ಜಿಲ್ಲೆಯಲ್ಲಿ 36 ಡಿಗ್ರಿಗೆ ಏರಿದ ತಾಪಮಾನ


Team Udayavani, Mar 23, 2021, 1:32 PM IST

ಜಿಲ್ಲೆಯಲ್ಲಿ 36 ಡಿಗ್ರಿಗೆ ಏರಿದ ತಾಪಮಾನ

ದೇವನಹಳ್ಳಿ: ಜಿಲ್ಲೆಯಲ್ಲಿ ಈ ಬಾರಿಯೂ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಸೂರ್ಯ ಜನ ನೆತ್ತಿ ಸುಡುವುದರ ಜೊತೆಗೆ ಮೈಬೆವರನ್ನು ಇಳಿಸುತ್ತಿದ್ದಾನೆ.ಇದರಿಂದ ಜನರು ಸುಸ್ತು ಆಗಿ, ದಾಹ ನೀಗಿಸಲುಕೊಳ್ಳಲು ತಪ್ಪು ಪಾನೀಯ, ಗಬ್ಬಿನ ಹಾಲು, ಎಳೆನೀರಿಗೆ ಮೊರೆಹೋಗಿದ್ದಾರೆ.

ಬೆಳಗ್ಗೆ 7.30ಕ್ಕೆ ಮೈಸುಡಲು ಆರಂಭಿಸುವ ಬಿಸಿಲು ಸಂಜೆ ಐದು ಆದ್ರೂ ತಗ್ಗುವುದೇ ಇಲ್ಲ. ಮೈಚರ್ಮದ ಜೊತೆ ಬಾಯಿ ಒಣಗುವಅನುಭವವಾಗುತ್ತದೆ. ಬಿಸಿಲಿನ ತೀವ್ರತೆಗೆ ಜನರುತಂಪು ಪಾನೀಯ, ಪಾನಕ, ಮಜ್ಜಿಗೆ, ಎಳೆನೀರು ಕಡೆವಾಲುತ್ತಿದ್ದಾರೆ.

ಮಜ್ಜಿಗೆಗೆ ಸಾಕಷ್ಟು ಬೇಡಿಕೆ: ಬೇಕರಿ, ಹೋಟೆಲ್‌ಗಳಲ್ಲಿ ತಂಪು ಪಾನೀಯಗಳ ಮಾರಾಟ ಗಣನೀಯವಾಗಿ ಹೆಚ್ಚಿದೆ. ಮಜ್ಜಿಗೆಗೆ ಸಾಕಷ್ಟು ಬೇಡಿಕೆಕಂಡು ಬರುತ್ತಿದೆ. ಬಿಸಿಲಿನ ತಾಪ ಹೆಚ್ಚಾದಂತೆರೋಗ-ರುಜಿನ ಮನೆ ಮಾಡುತ್ತವೆ. ರಸ್ತೆ ಬದಿಯಲ್ಲಿಮಜ್ಜಿಗೆ, ಹೆಸರುಬೇಳೆ, ಕೋಸಂಬರಿ, ಕಲ್ಲಂಗಡಿ, ಕಬ್ರೂಜ ಇತರೆ ಹಣ್ಣು ಮಾರಾಟದ ಅಂಗಡಿಗಳು ತಲೆ ಎತ್ತುತ್ತಿವೆ.

ರಸ್ತೆಗೆ ಇಳಿಯಲು ಹಿಂದೇಟು: ಮಾರ್ಚ್‌ ನಲ್ಲೇ ಬಿಸಿಲಿನ ತಾಪಮಾನ 34 ರಿಂದ 36ಡಿಗ್ರಿಗೆ ಏರಿದೆ. ಇನ್ನೂ ಏಪ್ರಿಲ್‌, ಮೇನಲ್ಲಿ ಇದರಪ್ರಮಾಣ ಎಷ್ಟು ಇರುತ್ತದೆ ಎಂದು ಹೇಳಲುಅಸಾಧ್ಯ. ಈಗಿನ ಬಿಸಿಲಿಗೆ ಜನ ಮಧ್ಯಾಹ್ನದ ವೇಳೆರಸ್ತೆಗೆ ಇಳಿಯಲು ಹಿಂದೇಟು ಹಾಕುತ್ತಿದ್ದಾರೆ.ಹೊರಗಿನ ಕೆಲಸಗಳನ್ನು ಸಾಧ್ಯವಾದಷ್ಟು ಬೆಳಗ್ಗೆಅಥವಾ ಸಂಜೆ ನಂತರ ಮುಗಿಸಿಕೊಳ್ಳಲು ಮುಂದಾಗುತ್ತಿದ್ದಾರೆ.

