ಪಿಡಿಒ ಸಂಬಳ ನೀಡಲು ಸಿಬ್ಬಂದಿ ಪ್ರತಿಭಟನೆ


Team Udayavani, Sep 9, 2020, 11:21 AM IST

ಪಿಡಿಒ ಸಂಬಳ ನೀಡಲು ಸಿಬ್ಬಂದಿ ಪ್ರತಿಭಟನೆ

ನೆಲಮಂಗಲ: ತಾಲೂಕಿನ ಅರೇಬೊಮ್ಮನ ಹಳ್ಳಿ ಗ್ರಾಪಂ ಸಿಬ್ಬಂದಿಗೆ ಕಳೆದ 8 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಪಿಡಿಒ ಪಾರ್ವತಿ ಅವರ ವಿರುದ್ಧ ಸಿಬ್ಬಂದಿ ಪಂಚಾಯ್ತಿ ಮುಂಭಾಗ ಪ್ರತಿಭಟಿಸಿದರು.

ಗ್ರಾಮಗಳ ವಿಕಾಸಕ್ಕೆ ಅಧಿಕಾರಿಗಳು ಪಂಚಾಯ್ತಿನೌಕರರಿಗೆ 8ತಿಂಗಳಿನಿಂದ ಸಂಬಳ, ಆರೋಗ್ಯ ಸೌಲಭ್ಯ, ಆರೋಗ್ಯ ಭದ್ರತೆ ಸುರಕ್ಷತಾ ಸಾಧನ ನೀಡದೆ ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆಂದು ದೂರಿದರು. ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಪಂ ಗಡಿಭಾಗದಲ್ಲಿದ್ದರೂ ಅನು ದಾನದಲ್ಲಿ ಬಹುಪಾಲು ತನ್ನದಾಗಿಸಿಕೊಂಡಿದೆ. ಆದರೆ, ಪಂಚಾಯ್ತಿ ಅಧಿಕಾರಿಗಳು, ಕೆಲ ಮಾಜಿ ಸದಸ್ಯರ ಏಕಪಕ್ಷೀಯ ನಿರ್ಧಾರಗಳಿಂದ ಅನೇಕ ಗ್ರಾಮಗಳಲ್ಲಿನ ಸಮಸ್ಯೆಯನ್ನು ಯಾರೊ ಬ್ಬರೂ ಕೇಳುತ್ತಿಲ್ಲ ಎಂದು ದೂರಿದರು.

ಮನವಿ: ಪಂಚಾಯ್ತಿ ಸದಸ್ಯರ ಕಾಲಾವಧಿ ಮುಗಿಯುತ್ತಿದ್ದಂತೆ ಆಡಳಿತಾಧಿಕಾರಿಯಾಗಿನೇಮಕವಾಗಿದ್ದ ಅಧಿಕಾರಿ ವರ್ಗಾವಣೆಯಾಗಿದ್ದು ಪ್ರಸ್ತುತ ಆಡಳಿತಾಧಿಕಾರಿ ಕಾರ್ಯನಿರ್ವಹಿಸುತ್ತಿಲ್ಲ. ಪರಿಣಾಮ ಅರೆಬೊಮ್ಮನಹಳ್ಳಿ ಗ್ರಾಪಂಗೆ ಪಿಡಿಒ ಪಾರ್ವತಿ ಅವರು ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ. ಇವರು ನಮಗೆ ಬೇಡ ಎಂದು ಹೇಳಿದರು.

ನೌಕರರಿಗೆ ಸಂಬಳವಿಲ್ಲ: ಗ್ರಾಪಂನಲ್ಲಿ ಕೋವಿಡ್ ಆತಂಕದಲ್ಲಿಯೂ ಜೀವ ಪಣ ಕಿಟ್ಟು ಕೆಲಸ ನಿರ್ವಹಿಸುತ್ತಿರುವ ವಾಟರ್‌ ಮೆನ್‌, ಅಟೆಂಡರ್‌, ಕಂಪ್ಯೂಟರ್‌ ಆಪರೇಟರ್‌, ಬಿಲ್‌ಕಲೆಕ್ಟರ್‌ 8ತಿಂಗಳಿಂದ ವೇತನ ಹಾಗೂ 14ನೇ ಹಣಕಾಸು ಯೋಜನೆಯ ಶೇ.10 ಹಣ ನೀಡಿಲ್ಲ. ಕೇಳಿದರೆ ಪಿಡಿಒ ಪಾರ್ವತಿ ಅವರು ಇಲ್ಲಸಲ್ಲದ ಸಬೂಬು ಹೇಳಿ ಕಳುಹಿಸುತ್ತಿದ್ದಾರೆಂದರು. ಇನ್ನು ಪಿಡಿಒ ಪಾರ್ವತಿ ಅವರಿಗೆ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಿಲ್ಲ. ತಾಪಂ ಇಒ ಲಕ್ಷ್ಮೀ ನಾರಾಯಣ್‌, ಹಿಂದುಳಿದ ಗ್ರಾಪಂ ಆಗಿದ್ದು ಕೊರೊನಾ ಆರಂಭವಾದ ನಂತರ ತೆರಿಗೆ ವಸೂಲಿ ಆಗಿಲ್ಲ. 14ನೇ ಹಣಕಾಸಿನ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಶೀಘ್ರ ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ನುಡಿದರು.

ಗ್ರಾಮಸ್ಥ ನಾರಾಯಣ್‌, ಆಡಳಿತಾಧಿಕಾರಿ ನೇಮಕವಾದ ನಂತರ ಪಿಡಿಒ ವರ್ತನೆಯಿಂದ ಬಹಳ ಸಮಸ್ಯೆಯಾಗಿದೆ. ಮೊದಲು ಚುನಾವಣೆ ನಡೆದರೆ ಸದಸ್ಯರ ಮೂಲಕವಾದರೂ ಸಮಸ್ಯೆ ಕೇಳಬಹುದು ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.