ಸೋಂಕಿತ ಶವಗಳ ಸಂಸ್ಕಾರವೇ ಸವಾಲು


Team Udayavani, Apr 30, 2021, 1:49 PM IST

The challenge is the burial of the undead

ದೊಡ್ಡಬಳ್ಳಾಪುರ: ತಾಲೂಕು ಸೇರಿದಂತೆ ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿವೆ. ಅಂತೆಯೇ ಕೋವಿಡ್‌ನಿಂದಸಾವನ್ನಪ್ಪುವವರ ಪ್ರಮಾಣವೂ ಹೆಚ್ಚಿದೆ.

ಆದರೆ ಕೋವಿಡ್‌ನಿಯಮಾನುಸಾರ ಅಂತ್ಯಕ್ರಿಯೆ ಮಾಡಲು ತಾಲೂಕುಆಡಳಿತಕ್ಕೆ ಸವಾಲಾಗಿದೆ.ನಗರದ ಡಿ.ಕ್ರಾಸ್‌ ರಸ್ತೆಯ ನಾಗರಕೆರೆ ಅಂಚಿನಲ್ಲಿರುವಸ್ಮಶಾನದಲ್ಲಿ ಕಳೆದ ಬಾರಿಯಿಂದ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಆರಂಭಿಸಲಾಗಿ, ಮೊದಲುಶವಗಳನ್ನು ಹೂಳಲಾಗುತ್ತಿತ್ತು. ಈಗ ಇದೇ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡಲು ಮೃತ ದೇಹಗಳನ್ನು ಸುಡಲಾಗುತ್ತಿದೆ. ಆದರೆ ದಿನೇ ದಿನೇ ಹೆಚ್ಚಾಗುತ್ತಿರುವ ಮೃತದೇಹಗಳಿಂದಾಗಿ, ಕೋವಿಡ್‌ ಮಾರ್ಗಸೂಚಿಗಳ ಸುರಕ್ಷತಾನಿಯಮಗಳು ಪಾಲನೆಯಾಗುತ್ತಿಲ್ಲ ಎಂದು ದೂರು,ಅಂತ್ಯ ಸಂಸ್ಕಾರಕ್ಕಾಗಿ ಹೆಚ್ಚಿನ ಹಣ ವಸೂಲಿಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಹಾಗೂ ಶಾಸಕರಸಭೆಯಲ್ಲಿ ನಗರದ ಹೊರವಲಯದಲ್ಲಿ ಚಿತಾಗಾರ ನಿರ್ಮಿಸುವ ಕುರಿತು ಚರ್ಚೆ ನಡೆದಿದ್ದಾದರೂ ಕ್ರಮ ಕೈಗೊಂಡಿಲ್ಲ.

ಅಕ್ರಮ ನಡೆದಿಲ್ಲ: ಹಣ ನೀಡಬೇಡಿ:: ತಹಶೀಲ್ದಾರ್‌ಡಿ.ಕ್ರಾಸ್‌ ರÓಯ  ನಾಗರಕೆರೆ ಅಂಚಿನಲ್ಲಿರುವ ಸ್ಮಶಾನದಲ್ಲಿ ತಾಲೂಕು ಆಡಳಿತ ನೇಮಿಸಿರುವ ತಂಡವೇ ಕೋವಿಡ್‌ ಮೃತದೇಹಗಳ ಅಂತ್ಯಕ್ರಿಯೆ ನಡೆಸುತ್ತಿದ್ದು,ಯಾವುದೇ ಅಕ್ರಮ ನಡೆದಿಲ್ಲ. ಕೊರೊನಾದಿಂದ ಸಾವಿನ ಪ್ರಮಾಣ ಹೆಚ್ಚಿದ್ದು, ಅಂತ್ಯಕ್ರಿಯೆಗೆ ತಾಲೂಕು ಆಡಳಿತವೇವೆಚ ಭ ‌ರಿಸುತ್ತಿದೆ.