ಎಳನೀರೇ ಬೆಸ್ಟ್‌: ಬೇಸಿಗೆಯಲ್ಲಿ ದಾಹ ನೀಗಿಸಿಕೊಳ್ಳಲು ಜನ ಹೆಚ್ಚಾಗಿ ಎಳನೀರನ್ನೇ ಆಯ್ಕೆಮಾಡಿಕೊಳ್ಳುತ್ತಿದ್ದಾರೆ. ದಾಹ ನೀಗುವುದರಜೊತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ ಎಂಬಕಾರಣಕ್ಕೆ ಬೆಲೆ ಹೆಚ್ಚಾದ್ರೂ ಖರೀದಿಸಿಕುಡಿಯುತ್ತಿದ್ದಾರೆ. ಸದ್ಯ ಒಂದು ಎಳನೀರಿನ ಬೆಲೆ 30 ರಿಂದ 35 ರೂ. ಇದೆ.

ಬೇಸಿಗೆಯಲ್ಲಿ ಎಳೆನೀರಿಗೆ ಹೆಚ್ಚಿನ ಬೇಡಿಕೆಇರುತ್ತದೆ. 35 ವರ್ಷಗಳಿಂದ ಇದೇವ್ಯಾಪಾರ ಮಾಡುತ್ತಿದ್ದೇನೆ. ಆಸ್ಪತ್ರೆಗೆ ಬರುವರೋಗಿಗಳಿಗೆ, ವೃದ್ಧರಿಗೆ 25 ರೂ. ಬೆಲೆ ನಿಗದಿಮಾಡಿದ್ದೇವೆ. ತಾಲೂಕು, ಜಿಲ್ಲೆಯಲ್ಲಿನ ತೆಂಗಿನತೋಟಗಳಿಂದ ಎಳೆನೀರನ್ನು ಖರೀದಿಸಿತರಲಾಗುತ್ತಿದೆ. ಜನರು ಸಹ ಎಳನೀರನ್ನೇಹೆಚ್ಚು ಕೇಳುತ್ತಾರೆ. – ಮುನಿರಾಜು, ಎಳೆನೀರು ವ್ಯಾಪಾರಿ, ದೇವನಹಳ್ಳಿ

ಈ ಬಾರಿ ಬಿಸಿಲಿನ ತಾಪಮಾನಹೆಚ್ಚಾಗಿದೆ. ಮಧ್ಯಾಹ್ನದ ವೇಳೆ ನೆತ್ತಿಸುಡುತ್ತದೆ. ಮನೆಯಿಂದ ಹೊರ ಹೋಗಲುಹಿಂದೇಟು ಹಾಕುವಂತಾಗಿದೆ. ಬಿಸಿಲಿನತಾಪಕ್ಕೆ ತಲೆನೋವಿನ ಬಾಧೆ ಹೆಚ್ಚಾಗುತ್ತದೆ.ಊಟವೂ ಸರಿಯಾಗಿ ಸೇರುವುದಿಲ್ಲ.ಹೀಗಾಗಿ ಎಳೆ ನೀರು ಕುಡಿಯುವುದರಿಂದಸುಸ್ತು ಕಡಿಮೆ ಆಗಿ, ಆರೋಗ್ಯಕಾಪಾಡಿಕೊಳ್ಳಬಹುದು. – ವೆಂಕಟೇಶ್‌, ನಾಗರಿಕ

ನರೇಗಾ ಯೋಜನೆಯಲ್ಲಿ ಉದ್ಯೋಗಚೀಟಿ ಹೊಂದಿದವರಿಗೆ ತೆಂಗಿನ ತೋಟಮಾಡುವವರಿಗೆ ಪ್ರೋತ್ಸಾಹವನ್ನು ಇಲಾಖೆಯಿಂದ ನೀಡಲಾಗುತ್ತಿದೆ. ಪ್ರತಿ ಬೇಸಿಗೆ ವೇಳೆಯಲ್ಲಿ ಎಳೆನೀರಿಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತದೆ. ಎಳೆನೀರು ತೋಟ ಮಾಡುವ ರೈತರುನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು. – ಮಹಂತೇಶ್‌ ಮುರುಗೋಡ್‌, ಉಪ ನಿರ್ದೇಶಕ, ಜಿಲ್ಲಾ ತೋಟಗಾರಿಕಾ ಇಲಾಖೆ

 

– ಎಸ್‌.ಮಹೇಶ್‌

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.