ವಿದ್ಯುತ್‌ ಉಳಿತಾಯಕ್ಕೆ ಸೋಲಾರ್‌ ಬಳಕೆ ಅಗತ್ಯ


Team Udayavani, Feb 15, 2021, 2:52 PM IST

ವಿದ್ಯುತ್‌ ಉಳಿತಾಯಕ್ಕೆ ಸೋಲಾರ್‌ ಬಳಕೆ ಅಗತ್ಯ

ದೇವನಹಳ್ಳಿ: ವಿದ್ಯುತ್‌ ಉಳಿತಾಯ ಮಾಡಲು ಸೋಲಾರ್‌ ಬಳಸುವಂತೆ ಆಗ ಬೇಕು. ಕೃಷಿ ಮತ್ತು ಗ್ರಾಮೀಣ ಜನರಿಗೆಉಪಯೋಗವಾಗುವ ಹಲವು ಯೋಜನೆಮಾಡಿಕೊಂಡು ಬರಲಾಗಿದೆ. ರೈತರು ತಮ್ಮ ಬೋರ್‌ವೆಲ್‌ಗ‌ಳಿಗೆ ಸೌರಶಕ್ತಿ ಪಂಪ್‌ಸೆಟ್‌ ಅಳವಡಿಸಿಕೊಂಡರೆ ಅನುಕೂಲವಾಗು ತ್ತದೆ ಎಂದು ಬೆಂಗಳೂರು ಕೃಷಿ ವಿವಿಸಹ ವಿಸ್ತರ ಣಾ ನಿರ್ದೇಶಕ ಡಾ.ಕೆ. ನಾರಾಯಣ್‌ಗೌಡ ತಿಳಿಸಿದರು.

ಕಸಬಾ ಹೋಬಳಿಯ ಕನ್ನಮಂಗಲಪಾಳ್ಯ ಗ್ರಾಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ ಹಾಗೂ ಬೆಂಗಳೂರು ಕೃಷಿ ವಿವಿ ಹಳೆಯ ವಿದ್ಯಾರ್ಥಿ ಸಂಘದಿಂದ ನಡೆದ ಸೌರಶಕ್ತಿ ಜಾಗೃತಿ ಶಿಬಿರ ದಲ್ಲಿ ಮಾತನಾಡಿದರು.

ಅರಿವು ಮೂಡಿಸುವ ಕಾರ್ಯವಾಗಲಿ: ನವೀಕರಿಸಬಹುದಾದ ವಿದ್ಯುತ್‌ಗಳಲ್ಲಿ ಸೋಲಾರ್‌ ಒಂದಾಗಿದೆ. ಸೋಲಾರ್‌ ಅಳವಡಿಕೆಯ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು. ನಾವು ಇರುವ ಜಾಗದಲ್ಲಿಯೇ ಸೋಲಾರ್‌ ಅಳವಡಿಸಿಕೊಂಡರೆ ಬಿಸಿಲಿನ ಶಾಖದಿಂದಲೇ ಸೋಲಾರ್‌ ದೀಪ ಬೆಳಗುತ್ತದೆ. ಬಾಗಲೂರು, ಯಡಿಯೂರು, ಚಾಲಗಟ್ಟಿ, ಮಾರಸಂದ್ರ ಹಾಗೂ ಬೂದಿಗೆರೆ ಗ್ರಾಮಗಳ ಆಯ್ದ ಬಡಕುಟುಂಬಗಳಿಗೆ ಸೌರದೀಪ ವಿತರಿಸಲಾಗುತ್ತಿದೆ ಎಂದರು.

ಹಾಪ್‌ಕಾಮ್ಸ್‌ ಉಪಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಸೌರ ವಿದ್ಯುತ್‌ ಬಳಕೆ ಹೆಚ್ಚಿಸಿ ವಿದ್ಯುತ್‌ ಉಳಿತಾಯ ಮಾಡಲು ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯುತ್‌ ದರ ಏರುತ್ತಲೇ ಇದೆ ಎಂದರು.

ಕನ್ನಮಂಗಲ ಗ್ರಾಪಂ ಕನ್ನಮಂಗಲಪಾಳ್ಯ ಸದಸ್ಯ ಪಿ.ನಾಗೇಶ್‌ ಮಾತನಾಡಿದರು. ಕನ್ನಮಂಗಲ ಗ್ರಾಪಂ ಸದಸ್ಯ ಮೊಹಿಸಿನ್‌ ತಾಜ್‌, ಕೆ.ಸೋಮಶೇಖರ್‌, ಹಳೇ ವಿದ್ಯಾರ್ಥಿ ಗಳ ಸಂಘದ ಸದಸ್ಯ ಗೋಪಾಲ್‌, ಡಾ.ಕೆ.ನಾರಾಯಣಗೌಡ, ಡಾ.ವಿ.ಚಂದ್ರ ಶೇಖರ್‌ ಮೂರ್ತಿ,ಪ್ರೊ.ಕೆ.ಎಂ. ಹರಿಣಿಕುಮಾರ್‌, ಡಾ.ಎಸ್‌.ಚಂದ್ರಶೇ ಖರ್‌, ಡಾ.ಬಿ.ನಾರಾಯಣಸ್ವಾಮಿ ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.