ಪ್ರಯಾಣಿಕರಿಗೆ ಚರಂಡಿ ಸ್ಲ್ಯಾಬ್ ಗಳೇ ಆಸರೆ 


Team Udayavani, Jul 6, 2023, 2:45 PM IST

tdy-12

ದೇವನಹಳ್ಳಿ: ತಾಲೂಕಿನ ನಂದಿಬೆಟ್ಟಕ್ಕೆ ಹೋಗುವ ದಾರಿಯಲ್ಲಿರುವ ಕಾರಹಳ್ಳಿ ಸರ್ಕಲ್‌ ನಲ್ಲಿ ಪ್ರಯಾ ಣಿಕರಿಗೆ ತಂಗುದಾಣದ ವ್ಯವಸ್ಥೆ ಇಲ್ಲದೆ, ರಸ್ತೆ ಪಕ್ಕದಲ್ಲಿ ಹಾಕಿರುವ ಚರಂಡಿ ಸ್ಲ್ಯಾಬ್ ಗಳೇ ಆಸರೆಯಾಗಿವೆ. ನಂದಿಬೆಟ್ಟದ ಕಡೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುವ ಬಸ್‌ಗಳಿಗೆ ಪ್ರಯಾಣಿಕರು ಕಾದು ನಿಂತು ಹೋಗುವ ಪರಿಸ್ಥಿತಿ ವರ್ಷಗಳೇ ಕಳೆಯುತ್ತಿದೆ.

ಸುಮಾರು ವರ್ಷಗಳ ಹಿಂದೆ, ಶಾಸಕರಾಗಿದ್ದ ಎಲ್‌.ಎನ್‌.ನಾರಾಯಣಸ್ವಾಮಿ ಅಧಿಕಾರದ ಅವಧಿ ಯಲ್ಲಿ ಸುಮಾರು 3.5ಕೋಟಿ ರೂ. ವೆಚ್ಚದಲ್ಲಿ ಹೈಟೇಕ್‌ ಬಸ್‌ ನಿಲ್ದಾಣ, ಶೌಚಾಲಯ, ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯಾಗಿದ್ದರೂ ಸಹ ಕಾಮಗಾರಿಗಳು ಮಾತ್ರ ಅಪೂರ್ಣವಾಗಿದ್ದು, ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ಅನಾ ನೂಕುಲಗಳ ದರ್ಶನವಾಗುತ್ತಿದೆ.

ಇನ್ನಾದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಥಳೀಯವಾಗಿ ನಡೆಯಬೇಕಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಪ್ರಯಾ ಣಿಕ ರಿಗೆ ಉಪಯೋಗ ‌ವಾಗುವಂತೆ ಅನುಕೂಲ  ಮಾ ಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯ ಸಿದ್ದಾರೆ.

ದೇವನಹಳ್ಳಿ ಪಟ್ಟಣಕ್ಕೆ ಹೋಗಬೇಕಾದರೆ, ಕಾರಹಳ್ಳಿ ಕ್ರಾಸ್‌ನಿಂದ ಹೋಗಬೇಕು. ಬಸ್‌ ಬರುವ ತನಕ ಬಿಸಿಲು, ಮಳೆ ಬಂದರೂ ಕಾದು ಕುಳಿತು ಪ್ರಯಾಣಿಸುವ ಪರಿಸ್ಥಿತಿ ಇದೆ. ಇಲ್ಲಿ ಯಾವುದೇ ಮೂಲಭೂತ ಸೌಕರ್ಯವಿಲ್ಲ. ಹೈಟೇಕ್‌ ಬಸ್‌ ನಿಲ್ದಾಣ ಮಾಡುತ್ತೇವೆಂದು ಹೇಳಿದ್ದರು ಆದರೆ ಇಲ್ಲಿಯ ತನಕ ಆಗಿಲ್ಲ. – ಸುಬ್ಬಣ್ಣ , ವಯೋವೃದ್ಧ, ಮೀಸಗಾನಹಳಿ

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.