ಸರ್ಕಾರಿ ಮಾರ್ಗಸೂಚಿಯಂತೆ ಸುರಕ್ಷತಾ ಕ್ರಮ


Team Udayavani, Jul 18, 2021, 5:08 PM IST

SSLC exam

ದೊಡ್ಡಬಳ್ಳಾಪುರ: ಜು.19 ಹಾಗೂ 22ರಂದುನಡೆಯುವ2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆಕೈಗೊಂಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದಮಾರ್ಗಸೂಚಿಯಂತೆ ಸೂಕ್ತ ಸುರಕ್ಷತಾ ಕ್ರಮಗಳನ್ನುಅನುಸರಿಸಲಾಗುತ್ತಿದೆ

ಎಂದು ಕ್ಷೇತ್ರ ಶಿಕ್ಷಣಾಧಿಕಾರಿಆರ್‌.ವಿ.ಶುಭ ಮಂಗಳ ತಿಳಿಸಿದರು.ಮಾಹಿತಿ ನೀಡಿರುವ ಅವರು, ಎಸ್‌ಎಸ್‌ಎಲ್‌ಸಿಪರೀಕ್ಷೆಗೆ ನಗರ ಪ್ರದೇಶದಲ್ಲಿ 16 ಮತ್ತು ಗ್ರಾಮೀಣಪ್ರದೇಶಗಳಲ್ಲಿ 12, ಒಟ್ಟು 28 ಪರೀûಾ ಕೇಂದ್ರರಚಿಸಲಾಗಿದೆ. ಕನಿಷ್ಟ 100 ಮಕ್ಕಳಿಗೆ ಒಂದರಂತೆಕಳೆದ ಸಾಲಿಗಿಂತ ಎರಡರಷ್ಟು ಪರೀಕ್ಷಾ ಕೇಂದ್ರರಚಿಸಲಾಗಿದೆ. 27 ಪರೀûಾ ಕೇಂದ್ರಗಳಲ್ಲಿದೊಡ್ಡಬಳ್ಳಾಪುರ ತಾಲೂಕಿನ ಶಾಲಾ ವಿದ್ಯಾರ್ಥಿಗಳುಮತ್ತು 1 ಪರೀûಾ ಕೇಂದ್ರದಲ್ಲಿ ದೊಡ್ಡಬಳ್ಳಾಪುರಮತ್ತು ನೆಲಮಂಗಲ ತಾಲೂಕುಗಳ ಖಾಸಗಿಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇವುಗಳೊಂದಿಗೆ ತಾಲೂಕಿನ ಕೇಂದ್ರ ಸ್ಥಾನದಲ್ಲಿ 2ಹೆಚ್ಚುವರಿ ಕಾಯ್ದಿರಿಸಿದ ಪರೀûಾ ಕೇಂದ್ರಗಳಿವೆಎಂದು ಹೇಳಿದರು.ಹತ್ತಿರದ ಪರೀûಾ ಕೇಂದ್ರ ಆಯ್ಕೆ ಮಾಡಿಕೊಳ್ಳಿ:ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ-17,ಅನುದಾನಿತ-12 ಮತ್ತು ಅನುದಾನ ರಹಿತ-28ಶಾಲೆಗಳು, ಒಟ್ಟಾರೆ 57 ಶಾಲೆಗಳಿಂದ 1993 ಗಂಡುಮಕ್ಕಳು ಮತ್ತು 1799 ಹೆಣ್ಣು ಮಕ್ಕಳು ಒಟ್ಟು 3792ಶಾಲಾವಿದ್ಯಾರ್ಥಿಗಳು ಪರೀಕ್ಷೆಗೆಹಾಜರಾಗುತ್ತಿದ್ದಾರೆ.ದೊಡ್ಡಬಳ್ಳಾಪುರ ಮತ್ತು ನೆಲಮಂಗಲತಾಲೂಕುಗಳಿಂದ ಒಟ್ಟು140ಖಾಸಗಿಅಭ್ಯರ್ಥಿಗಳುಪರೀಕ್ಷೆಯನ್ನು ಬರೆಯಲಿದ್ದಾರೆ.

ಬೇರೆ ತಾಲೂಕುಅಥವಾ ಜಿಲ್ಲೆಗಳ ಶಾಲೆಗಳಲ್ಲಿ ವ್ಯಾಸಂಗಮಾಡುತ್ತಿದ್ದು, ಪ್ರಸ್ತುತ ನಮ್ಮ ತಾಲೂಕಿನಲ್ಲಿ ವಾಸಿಸುತ್ತಿರುವ 13 ವಿದ್ಯಾರ್ಥಿಗಳಿಗೆ ಇಲಾಖಾ ಆದೇಶದಂತೆ ಕೋವಿಡ್‌-19 ಹಿನ್ನೆಲೆಯಲ್ಲಿ ತಮ್ಮವಾಸಸ್ಥಳಕ್ಕೆ ಹತ್ತಿರದ ಪರೀûಾ ಕೇಂದ್ರವನ್ನು ಆಯ್ಕೆಮಾಡಿಕೊಂಡು ಪರೀಕ್ಷೆ ಬರೆಯಲು ಅವಕಾಶಮಾಡಿಕೊಡಲಾಗಿದೆ. ಜು.19ರಂದು ಗಣಿತ, ವಿಜ್ಞಾನಮತ್ತು ಸಮಾಜ ವಿಜ್ಞಾನ ಹಾಗೂ 22ರಂದು 3ಭಾಷೆಗಳ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳುಬಹು ಆಯ್ಕೆ ಪ್ರಶ್ನೆಗಳಿಗೆ ಉತ್ತರವನ್ನು ಓ.ಎಂ.ಆರ್‌.ಹಾಳೆಗಳಲ್ಲಿ ಉತ್ತರಿಸಬೇಕಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.