ಹೊರಗಿನ ಯಾವುದೇ ಶವಗಳು ಇಲ್ಲಿಸುಟ್ಟಿರುವ ನಿದರ್ಶನಗಳಿಲ್ಲ. ಹಣ ವಸೂಲಿ ಆರೋಪಗಳುಕೇಳಿ ಬಂದಿದ್ದು, ತಂಡಕ್ಕೆ ಹಣ ಪಡೆಯದಂತೆ ಕಟ್ಟುನಿಟ್ಟಿನಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಸ್ಪಷ್ಟನೆ ನೀಡಿದ್ದಾರೆ.

ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ :ನಗರದಹೊರವಲಯದ ಚಿಕ್ಕತುಮಕೂರು ಸಮೀಪವಿರುವದೇವಾಂಗ ಮಂಡಲಿ ನಿರ್ವಹಿಸುತ್ತಿರುವ ಮುಕ್ತಿಧಾಮದಲ್ಲಿಕೋವಿಡ್‌ನಿಂದ ಮೃತಪಟ್ಟವರನ್ನು ಸುಡಲು ವ್ಯವಸ್ಥೆಮಾಡಲಾಗಿದೆ ಎಂದು ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ತಿಳಿಸಿದ್ದಾರೆ. ಮುಕ್ತಿಧಾಮದ ವ್ಯವಸ್ಥೆಗಳನ್ನು ಪರಿಶೀಲಿಸಿದಬಳಿಕ ಮಾತನಾಡಿ, ಮುಕ್ತಿಧಾಮದಲ್ಲಿ ಈಗಾಗಲೇ ಬುಧವಾರ ಸಂಜೆ 2 ಕೋವಿಡ್‌ ಮೃತದೇಹಗಳನ್ನುಸುಡಲಾಗಿದೆ. ಇಲ್ಲಿ ಕೋವಿಡ್‌ ಮೃತದೇಹ ಸುಡಲುದೇವಾಂಗ ಮಂಡಲಿ ಅಧ್ಯಕ್ಷ ಎಂ.ಜಿ.ಶ್ರೀನಿವಾಸ್‌ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಇಲ್ಲಿರುವ 6ರ ಪೈಕಿ2 ಸಿಲಿಕಾನ್‌ ಕಂಟೈನರ್‌ಗಳನ್ನು ಕೋವಿಡ್‌ ಮೃತದೇಹವನ್ನುಸುಡಲು ದೇವಾಂಗ ಮಂಡಲಿ ಅನುಮತಿ ನೀಡಿದ್ದಾರೆ.

ಕೋವಿಡ್‌ ಹೊರತಾದ ಸ್ವಾಭಾವಿಕ ಸಾವುಗಳಿಂದಮೃತಪಟ್ಟಿರುವವರಿಗೆ ಉಳಿದ ಸಿಲಿಕಾನ್‌ ಕಂಟೈನರ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ತಾಲೂಕು ಆಡಳಿತನೇಮಿಸಿರುವ ತಂಡವೇ ಮುಕ್ತಿಧಾಮದ ಆಡಳಿತದೊಂದಿಗೆಸಂಪರ್ಕದಲ್ಲಿದ್ದು, ನಿಯಮಾನುಸಾರ ಅಂತ್ಯಕ್ರಿಯೆನಡೆಸುತ್ತದೆ. ಆ್ಯಂಬುಲೆನ್ಸ್‌ಗಾಗಿ ಯಾರೂ ಹಣಕೊಡಬೇಕಿಲ್ಲ. ದೇವಾಂಗ ಮಂಡಲಿಯ ಮುಕ್ತಿಧಾಮದ ಅಂತ್ಯಕ್ರಿಯೆ ನಿಯಮದಂತೆ ಅಂತ್ಯಕ್ರಿಯೆ ನಡೆಸಲು ಕ್ರಮಕೈಗೊಳ್ಳಲಾಗಿದೆ ಎಂದರು.ಪರಿಶೀಲನೆ ವೇಳೆ ನಗರಸಭೆ ಪೌರಾಯುಕ್ತ ರಮೇಶ್‌ಎಸ್‌.ಸುಣಗಾರ್‌, ದೇವಾಂಗ ಮಂಡಲಿ ಅಧ್ಯಕ್ಷಎಂ.ಜಿ.ಶ್ರೀನಿವಾಸ್‌ ಇತರರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.