ವಿಜೃಂಭಣೆಯ ಶನೈಶ್ಚರ ಸ್ವಾಮಿ ಜಾತ್ರೆ


Team Udayavani, Jun 4, 2019, 3:00 AM IST

vijrumbane

ಆನೇಕಲ್‌: ತಾಲೂಕಿನ ಬಂಡಾಪುರ ಗ್ರಾಮದಲ್ಲಿ ಪುರಾತನ ಕಾಲದಿಂದ ನೆಲೆಸಿರುವ ಶ್ರೀ ಶನೈಶ್ಚರ ಸ್ವಾಮಿಯ ಜಾತ್ರಾ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬಂಡಾಪುರ ಗ್ರಾಮವು ಆಚಾರ ವಿಚಾರ ದೈವತ್ವದ ಧಾರ್ಮಿಕತೆಯಲ್ಲಿ ಹೆಸರಾದ ಒಂದು ಪುಣ್ಯ ಕ್ಷೇತ್ರವಾಗಿದೆ. ಬಂಡಾಪುರ ಗ್ರಾಮದಲ್ಲಿ ಒಟ್ಟು ನಾಲ್ಕು ದೇವಾಲಯಗಳಿದೆ ಆದರೆ ಇಲ್ಲಿ ಅತಿ ಆಶ್ಚರ್ಯಕರವಾದ ಒಂದು ಅಪರೂಪದ ಆಕರ್ಷಣೀಯ ಸಂಗತಿ ಎಂದರೆ ಶನಿ ಮಹಾತ್ಮ ಮೂರ್ತಿ ಇದೆ, ಇಡೀ ಕರ್ನಾಟಕ ರಾಜ್ಯದಲ್ಲಿಯೇ ಎಲ್ಲಿಯೂ ನಿಂತ ನಿಲುವಿನ ಶನಿ ಮಹಾತ್ಮ ಸ್ವಾಮಿಯ ಮೂರ್ತಿಯನ್ನು ಕಾಣಲು ಸಾಧ್ಯವಿಲ್ಲ.

ಸ್ವಾಮಿಯು ಸಾಕ್ಷಾತ್‌ ನೀಲವರ್ಣ ರೂಪದಲ್ಲಿ ನಿಂತು ಪ್ರತಿನಿತ್ಯಾ ಜನರ ಸಮಸ್ಯೆಗಳನ್ನ ಬಗೆಹರಿಸುತ್ತಾ ರಾಜ್ಯ ಹಾಗೂ ಹೊರರಾಜ್ಯದ ಅಪಾರವಾದ ಭಕ್ತ ಸಮ್ಮೂಹವನ್ನು ಹೊಂದಿರುವುದು ಈ ಜಾತ್ರಾ ಮಹೋತ್ಸವು ಸಾಕ್ಷಿಯಾಗಿದೆ.

ಜಾತ್ರಾ ಮಹೋತ್ಸವ ಅಂಗವಾಗಿ ಭಕ್ತಾದಿಗಳು ಹಣ್ಣು ಹೂವು, ನವಧಾನ್ಯಗಳು, ತುಳಸಿ, ಎಳ್ಳುಬತ್ತಿ ಹಾಗೂ ಕುಂಬಳಕಾಯಿಯನ್ನ ಅರ್ಚಕರಿಗೆ ಧಾನಮಾಡುವುದು ಬಹಳ ಶಿಷ್ಟವಾಗಿದೆ. ಶನೈಶ್ಚರ ಸ್ವಾಮಿಯು ದೇವಾಲಯದ ಪ್ರಧಾನ ಅರ್ಚಕರಾದ ಮಾಂಕಾಳಪ್ಪ ಸ್ವಾಮಿಗಳ ಮೈಮೇಲೆ ಬಂದು ಭಕ್ತರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಸಾಕ್ಷಿ ಗುಂಡೆಗಳನ್ನು ಕಾಣಬಹುದಾಗಿದೆ.

ಶ್ರೀ ಶನೈಶ್ಚರ ಸ್ವಾಮಿಯ ದೇವಾಲಯದ ಪ್ರಧಾನ ಅರ್ಚಕ ಮಾಂಕಾಳಪ್ಪ ಸ್ವಾಮಿಗಳು ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದಲ್ಲಿ ಯಾರು ಅಹಂಕಾರ ಮತ್ತು ದೌರ್ಜನ್ಯಗಳನ್ನ ಮಾಡುತ್ತಾ ಸಮಾಜಕ್ಕೆ ಕೆಡುಕನ್ನು ಬಯಸುತ್ತಾರೆ ಅಂಥವರ ರಾಶಿ ಫ‌ಲದ ಮೇಲೆ ಶನಿ ಅಂಟಿಕೊಂಡು ಆತನಿಗೆ ಬುದ್ಧಿ ಕಲಿಸುವುದೇ ಸ್ವಾಮಿಯ ಕೆಲಸವಾಗಿದ್ದು,

ಶನೈಶ್ಚರ ಜಾತ್ರಾ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ಲಕ್ಷ ದೀಪೋತ್ಸವ, ರಸಮಂಜರಿ ಹಾಗೂ ಗ್ರಾಮ ದೇವತೆಗಳ ಪಲ್ಲಕ್ಕಿ ಮತ್ತು ದ್ರೌಪದಮ್ಮ ದೇವಿಯ ಕರಗ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು ಎಂದು ಹೇಳಿದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.