ಸಬ್‌ರಿಜಿಸ್ಟ್ರರ್‌ ಆಫೀಸ್‌ನಲ್ಲಿ ಸರ್ವರ್‌ ಸಮಸ್ಯೆ


Team Udayavani, Mar 6, 2020, 5:26 PM IST

ಸಬ್‌ರಿಜಿಸ್ಟ್ರರ್‌ ಆಫೀಸ್‌ನಲ್ಲಿ ಸರ್ವರ್‌ ಸಮಸ್ಯೆ

ಸಾಂದರ್ಭಿಕ ಚಿತ್ರ

ದೇವನಹಳ್ಳಿ: ನಗರದ ಮಿನಿವಿಧಾನ ಸೌಧದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸರ್ವರ್‌ ಸಮಸ್ಯೆಯಿಂದ ನೋಂದಣಿದಾರರು ಪರದಾಡುವ ಸ್ಥತಿ ನಿರ್ಮಾಣವಾಗಿದೆ.

ನೋಂದಣಾಧಿಕಾರಿ ಕಚೇರಿಗೆ ನಿತ್ಯ ನೂರಾರು ಜನರು ನಿವೇಶನ , ಜಮೀನು, ಮನೆ ಮತ್ತು ಇನ್ನಿತರೆ ಸ್ಥಿರಾಸ್ತಿ ಮಾರಾಟ ಮಾಡಲು ಆಗಮಿಸುತ್ತಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭ ಗೊಂಡ ನಂತರ ಇಲ್ಲಿನ ಭೂಮಿಯ ಬೆಲೆ ಗಗನಕ್ಕೇರಿದೆ. ಒಂದೊಂದು ಗುಂಟೆಯ ಜಾಗಕ್ಕೆ ಚಿನ್ನದ ಬೆಲೆಯಿದೆ. ಸರ್ಕಾರ ನಿಗದಿ ಪಡಿಸಿರುವ 3 ಹಂತದ ಶುಲ್ಕಗಳು ವಿಪರೀತ ದುಬಾರಿ ಆಗಿದೆ. ವಾರ್ಷಿಕ ಕೋಟ್ಯಂತರ ರೂಪಾಯಿ ದೇವನಹಳ್ಳಿನೋಂದಣಿ ಇಲಾಖೆಗೆ ಸಂದಾಯವಾಗುತ್ತಿದ್ದರೂ, ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸದಿದ್ದರೆ ಹೇಗೆ ಎಂದು ನೋಂದಣಿದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವರ್‌ ನಿಂದ ಅಪ್‌ ಲೋಡ್‌ ಮತ್ತು ಡೌನ್‌ ಲೋಡ್‌ ಮಾಡಿ ನೋಂದಣಿದಾರರ ಸಮಗ್ರ ಮಾಹಿತಿಯ ಪ್ರಿಂಟ್‌ ಔಟ್‌ ತೆಗೆದು ಮತ್ತೆ ದಾಖಲಾತಿ ಪರಿಶೀಲಿಸಿ, ಮಾರಾಟ ಗಾರರ ಮತ್ತು ಖರೀದಿ ದಾರರ ಭಾವ ಚಿತ್ರ ತೆಗೆಯಬೇಕು. ಸಾಕ್ಷೀದಾರರ ದೂರವಾಣಿ ಸಂಖ್ಯೆಯನ್ನು ಅಪ್‌ಲೋಡ್‌ ಮಾಡಿದಾಗ ಮೊಬೈಲ್‌ ಗೆ ಮೆಸೇಜ್‌ ಬಂದ ಬಳಿಕ ಮತ್ತೆ, ಮೂಲ ಕ್ರಯ ಪತ್ರವನ್ನು ಪರಿಶೀಲಿಸಿ ಪ್ರಿಂಟ್‌ ಔಟ್‌ ಪಡೆಯಬೇಕು. ಸರ್ವರ್‌ ಸಮಸ್ಯೆಯಿಂದ ದಿನನಿತ್ಯ ಇದು ಕಿರಿ ಕಿರಿ ಆಗುತ್ತಿದೆ ಎಂದು ವಿವರಿಸುತ್ತಾರೆ ನೋಂದಣಿದಾರರು.

ಸರ್ವರ್‌ ಸಮಸ್ಯೆ ಯಿಂದ ಎಲ್ಲಾ ಇಲಾಖೆಯಲ್ಲೂ ಸಮಸ್ಯೆ ಇದೆ. ನಾವು ಸರಿಪಡಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳುತ್ತಲ್ಲೇ ಇದ್ದೇವೆ. ದಿನನಿತ್ಯ 40 ರಿಂದ 50 ನೋಂದಣಿ ಆಗುತ್ತದೆ. ಆದರೂ, ಸಮಸ್ಯೆ ಬಗೆ ಹರಿಯುತ್ತಿಲ್ಲ ಎನ್ನುತ್ತಾರೆ. -ರವೀಂದ್ರ ಗೌಡ, ಉಪ ನೋಂದಣಾಧಿಕಾರಿ

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.