ನೀರಿನ ಕುಂಟೆಗೆ ಒಳಚರಂಡಿ ತ್ಯಾಜ್ಯ: ಆಕ್ರೋಶ


Team Udayavani, Feb 5, 2023, 3:46 PM IST

tdy-13

ದೇವನಹಳ್ಳಿ: ತಾಲೂಕಿನ ಕನ್ನಮಂಗಲ ಗ್ರಾಪಂ ವ್ಯಾಪ್ತಿಯಲ್ಲಿರುವ ಪಾಳ್ಯದ ದರ್ಗಾದ ಬಳಿ ನೀರಿನ ಕುಂಟೆಗೆ ಸಮೀಪದ ಹಳ್ಳಿಗಳಿಂದ ಒಳಚರಂಡಿ ತ್ಯಾಜ್ಯ ಸಂಪರ್ಕ ಕಲ್ಪಿಸಲಾಗಿದ್ದು, ಇದರಿಂದ ಸ್ಥಳೀಯರು ವಿವಿಧ ರೋಗಗಳಿಂದ ಬಾಧಿತರಾಗುತ್ತಿದ್ದಾರೆ ಎಂದು ಗ್ರಾಪಂ ಸದಸ್ಯ ಸೋಮಶೇಖರ್‌ ಆರೋಪಿಸಿದರು.

ಕನ್ನಮಂಗಲ ಪಾಳ್ಯದಲ್ಲಿ ಒಳಚರಂಡಿ ವ್ಯವಸ್ಥೆಗಾಗಿ 45 ಲಕ್ಷ ರೂ. ವೆಚ್ಚದ ಪೈಪ್‌ಲೈನ್‌ ಕಾಮಗಾರಿ ಕೈಗೊಂಡಿದ್ದರು. ಸತತ 4 ವರ್ಷಗಳಿಂದಲೂ ದರ್ಗಾಗೆ ಹೊಂದಿಕೊಂಡಿರುವ ಸರ್ಕಾರಿ ಕುಂಟೆಗೆ ಕಲುಷಿತ ನೀರು ಹೋಗುವಂತೆ ಮಾಡಲಾಗಿದೆ. ಕಾಮಗಾರಿ ಪ್ರಾರಂಭದ ಮೊದಲು ನೀರು ಮರುಬಳಕೆ ಮಾಡಿ ಉಪಯೋಗಿಸುವಂತಹ ವ್ಯವಸ್ಥೆ ಮಾಡಿ ಕೊಡಲಾಗುತ್ತದೆ ಎಂದು ತಿಳಿಸಿದ್ದು ಅದನ್ನು ಮಾಡಲಾಗಿಲ್ಲ ಎಂದು ದೂರಿದರು.

ಸಂಪೂರ್ಣ ಅವೈಜ್ಞಾನಿಕ: ದರ್ಗಾ ಪಕ್ಕದಲ್ಲಿರುವ ನೀರಿನ ಕುಂಟೆಯನ್ನು ಹಿರಿಯರ ಕಾಲದಿಂದಲೂ ಜಾನವಾರುಗಳಿಗೆ ಹಾಗೂ ಕೃಷಿ ಕಾರ್ಯಗಳಿಗೆ ಬಳಸುವಷ್ಟು ಸ್ವತ್ಛವಾಗಿತ್ತು. ಆದರೆ, ಅಂದಾಜು 1200 ಜನರ ನಿತ್ಯ ತ್ಯಾಜ್ಯವೂ ಇಲ್ಲಿಗೆ ಬಂದು ಸೇರಿ ಸಂಪೂರ್ಣವಾಗಿ ಹಾಳಾಗಿದೆ. ಸ್ಥಳೀಯ ಜಲಮೂಲಗಳು ಇದರಿಂದ ಬಾಧಿತವಾಗುತ್ತಿದೆ. ಕಾಮಗಾರಿ ಮುನ್ನ ಇಲ್ಲಿ ಎಸ್ಟಿಪಿ ಪ್ಲಾಂಟ್‌ ಮಾಡಲಾಗುತ್ತದೆ ಎಂದವರು ಇಂದು ಅದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ದೊಡ್ಡಪ್ಪನಹಳ್ಳಿಯಲ್ಲಿ ಒಳಚರಂಡಿ ಪೈಪ್‌ ಲೈನ್‌ಗಾಗಿ 22 ಲಕ್ಷದ ಕಾಮಗಾರಿ ನಡೆಯುತ್ತಿದೆ. ಆ ತ್ಯಾಜ್ಯವನ್ನೂ ಇಲ್ಲಿಯೇ ಬಂದು ಸೇರುವಂತೆ ಮಾಡಲಾಗುತ್ತಿದೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಅಧಿಕಾರಿಗಳು ಮಾಡುವ ತಪ್ಪಿನಿಂದ ಗ್ರಾಮಸ್ಥರು ಅನುಭವಿಸುತ್ತಿದ್ದಾರೆ ಎಂದರು.

ಸಮಸ್ಯೆಯ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಮಾಹಿತಿ ಪಡೆದು, ಅದನ್ನು ಪರಿಶೀಲನೆ ಮಾಡಿ. ಸ್ಥಳೀಯರಿಗೆ ತೊಂದರೆ ಆಗದಂತೆ ನೈರ್ಮಲ್ಯ ಕಾಪಾಡಲು ಪಂಚಾಯಿತಿ ವತಿಯಿಂದ ಸೂಕ್ತ ಕ್ರಮಕ್ಕೆ ಮುಂದಾಗುತ್ತೇವೆ. – ಲಕ್ಷ್ಮೀಕಾಂತ್‌, ಕನ್ನಮಂಗಲ ಗ್ರಾಪಂ ಅಧ್ಯಕ್ಷ

ಗ್ರಾಪಂ ಸದಸ್ಯರು ಸಮಸ್ಯೆಯ ಕುರಿತು ಮಾಹಿತಿ ನೀಡಿದ್ದು, ಗ್ರಾಪಂ ಆಡಳಿತ ಮಂಡಳಿಯ ಸಭೆಯಲ್ಲಿ ವಿಷಯವನ್ನು ಚರ್ಚಿಸಿ, ಸಭಾ ತೀರ್ಮಾನದಂತೆ ಮುಂದಿನ ಕ್ರಮಕ್ಕೆ ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಲಾಗುವುದು. – ಆದರ್ಶ್‌ ಕುಮಾರ್‌, ಪಿಡಿಒ

ಟಾಪ್ ನ್ಯೂಸ್

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-8

ಆನ್‌ಲೈನ್‌ನಲ್ಲಿ ಮೋಸ ಹೋಗುತ್ತಿರುವವರಲ್ಲಿ ಶಿಕ್ಷಿತರೇ ಹೆಚ್ಚು

tdy-11

ಘಾಟಿಯಲ್ಲಿ ಸಾಮೂಹಿಕ ವಿವಾಹ

moorti

108 ಅಡಿ ಮಾದಪ್ಪನ ಪ್ರತಿಮೆ ಲೋಕಾರ್ಪಣೆ

TDY-8

ಹೊಸಕೋಟೆ ಈಗ ರಾಮರಾಜ್ಯ

tdy-6

ಚಪ್ಪಲಿಯೊಳಗಿತ್ತು ಒಂದೂಕಾಲು ಕೆಜಿ ಚಿನ್ನ.!

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.