ಲಿನ ಯುವಕರು ನಿರುದ್ಯೋಗ ಸಮಸ್ಯೆಯಿಂದ ಹೊರಬರಲು ಕೇಂದ್ರ ಸರ್ಕಾರದಿಂದ ಸಾಕಷ್ಟು ಅನುದಾನ ಮತ್ತು ಸವಲತ್ತುಗಳಿವೆ. ಅದನ್ನು ತಾನು ಬಳಸಿಕೊಂಡು ಸ್ವಯಂ ಉದ್ಯೋಗದ ಜೊತೆಯಲ್ಲಿಯೇ ಜನರ ಸೇವೆ ಮಾಡಲು ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರಿ. ಕೇಂದ್ರದಲ್ಲಿ ಸರ್ಕಾರದ 64 ಸೇವೆ ಲಭ್ಯವಿದೆ. ಪ್ಯಾನ್‌ ಕಾರ್ಡ್‌, ಆಧಾರ್‌, ಪಹಣಿ, ರೇಷನ್‌ ಕಾರ್ಡ್‌, ಆನ್‌ಲೈನ್‌ ಹಣ ವರ್ಗಾವಣೆ ಸೇರಿ ಮುಂತಾದ ಸೇವೆಗಳನ್ನು ಕಡಿಮೆ ಶುಲ್ಕದಲ್ಲಿ ಮಾಡಿಕೊಡಲಾಗುತ್ತದೆ ಎಂದರು. ತ್ಯಾಮಗೊಂಡ್ಲು ವಿಎಸ್‌ ಎಸ್‌ನ್‌ ಅಧ್ಯಕ್ಷ ಹನುಮಂತರಾಜು, ನಿರ್ದೇಶಕ ಚಂದ್ರಪ್ಪ, ತ್ಯಾಮಗೊಂಡ್ಲು ಗ್ರಾಪಂ ಪಿಡಿಒ ದಿನೇಶ್‌, ಗ್ರಾಪಂ ಮಾಜಿ ಸದಸ್ಯರಾದ ಸುಜಿತ್‌ ಕುಮಾರ್‌, ಗೋಪಿನಾಥ್‌, ಜನೌಷಧಿ ಕೇಂದ್ರ ಪ್ರದೀಪ್‌, ಮುನಿರಾಜು, ಕಿರಣ್‌, ಗಜೇಂದ್ರ, ವಿಜಯಲಕ್ಷ್ಮೀ ಮತ್ತಿತರರಿದ್ದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.