ನೂರಾರು ಶ್ರೀಗಂಧ ಮರ ಕದ್ದರು!


Team Udayavani, Jul 27, 2022, 4:06 PM IST

ನೂರಾರು ಶ್ರೀಗಂಧ ಮರ ಕದ್ದರು!

ಹೊಸಕೋಟೆ: ತಾಲೂಕಿನ ಗೊಟ್ಟಿಪುರ ಅರಣ್ಯ ಪ್ರದೇಶದ ವನ ವಿಜ್ಞಾನ ಕೇಂದ್ರ ಸುಮಾರು 25 ಎಕರೆ ಜಾಗದಲ್ಲಿದ್ದುಇಲ್ಲಿನ ಶ್ರೀಗಂಧದ ನೂರಾರು ಮರಗಳಿಗೆ ರಾತ್ರೋರಾತ್ರಿ ಕೊಡಲಿ ಪೆಟ್ಟು ಬಿದ್ದಿದೆ.

ವನ ವಿಜ್ಞಾನ ಕೇಂದ್ರದ ಅರಣ್ಯ ಪ್ರದೇಶ ವಿಶಾಲವಾಗಿದ್ದು, ಸಂಶೋಧನೆಗಾಗಿ ಸಾವಿರಾರು ಶ್ರೀಗಂಧ ಮರಗಳನ್ನು ಬೆಳೆಸಲಾಗಿದೆ. ಇಲ್ಲಿನ 25 ಎಕರೆ ಅರಣ್ಯ ಪ್ರದೇಶವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ಬರುವ ವನ ವಿಜ್ಞಾನ ಕೇಂದ್ರದ ಸಂಶೋಧನೆಗೆ ನೀಡಲಾಗಿದೆ. ಜತೆಗೆಇಲ್ಲಿನ ಪ್ರದೇಶದಲ್ಲಿ ಶ್ರೀಗಂಧ ಹಾಗೂ ಬಿದಿರು ಮರ ಸಂಶೋಧನೆಗೆ ಬೆಳೆಸಲಾಗಿದೆ. 10 ವರ್ಷದಿಂದಸಂಶೋಧನೆಗಾಗಿ ಸಾವಿರಾರು ಶ್ರೀಗಂಧ ಮರಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದೆ.

500ಕ್ಕೂ ಹೆಚ್ಚು ಮರಕ್ಕೆ ಕೊಡಲಿಪೆಟ್ಟು: ಸುಮಾರು 500ಕ್ಕೂ ಅಧಿಕ ಶ್ರೀಗಂಧ ಮರಗಳನ್ನು ಕಡಿದುಕಳ್ಳತನ ಮಾಡಲಾಗಿದೆ. ಕೋಟ್ಯಂತರ ಮೌಲ್ಯದ ಶ್ರೀಗಂಧ ಮರಗಳು ಎಲ್ಲಿ ಸಾಗಿಸಿದ್ದಾರೆ ಎನ್ನುವುದು ನಿಗೂಢವಾಗಿದೆ. ವನ ವಿಜ್ಞಾನ ಕೆಂದ್ರದಲ್ಲಿ ಅಧಿಕಾರಿಗಳು, ಗಾರ್ಡ್‌ಗಳಿದ್ದರೂ ಮರ ಕಡಿದು ಸಾಗಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಮೇಲೆ ಅನುಮಾನ: ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳು, ಗಾರ್ಡ್‌ ಸೇರಿ ಎಲ್ಲಾ ವ್ಯವಸ್ಥೆಯಿದ್ದರೂಕಳ್ಳರು ಮರ ಕಡಿದಿದ್ದಾರೆ. ಕೆಲವು ಮರಗಳನ್ನು ಕಡಿದುಸಾಗಿಸಿದ್ದು ಕೆಲವನ್ನು ಅರ್ಧ ಕಡಿದು ಅಲ್ಲಿಯೇಬಿಟ್ಟಿದ್ದಾರೆ.ಇಲ್ಲಿನ ಅಧಿಕಾರಿಗಳು, ಸಿಬ್ಬಂದಿ ಮೇಲೆಅನುಮಾನ ವ್ಯಕ್ತವಾಗಿದೆ ಎಂದು ಪ್ರಜ್ಞಾವಂತ ನಾಗರಿಕರು ಆರೋಪಿಸಿದ್ದಾರೆ.

ಠಾಣೆಯಲ್ಲಿ ದೂರು ದಾಖಲು: ಇನ್ನು ಒಂದು ಕೆ.ಜಿ.ಶ್ರೀಗಂಧ 15 ಸಾವಿರ ಬೆಲೆ ಬಾಳುತ್ತೆ. ಹೀಗಿದ್ದು, ನೂರಾರು ಮರ ಕಡಿದು ಸಾಗಾಣಿಕೆ ಮಾಡುವವರೆಗೂ ಸಿಬ್ಬಂದಿ ಕಣ್ಮುಚ್ಚಿ ಕುಳಿತರಾ ಎನ್ನುವ ಅನುಮಾನ ಮೂಡಿದೆ. ಈ ಸಂಬಂಧಎಚ್ಚೆತ್ತಿರೋ ಅಧಿಕಾರಿ ನಾಗರಾಜ್‌ಹೊಸಕೋಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಧಿಕ ಬೆಲೆ ಬಾಳುವ ಶ್ರೀಗಂಧ ಮರಗಳಿಗೆ ವನ ವಿಜ್ಞಾನ ಕೇಂದ್ರದಲ್ಲಿ ರಕ್ಷಣೆ ಇಲ್ಲದಾಗಿದೆ. ಅಧಿಕಾರಿಗಳು ಗಾರ್ಡ್ ಗಳಿದ್ದರೂ ನೂರಾರು ಶ್ರೀಗಂಧ ಮರಗಳು ಕಳ್ಳರ ಪಾಲಾಗಿದೆ. ಪೊಲೀಸರು ತನಿಖೆ ನಡೆಸಿ ಕಳ್ಳರನ್ನು ಪತ್ತೆ ಹಚ್ಚಿ, ಇನ್ನುಳಿದ ಶ್ರೀಗಂಧ ಮರ ರಕ್ಷಣೆ ಮಾಡುವ ಕೆಲಸ ಮಾಡಬೇಕಿದೆ. ನಾಗರಾಜ್‌, ವನ ವಿಜ್ಞಾನ ಕೇಂದ್ರದ ಅಧಿಕಾರಿ

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.