ಭಜರಂಗಿ ಸೆಟ್‌ಗೆ ತಹಶೀಲ್ದಾರ್ ಭೇಟಿ


Team Udayavani, Jan 21, 2020, 5:22 PM IST

br–tdy-1

ನೆಲಮಂಗಲ: ಭಜರಂಗಿ 2 ಚಿತ್ರದ ಸೆಟ್‌ ಬೆಂಕಿಗಾಹುತಿಯಾದ ಹಿನ್ನೆಲೆ ತಹಶೀಲ್ದಾರ್‌ ನೇತೃತ್ವದ ಅಧಿಕಾರಿಗಳ ತಂಡ ಸ್ಟುಡಿಯೋ ಪರಿಶೀಲಿಸಿ ಸೆಟ್‌ ಹಾಕಲಾಗಿದ್ದ ಕಟ್ಟಡವನ್ನು ಸೀಜ್‌ ಮಾಡಿದ್ದಾರೆ.

ತಾಲೂಕಿನ ಶ್ರೀನಿವಾಸಪುರ ಗ್ರಾಪಂ ವ್ಯಾಪ್ತಿಯ ಮರಸರಹಳ್ಳಿ ಗ್ರಾಮದಲ್ಲಿನ ಮೋಹನ್‌ ಬಿ.ಕೆರೆ ಸ್ಟುಡಿಯೋ ಕುಮುದ್ವತಿ ನದಿಯಿಂದ 300 ಮೀ. ವ್ಯಾಪ್ತಿಯಲ್ಲಿದ್ದು ಗ್ರೀನ್‌ಬೆಲ್ಟ್ ಪ್ರದೇಶವಾಗಿದೆ. ಸ್ಟುಡಿಯೋ ನಡೆಸಲು ಯಾವುದೇ ಅನುಮತಿ ಪಡೆದಿಲ್ಲ ಚಿತ್ರೀಕರಣದ ವೇಳೆ ಮುಂಜಾಗೃತ ಕ್ರಮವಾಗಿ ಅನುಸರಿಸಬೇಕಾದ ಯಾವುದೇ ನಿಯಮಗಳನ್ನು ಪಾಲಿಸದಿರುವುದು ತಿಳಿದುಬಂದಿದೆ. ಇದನ್ನು ಮನಗಂಡ ಅಧಿಕಾರಿಗಳು ಸೆಟ್‌ ಕಟ್ಟಡವನ್ನು ಬೀಗವಾಕಿ ಸೀಜ್‌ ಮಾಡಿದ್ದು, ದಾಖಲೆ ನೀಡುವಂತೆ ಎಚ್ಚರಿಕೆ ನೀಡಿದ್ದಾರೆ.

ಪ್ರಭಾವಿಗಳ ನೆರಳು!: ಸ್ಟುಡಿಯೋ ನಡೆಸಲು ರಾಜ್ಯ ಹಾಗೂ ಸ್ಥಳೀಯ ಪ್ರಭಾವಿಗಳು ಅಧಿಕಾರಿಗಳ ಮೇಲೆ ಒತ್ತಡ ಹಾಕಿರುವಕಾರಣ ಅನುಮತಿಯಿಲ್ಲದೆ ರಾಜಾರೋಷವಾಗಿ ಚಿತ್ರಗಳ ಚಿತ್ರೀಕರಣ ನಡೆಸಲಾಗಿದೆ. ಸ್ಟುಡಿಯೋದಲ್ಲಿ ಚಿತ್ರೀಕರಣ ಮಾಡಲು ಪ್ರತಿದಿನಕ್ಕೆ 80 ಸಾವಿರ ಬಾಡಿಗೆ ಪಡೆಯಲಾಗುತಿದ್ದು, ಗ್ರಾಪಂ ಅನುಮತಿ ಪಡೆಯದೆ ಕಂದಾಯ ನೀಡದೆ ಕಾನೂನು ಬಾಹಿರವಾಗಿ ನಡೆಸಿಕೊಂಡು ಹೋಗುತಿದ್ದಾರೆ.

ಕಂದಾಯ ಇಲಾಖೆಯ ಬೆಂಬಲವೇ?: ಶ್ರೀನಿವಾಸಪುರ ಗ್ರಾಪಂನಿಂದ ಅಧಿಕಾರಿಗಳು ತಹಶೀಲ್ದಾರ್‌ರವರಿಗೆ ಸ್ಟುಡಿಯೋ ಅನಧಿಕೃತವಾಗಿ ನಡೆಯುತ್ತಿರುವ ಬಗ್ಗೆ 8 ತಿಂಗಳ ಹಿಂದೆ ಮೂರು ಭಾರಿ ಅರ್ಜಿ ನೀಡುವ ಮೂಲಕ ಗಮನಕ್ಕೆ ತಂದರು.

ಕಂದಾಯ ಇಲಾಖೆ ಅಧಿಕಾರಿಗಳು ಕಂಡರೂ ಕಾಣದಂತ್ತಿರುವುದರಿಂದ ಇವರೇ ಬೆಂಬಲವಾ ಗಿರುವ ಅನುಮಾನ ವ್ಯಕ್ತವಾಗಿದೆ. ಮೋಹನ್‌ ಬಿ.ಕೆರೆ ಸ್ಟುಡಿಯೋ ಸೀಜ್‌ ಮಾಡಿ ಕಾನೂನು ಕ್ರಮ ಕೈಗೊಳ್ಳುವ ಎಲ್ಲಾ ಲಕ್ಷಣಗಳು ಕಂಡುಬಂದಿದೆ. ಪಟ್ಟಣ ಸಮೀಪದ ಸ್ಟುಡಿಯೋ ಅನುಮತಿಯಿಲ್ಲದೆ ನಡೆಸುತ್ತಿರುವುದು ಸೆಟ್‌ ಬೆಂಕಿಬಿದ್ದ ಕಾರಣ ತಿಳಿದಿದೆ ಎಂದರೆ ಈ ರೀತಿಯ ಕಾನೂನಿಗೆ ವಿರುದ್ಧವಾಗಿ ನಿರ್ಮಾಣವಾಗಿರುವ ಸ್ಟುಡಿಯೋಗಳು , ಕಟ್ಟಡ ಹಾಗೂ ರೆಸಾರ್ಟ್‌ ಗಳು ತಾಲೂಕಿನ ಅಧಿಕಾರಿಗಳು ಹಾಗೂ ಸದಸ್ಯರ ನೆರಳಿನಲ್ಲಿ ಬಹಳಷ್ಟಿವೆ ಎಂಬುದು ಮನಗಾಣಬೇಕಾಗಿದೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.