ಪ್ರವಾಸಿ ಮಂದಿರದ ಆವರಣದಲ್ಲಿ ಶ್ರೀಗಂಧಮರ ಕಳವು


Team Udayavani, Dec 24, 2021, 10:40 AM IST

ಗಂಧ

ನೆಲಮಂಗಲ: ನಗರದ ಪರಿವೀಕ್ಷಣಾ ಮಂದಿ ರದ ಆವರಣದಲ್ಲಿ ಬೆಳೆಸಲಾಗಿದ್ದ ಲಕ್ಷಾಂತರ ಮೌಲ್ಯದ ಶ್ರೀಗಂಧಮರಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು ಲೋಕೋಪಯೋಗಿ ಅಧಿಕಾರಿಗಳು ಶಾಮೀಲಾಗಿರುವ ಆರೋಪ ಬಲವಾಗಿ ಕೇಳಿಬಂದಿದೆ. ನಗರದ ಹೃದಯಭಾಗದಲ್ಲಿರುವ ಪರಿವೀಕ್ಷಣಾ ಮಂದಿರದ ಮುಂಭಾಗದಲ್ಲಿ 12 ವರ್ಷಗಳಿಂದ ಬೆಳೆಸಲಾಗಿದ್ದ ಸುಗಂಧ ಬೀರುವ 2 ಶ್ರೀಗಂಧಮರಗಳನ್ನು ಸೋಮವಾರವೇ ಕಳ್ಳತನ ಮಾಡಿದ್ದರೂ ಸಹ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ದೂರು ನೀಡಿಲ್ಲ, ಅರಣ್ಯ ಇಲಾಖೆಯ ಗಮನಕ್ಕೂ ಸಹ ತಂದಿಲ್ಲ ಇದರ ಬಗ್ಗೆ ಪ್ರಶ್ನೆ ಮಾಡಿದರೇ ನಾವು ಕೆಲಸದ ಒತ್ತಡದಲ್ಲಿ ಇದ್ದೇವು ಮರೆತು ಹೋಗಿತ್ತು.

ಗುರುವಾರ ದೂರು ನೀಡುತ್ತೇವೆ ಎಂದು ಬೇಜವಾಬ್ದಾರಿ ಉತ್ತರವನ್ನು ಇಲಾಖೆ ಅಧಿಕಾರಿಗಳು ನೀಡಿದ್ದು ಗುರುವಾರ ಅರಣ್ಯ ಇಲಾಖೆ ಅಧಿ ಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಮಾಹಿತಿ ಇದ್ದರು ದೂರಿಲ್ಲ: ಶ್ರೀಗಂಧಮರಗಳ ಕಳ್ಳತನ ಮಾಡಿರುವ ಬಗ್ಗೆ ಕಾವಲುಗಾರ ಸೋಮವಾರವೇ ಲೋಕೋಪಯೋಗಿ ಅಧಿ ಕಾರಿಗಳಾದ ನಟರಾಜು ಹಾಗೂ ಹರೀಶ್‌ ಗಮನಕ್ಕೆ ತಂದರೂ ಸಹ ಸೋಮವಾರದಿಂದ ಗುರುವಾರದವರೆಗೂ ದೂರು ನೀಡಿಲ್ಲ.

ಇದನ್ನೂ ಓದಿ: ಕುಲದೀಪ್ ವಿಚಾರದಲ್ಲಿ ರವಿ ಶಾಸ್ತ್ರಿ- ರವಿಚಂದ್ರನ್ ಅಶ್ವಿನ್ ನಡುವಿನ ಮಾತಿನ ಸಮರ

ಮಂದಿರದ ಆವರಣದಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಸಹ ತನಿಖೆ ಮಾಡಿಲ್ಲ, ಕ್ಯಾಮೆರಗಳು ರಿಪೇರಿ ಇವೆ ಎಂಬ ಉತ್ತರವನ್ನು ನೀಡಿದ್ದು ಅಧಿಕಾರಿಗಳ ನಡೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮೇಲಧಿಕಾರಿಗಳ ಭೇಟಿ: ನೆಲಮಂಗಲ ವಲಯ ಅರಣ್ಯ ಅಧಿಕಾರಿಗಳ ತಂಡ ಶ್ರೀಗಂಧ ಮರಗಳನ್ನು ಕಟಾವು ಮಾಡಿರುವ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ದೂರು ದಾಖಲು ಮಾಡಿಕೊಂಡಿದ್ದು ತನಿಖೆ ಮಾಡುವ ಭರವಸೆಯನ್ನು ನೀಡಿದ್ದಾರೆ.

ಅಧಿ ಕಾರಿಗಳೇ ಶಾಮೀಲಾಗಿ ಶ್ರೀಗಂಧ ಮರಗಳನ್ನು ಕಟಾವು ಮಾಡಿಸಿರುವ ಅನುಮಾನಗಳಿದ್ದು ಲೋಕೋಪಯೋಗಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಅರಣ್ಯ ಇಲಾಖೆಗೆ ದೂರು ಸಹ ನೀಡಿದ್ದಾರೆ. ತಹಶೀಲ್ದಾರ್‌ ಮಂಜುನಾಥ್‌ ಪ್ರತಿಕ್ರಿಯಿಸಿ, ಶ್ರೀಗಂಧ ಮರಗಳ ಕಳವು ಹಾಗೂ ನಾಲ್ಕೈದು ದಿನಗಳಾದರೂ ದೂರು ನೀಡದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ, ತಕ್ಷಣ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.