ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿ


Team Udayavani, Jun 14, 2019, 3:20 PM IST

br-tdy-3..

ಆನೇಕಲ್: ಮನುಷ್ಯ ನಿರಂತರವಾಗಿ ಎಚ್ಚರದಿಂದ ಇದ್ದರೆ ಕಾಯಿಲೆಗಳು ಆತನ ಬಳಿ ಸುಳಿಯುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾ ಕಾರ್ಯ ನಿರ್ವಾಹಕ ಡಾ. ಶ್ರೀನಿವಾಸ್‌ ಹೇಳಿದರು.

ತಾಲೂಕಿನ ಅತ್ತಿಬೆಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಲೇರಿಯಾ ದಿನಾಚರಣೆ ಹಾಗೂ ಡೆಂಘೀ ಮಲೇರಿಯಾ ಮಾಸಾಚರಣೆ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮನುಷ್ಯ ಕಾಯಿಲೆ ಬಂದ ಮೇಲೆ ಎಚ್ಚರ ವಹಿಸುವ ಬದಲು ಕಾಯಿಲೆ ಬರುವ ಮೊದಲೇ ಜಾಗೃತರಾದರೆ ಉತ್ತಮ ಆರೋಗ್ಯ ಹೊಂದಬಹುದು. ಮನೆಯ ಸುತ್ತ ಮತ್ತು ಮನೆ ಒಳಗಿನ ಜಾಗವನ್ನು ಸ್ವಚ್ಛವಾಗಿ ಇರಿಸಿಕೊಂಡು ಶುದ್ಧ ನೀರು ಸೇರಿದಂತೆ ಉತ್ತಮ ಆಹಾರ ಸೇವಿಸುವುದರಿಂದ ಮನುಷ್ಯ ಉತ್ತಮ ಆರೋಗ್ಯದಿಂದ ಇರಬಹುದು. ಬೆಂಗಳೂರು ನಗರ ಹಾಗೂ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮಲೇರಿಯಾ ಸುಧಾರಣೆ ಯಾಗಿದೆ. ಆದರೆ ಇತ್ತೀಚೆಗೆ ಕೆಲವು ಕಡೆ ಡೆಂಘೀ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಮಾರಕ ಕಾಯಿಲೆ ಸೊಳ್ಳೆಗಳಿಂದ ಮಾತ್ರ ಬರುತ್ತದೆ. ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳು ಮನುಷ್ಯನನ್ನು ಕಚ್ಚುವುದರಿಂದ ಡೆಂಘೀ ಬರುತ್ತದೆ. ನಿಮ್ಮ ಮನೆಗಳಲ್ಲಿ ಹಾಗೂ ಸುತ್ತ-ಮುತ್ತಲು ತೆರೆದ ವಸ್ತುಗಳಲ್ಲಿ ಶುದ್ಧ ನೀರನ್ನು ಶೇಖರಿಸಿಡುವುದರಿಂದ ಈ ಸೊಳ್ಳೆಗಳು ಉತ್ಪತ್ತಿಯಾಗಿ ಬರುತ್ತದೆ. ಆದುದರಿಂದ ಶುದ್ಧ ನೀರನ್ನು 3 ದಿನಗಳಿಗಿಂತ ಹೆಚ್ಚಿಗೆ ಬಳಸಬಾರದು ಎಂದು ಸಲಹೆ ನೀಡಿದರು.

ಅತ್ತಿಬೆಲೆ ವೈದ್ಯಾಧಿಕಾರಿ ಡಾ. ನಿರ್ಮ ಲಾದೇವಿ ಮಾತನಾಡಿ, ನಮ್ಮ ವ್ಯಾಪ್ತಿ ಯಲ್ಲಿ ಮಲೇರಿಯಾ ನಿರ್ಮೂಲ ವಾಗಿದೆ. ಆದರೂ ಮಲೇರಿಯಾ, ಡೆಂಘೀ ಆಗಲಿ, ಹರಡದಂತೆ ಮುಂಜಾ ಗ್ರತೆ ಕ್ರಮ ವಹಿಸಲಾಗುತ್ತಿದೆ. ಅತ್ತಿಬೆಲೆ ವ್ಯಾಪ್ತಿಯ ಬಿದರಗುಪ್ಪೆ, ಇಂಡ್ಲ ಬೆಲೆ, ಚಿಕ್ಕನಹಳ್ಳಿ, ಅರೇನೂರು, ಜಿಗಳ, ಸಿಲ್ಕ್ ಪಾರಂ ಗ್ರಾಮಗಳಲ್ಲಿ ಸುಮಾರು 36 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಎಲ್ಲಾ ಕಡೆ ಆಶಾ ಕಾರ್ಯ ಕರ್ತೆಯರು ಮನೆ ಮನೆಗೆ ತೆರಳಿ ಸ್ವಚ್ಛತೆಯ ಬಗ್ಗೆ ಮತ್ತು ಡೆಂಘೀ ಹರಡದಂತೆ ಮುನ್ನೆಚ್ಚರಿಕ್ಕೆ ಕ್ರಮಗಳನ್ನು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.

ಜಿಪಂ ಸದಸ್ಯೆ ಮಮತಾ ಜಯಕೃಷ್ಣ, ಬಿಜೆಪಿ ಮುಖಂಡ ಬಿದರಗುಪ್ಪೆ ಗ್ರಾಪಂ ಸದಸ್ಯ ಜಯಕೃಷ್ಣ, ಡಿಎಚ್ಇಒ ನಾಗ ರಾಜು, ಬಿಎಚ್ಇಒ ನರೇಶ್‌, ಆರೋಗ್ಯ ಅಧಿಕಾರಿಗಳಾದ ರಾಧಾ, ವರಲಕ್ಷ್ಮೀ, ಶಿಲ್ಪಾ ಮತ್ತು ಆಶಾ ಕಾರ್ಯರ್ತೆಯರು ಶಾಲಾ ಮಕ್ಕಳು ಹಾಜರಿದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.