“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’


Team Udayavani, Mar 29, 2023, 6:18 AM IST

“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’

ದೊಡ್ಡಬಳ್ಳಾಪುರ: ಕಾರ್ಮಿಕರ ಇಲಾಖೆ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು, ಹೊರ ರಾಜ್ಯ ಹಾಗೂ ಇತರ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಬರುವ ವಲಸೆ ಕಾರ್ಮಿಕರಿಗೆ ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಶ್ರಮಿಕ ನಿವಾಸ ಹೆಸರಿನಲ್ಲಿ ವಸತಿ ಸಮುತ್ಛಯಗಳನ್ನು ರಾಜ್ಯದ ವಿವಿಧ ನಗರಗಳಲ್ಲಿ ನಿರ್ಮಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ತಾಲೂಕಿನ ಓಬದೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರಮಿಕ ನಿವಾಸ ವಸತಿ ಸಮುಚ್ಚಯವನ್ನು ಉದ್ಘಾಟಿಸಿ ಮಾತನಾಡಿ, ದೇಶವನ್ನು ರಕ್ಷಿಸುವ ಸೈನಿಕರು, ಹಸಿವು ನೀಗಿ ಸುವ ರೈತರು ಮತ್ತು ದೇಶ ಕಟ್ಟುವುದರಲ್ಲಿ ಮಹತ್ವದ ಪಾತ್ರವಹಿಸಿರುವ ಶ್ರಮಿಕ ವರ್ಗ ಸುಖ ಶಾಂತಿಯಿಂದ ಬಾಳಬೇಕು.

ನಮ್ಮ ದೇಶದ ಜಿಡಿಪಿ ಹೆಚ್ಚಳದಲ್ಲಿ ಕಾರ್ಮಿಕರ ಪಾಲು ಮಹತ್ತರವಾಗಿದ್ದು, ಕಾರ್ಮಿಕರ ಕಲ್ಯಾಣವಾದಾಗ ಮಾತ್ರ ದೇಶದ ಆರ್ಥಿಕತೆ ಸದೃಢವಾಗಲು ಸಾಧ್ಯ ಎಂದರು.

ಸೆಸ್‌ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ
2006ರಲ್ಲಿ ಜಾರಿಗೆ ಬಂದಿರುವ ಕಾನೂನಿನಂತೆ ರಸ್ತೆ, ಮನೆ, ಬೃಹತ್‌ ವಸತಿ ಗೃಹ ಸೇರಿದಂತೆ ಯಾವುದೇ ನಿರ್ಮಾಣ ಆಗಬೇಕಿದ್ದರೆ ಶೇಕಡಾ ಒಂದರಷ್ಟು ಕಾರ್ಮಿಕರ ಕಲ್ಯಾಣ ಮಂಡಳಿಗೆ ಪಾವತಿಸಬೇಕಿದೆ. ತಪ್ಪಿದಲ್ಲಿ ಕ್ರಿಮಿನಲ್‌ ಮೊಕದ್ದಮೆ ಹೂಡಲು ಅವಕಾಶವಿದೆ. ಕಾರ್ಮಿಕರ ಕಲ್ಯಾಣದ ಹಣದ ಸಂಗ್ರಹಕ್ಕೆ ಇದ್ದ ಆದಾಯ ತೆರಿಗೆಯನ್ನು ತೆಗೆದು ಹಾಕಿದ್ದರ ಫಲವಾಗಿ ಸುಮಾರು 400 ಕೋಟಿ ರೂ. ಉಳಿತಾಯವಾಗಿದ್ದು, ಇದನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಲಾಗುತ್ತಿದೆ ಎಂದರು.

 

ಟಾಪ್ ನ್ಯೂಸ್

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾಸಗಿ ಆಸ್ಪತ್ರೆ ಬಾಗಿಲಿಗೆ ಸರ್ಕಾರಿ ಆ್ಯಂಬುಲೆನ್ಸ್‌ಗಳು!

ಖಾಸಗಿ ಆಸ್ಪತ್ರೆ ಬಾಗಿಲಿಗೆ ಸರ್ಕಾರಿ ಆ್ಯಂಬುಲೆನ್ಸ್‌ಗಳು!

ಮಾದರಿ ಕ್ಷೇತ್ರಕ್ಕಾಗಿ ಅಭಿವೃದ್ಧಿ ಕೈಗೊಳ್ಳಿ

ಮಾದರಿ ಕ್ಷೇತ್ರಕ್ಕಾಗಿ ಅಭಿವೃದ್ಧಿ ಕೈಗೊಳ್ಳಿ

ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ

ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ

drowned

Devanahalli ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಮೃತ್ಯು

ಸರ್ಕಾರಿ ಶಾಲೆಗಳತ್ತ ಇಲ್ಲ ಒಲವು

ಸರ್ಕಾರಿ ಶಾಲೆಗಳತ್ತ ಇಲ್ಲ ಒಲವು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು